Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕೊತ್ವಾಲ್ ಪದ್ಮನಾಭ ಶೇರುಗಾರ್‌ಗೆ ʼಉದ್ಯೋಗ ರತ್ನʼ ರಾಷ್ಟ್ರೀಯ ಪ್ರಶಸ್ತಿ
    ಊರ್ಮನೆ ಸಮಾಚಾರ

    ಕೊತ್ವಾಲ್ ಪದ್ಮನಾಭ ಶೇರುಗಾರ್‌ಗೆ ʼಉದ್ಯೋಗ ರತ್ನʼ ರಾಷ್ಟ್ರೀಯ ಪ್ರಶಸ್ತಿ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ
    : ಗಡಿನಾಡು ಕಾಸರಗೋಡಿನ ಡಾ. ವಾಮನ್ ರಾವ್ ಬೇಕಲ್ -ಸಂದ್ಯಾ ರಾಣಿ ಟೀಚರ್ ಸ್ಥಾಪಕ ಸಂಚಾಲಕರಾಗಿರುವ ಖ್ಯಾತ ಕನ್ನಡಪರ ಸಂಸ್ಥೆ ಕನ್ನಡ ಭವನದ ರಜತ ಸಂಭ್ರಮ – ಸಮಾರೋಪ ಕಾರ್ಯಕ್ರಮದಲ್ಲಿ ಬೆಳ್ಳಾರಿಯ ಖ್ಯಾತ ವರ್ಷಿಣಿ ಎಂಟರ್ಪ್ರೈಸಸ್ ಮಾಲಿಕರಾದ, ಸುಮಾರು 3500 ಉದ್ಯೋಗಾರ್ಥಿಗಳಿಗೆ ಅನ್ನದಾತರಾಗಿರುವ, ಸಾಮಾಜಿಕ ಧಾರ್ಮಿಕ ಕ್ಷೇತ್ರಗಳಲ್ಲಿ ಸೇವಾ ನಿರತರಾಗಿರುವ ಶ್ರೀ ಕೊತ್ವಾಲ್ ಪದ್ಮನಾಭ ಶೇರುಗಾರ್ ಅವರಿಗೆ ಕನ್ನಡ ಪಯಸ್ವಿನಿ ಅಚೀವ್ಮೆಂಟ್ ಅವಾರ್ಡ್ ನಲ್ಲಿ “ಉದ್ಯೋಗ ರತ್ನ “ಪ್ರಶಸ್ತಿ ನೀಡಿ ಗೌರವಿಸಲಾಯಿತು.

    Click Here

    Call us

    Click Here

    ಸಮ್ಮೇಳನ ಸರ್ವಾಧ್ಯಕ್ಷರಾದ ನಿವ್ರಿತ್ತ ಐ.ಎ. ಎಸ್ ಅಧಿಕಾರಿ, ಮಾಜಿ ಕರ್ನಾಟಕ ಸರಕಾರದ ಗಡಿಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷರಾದ ಸೋಮಶೇಖರ್ ಐ. ಎ.ಎಸ್, ಶ್ರೀಮದ್ ಎಡನೀರು ಮಠ ಅದೀಶರಾದ ಶ್ರೀ ಸಚ್ಚಿದಾನಂದ ಭಾರತೀ ತೀರ್ಥರು, ಡಾ. ಬಾಲಕೃಷ್ಣ ಎಸ್. ಮದ್ದೋಡಿ ಎಮ್.ಐ.ಟಿ. ಮಣಿಪಾಲ್ ಸೇರಿ ಕನ್ನಡ ಭವನ ರೂವಾರಿಗಳಾದ ಡಾ. ವಾಮನ್ ರಾವ್ ಬೇಕಲ್ ಅವರು ಕೋತ್ವಲ್ ಪದ್ಮನಾಭ ಶೇರುಗಾರ್ ಅವರಿಗೆ ಪ್ರದಾನ ಮಾಡಿದರು.

    kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಡಾ. ಬಿ. ಬಿ. ಹೆಗ್ಡೆ ಕಾಲೇಜು: ವಿದ್ಯಾರ್ಥಿ ಕ್ಷೇಮಪಾಲನಾ ಸಮಿತಿ ವಾರ್ಷಿಕ ಚಟುವಟಿಕೆಗಳ ಉದ್ಘಾಟನೆ

    31/07/2026

    ವಿಶ್ವ ವಿನಾಯಕ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕೆಸರು ಗದ್ದೆಯಲ್ಲಿ ವಿದ್ಯಾರ್ಥಿಗಳು ನಾಟಿ ನೆಡುವ ಕಾರ್ಯಕ್ರಮ

    31/07/2026

    ಕುಂದಾಪುರ: ನಡು ರಸ್ತೆಯಲ್ಲೇ ಗುಂಡಿಕ್ಕಿ ವ್ಯಕ್ತಿಯ ಕೊಲೆ.‌ ಆರೋಪಿ ಪರಾರಿ

    31/07/2026
    Leave A Reply Cancel Reply

    three + four =

    Call us

    Click Here

    Call us

    Call us

    Call us
    Highest Viewed Recently
    • ವಿಪ್ರ ಸ್ವ-ಉದ್ಯಮ ನೇರ ಸಾಲ ಯೋಜನೆ: ಅರ್ಜಿ ಆಹ್ವಾನ
    • ಕೊತ್ವಾಲ್ ಪದ್ಮನಾಭ ಶೇರುಗಾರ್‌ಗೆ ʼಉದ್ಯೋಗ ರತ್ನʼ ರಾಷ್ಟ್ರೀಯ ಪ್ರಶಸ್ತಿ
    • ಡಾ. ಬಿ. ಬಿ. ಹೆಗ್ಡೆ ಕಾಲೇಜು: ವಿದ್ಯಾರ್ಥಿ ಕ್ಷೇಮಪಾಲನಾ ಸಮಿತಿ ವಾರ್ಷಿಕ ಚಟುವಟಿಕೆಗಳ ಉದ್ಘಾಟನೆ
    • ವಿಶ್ವ ವಿನಾಯಕ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕೆಸರು ಗದ್ದೆಯಲ್ಲಿ ವಿದ್ಯಾರ್ಥಿಗಳು ನಾಟಿ ನೆಡುವ ಕಾರ್ಯಕ್ರಮ
    • ಕುಂದಾಪುರ: ನಡು ರಸ್ತೆಯಲ್ಲೇ ಗುಂಡಿಕ್ಕಿ ವ್ಯಕ್ತಿಯ ಕೊಲೆ.‌ ಆರೋಪಿ ಪರಾರಿ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.