Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕೋಟ ಸಹಕಾರಿ ವ್ಯವಸಾಯಕ ಸಂಘದಿಂದ ಎಚ್. ನಾಗರಾಜ್ ಹಂದೆ ಅವರಿಗೆ ನುಡಿನಮನ
    ಊರ್ಮನೆ ಸಮಾಚಾರ

    ಕೋಟ ಸಹಕಾರಿ ವ್ಯವಸಾಯಕ ಸಂಘದಿಂದ ಎಚ್. ನಾಗರಾಜ್ ಹಂದೆ ಅವರಿಗೆ ನುಡಿನಮನ

    No Comments
    Facebook Twitter Pinterest LinkedIn WhatsApp Reddit Tumblr Email
    ?????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕೋಟ:
    ಸೇವೆಯಲ್ಲಿ ಪ್ರಾಮಾಣಿಕತೆ, ನಿಷ್ಠೆ ಸಂಘದ ಅಭಿವೃದ್ಧಿಗೆ ನಿರಂತರ ಪರಿಶ್ರಮ ಜನಮಾನಸದಲ್ಲಿ ಸರಳತೆಯ ಸಾಕಾರಮೂರ್ತಿಯಾಗಿ ಗುರುತಿಸಿಕೊಂಡವರು ಎಚ್. ನಾಗರಾಜ್ ಹಂದೆ. ಇಂತಹ ವ್ಯಕ್ತಿತ್ವ ಬೆರಳೆಣಿಕೆಯಷ್ಟು ಎಂದು ಕೋಟ ಸಹಕಾರಿ ವ್ಯವಸಾಯಕ ಸಂಘದ ಅಧ್ಯಕ್ಷ ಡಾ. ಕೆ. ಕೃಷ್ಣ ಕಾಂಚನ್ ಅಭಿಪ್ರಾಯಪಟ್ಟರು.

    Click Here

    Call us

    Click Here

    ಅವರು ಕೋಟ ಸಹಕಾರಿ ವ್ಯವಸಾಯಕ ಸಂಘ ಇದರ ಬಿ.ಸಿ ಹೊಳ್ಳ ಸಭಾಂಗಣದಲ್ಲಿ ಇತ್ತೀಚಿಗೆ ನಿಧನರಾದ ಸಂಘದ ಉಪಾಧ್ಯಕ್ಷ ಎಚ್. ನಾಗರಾಜ್ ಹಂದೆ ಅವರಿಗೆ ಸಂಘದ ವತಿಯಿಂದ ಸಲ್ಲಿಸಿದ ನುಡಿನಮನ ಕಾರ್ಯಕ್ರಮದಲ್ಲಿ ಪುಷ್ಭನಮನ ಸಲ್ಲಿಸಿ ಮಾತನಾಡಿದರು. ಸಮಾಜದ ಬಗ್ಗೆ ಅವರಿಗಿರುವ ತುಡಿತ ಕಾಳಜಿ ನಮ್ಮೆಲ್ಲರಿಗೂ ಸ್ಪೂರ್ತಿದಾಯಕ ಇಂತಹ ಶಕ್ತಿಗಳು ನಮ್ಮನ್ನಗಲಿದ್ದು ಸಂಸ್ಥೆಗೆ ತುಂಬಲಾರದ ನಷ್ಟ ಎಂದರು.

    ಈ ಸಂದರ್ಭದಲ್ಲಿ ವೇದಿಕೆಯಲ್ಲಿದ್ದ ಗಣ್ಯರು ಎಚ್ ನಾಗರಾಜ್ ಹಂದೆಯವರ ಭಾವಚಿತ್ರಕ್ಕೆ ಪುಷ್ಭನಮನ ಸಲ್ಲಿಸಿದರು. ಕೋಟ ಸಹಕಾರಿ ವ್ಯವಸಾಯಕ ಸಂಘದ ಉಪಾಧ್ಯಕ್ಷ ರವೀಂದ್ರ ಕಾಮತ್, ನಿರ್ದೇಶಕರಾದ ಜಿ. ತಿಮ್ಮ ಪೂಜಾರಿ, ಟಿ. ಮಂಜುನಾಥ ಗಿಳಿಯಾರು, ಉದಯ ಕುಮಾರ್ ಶೆಟ್ಟಿ, ಶೇಖರ್ ಮರಕಾಲ ರಂಜಿತ್ ಬಾರಿಕೆರೆ, ಸಿಇಒ ಶರತ್ ಕುಮಾರ್ ಶೆಟ್ಟಿ, ಪುತ್ರ ಕೃಷ್ಣಪ್ರಸಾದ್ ಹಂದೆ, ನಾಗರಾಜ್ ಹಂದೆ ಅವರ ಸಹೋದರ ಭಾಸ್ಕರ್ ಹಂದೆ, ರಾಘವೇಂದ್ರ ಹಂದೆ ನುಡಿನಮನ ಸಲ್ಲಿಸಿದರು. ವೇದಿಕೆಯಲ್ಲಿ ನಿರ್ದೇಶಕರುಗಳು, ಡಿಸಿಸಿ ಬ್ಯಾಂಕ್ ಮೇಲ್ವಿಚಾರಕ ರಾಜಾರಾಮ್ ಶೆಟ್ಟಿ ಉಪಸ್ಥಿತರಿದ್ದರು.

    Kota
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಉಪ್ಪಿನಕುದ್ರು ಗೊಂಬೆಯಾಟ ಅಕಾಡೆಮಿಯಲ್ಲಿ 121ನೇ ತಿಂಗಳ ಕಾರ್ಯಕ್ರಮ

    30/07/2026

    ರೋಟರಿ ಕ್ಲಬ್ ತೆಕ್ಕಟ್ಟೆ ವತಿಯಿಂದ ಯೋಗ ಹಾಗೂ ಗುರುವಂದನಾ ಕಾರ್ಯಕ್ರಮ

    29/07/2026

    ಯಕ್ಷಗಾನ ಗೊಂಬೆಯಾಟ ಪ್ರಕಾರ ಉಳಿಸಲು ಎಲ್ಲರ ಪ್ರೋತ್ಸಾಹ ಅಗತ್ಯ: ಸಂಸದ ಕೋಟ ಶ್ರೀನಿವಾಸ ಪೂಜಾರಿ

    29/07/2026
    Leave A Reply Cancel Reply

    10 + nineteen =

    Call us

    Click Here

    Call us

    Call us

    Call us
    Highest Viewed Recently
    • ‘ಮೌಲ್ಯ-ಸಾಮರ್ಥ್ಯದ ಸಂಗಮ, ಸಮುದಾಯಗಳ ಸಹಭಾಗಿತ್ವ’: ವಿವೇಕ್ ಆಳ್ವ
    • ಉಪ್ಪಿನಕುದ್ರು ಗೊಂಬೆಯಾಟ ಅಕಾಡೆಮಿಯಲ್ಲಿ 121ನೇ ತಿಂಗಳ ಕಾರ್ಯಕ್ರಮ
    • ಕೋಟ ಸಹಕಾರಿ ವ್ಯವಸಾಯಕ ಸಂಘದಿಂದ ಎಚ್. ನಾಗರಾಜ್ ಹಂದೆ ಅವರಿಗೆ ನುಡಿನಮನ
    • ಹಡಪದ ಅಪ್ಪಣ್ಣ ಅವರ ಚಿಂತನೆಗಳು ಮನುಕುಲದ ಉದ್ಧಾರಕ್ಕೆ ದಾರಿದೀಪ: ಮಂಜುನಾಥ ಪೂಜಾರಿ
    • ಕರ್ನಾಟಕ ರಾಜ್ಯ ಕಾರ್ಮಿಕ ಪರಿಷತ್ತಿನ ಉಡುಪಿ ಜಿಲ್ಲಾ ಯುವ ವಿಭಾಗದ ಅಧ್ಯಕ್ಷರಾಗಿ ಸುಬ್ರಹ್ಮಣ್ಯ ಮೊಗವೀರ ಆಯ್ಕೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.