Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ನಿರಂತರ ಪರಿಶ್ರಮ ಇದ್ದರೆ ಸಿ.ಎ ಮತ್ತು ಸಿ.ಎಸ್. ಸುಲಭ ಸಾಧ್ಯ: ಸಿಎ ಗೋಪಾಲ ಕೃಷ್ಣ ಭಟ್ ಅಭಿಮತ
    ಊರ್ಮನೆ ಸಮಾಚಾರ

    ನಿರಂತರ ಪರಿಶ್ರಮ ಇದ್ದರೆ ಸಿ.ಎ ಮತ್ತು ಸಿ.ಎಸ್. ಸುಲಭ ಸಾಧ್ಯ: ಸಿಎ ಗೋಪಾಲ ಕೃಷ್ಣ ಭಟ್ ಅಭಿಮತ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ:
    ನಮ್ಮ ಜೀವನದ ಯಶಸ್ಸು ಪಡೆಯಬೇಕಾದರೆ ಕಷ್ಟಪಟ್ಟು ಕೆಲಸ ಮಾಡಬೇಕು. ಪ್ರಾಮಾಣಿಕ ಪ್ರಯತ್ನ ಇದ್ದರೆ ಅದಕ್ಕೆ ಪ್ರತಿಫಲ ಸಿಗುತ್ತದೆ.ಸಿ . ಎ ಮತ್ತು ಸಿ.ಎಸ್. ಪೂರ್ಣಗೊಳಿಸುವುದು ಕಷ್ಟ ಅಂತ ಭಾವಿಸುವುದು ತಪ್ಪು ಕಲ್ಪನೆ. ನಿರಂತರ ಪರಿಶ್ರಮ ಇದ್ದರೆ ಸಿ.ಎ. ಮತ್ತು ಸಿ.ಎಸ್. ಸುಲಭವಾಗಿ ಪೂರ್ಣಗೊಳಿಸಬಹುದು. ವಿದ್ಯಾರ್ಥಿಗಳು ಪ್ರತಿ ದಿನ ಪ್ರತಿ ಕ್ಷಣ ಶಿಕ್ಷಣದ ಅಭ್ಯಾಸದಲ್ಲಿ ತೊಡಗಿಸಿಕೊಳ್ಳಬೇಕು ಎಂದು ತ್ರಿಷಾ ಸಮೂಹ ಸಂಸ್ಥೆಗಳು ಸಂಸ್ಥಾಪಕರಾದ ಸಿಎ ಗೋಪಾಲಕೃಷ್ಣ ಭಟ್ ಅಭಿಪ್ರಾಯಪಟ್ಟರು.

    Click Here

    Call us

    Click Here

    ಅವರು ಜನತಾ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಥಮ ಪಿಯು ವಿಭಾಗದ ಸಿ.ಇ., ಸಿ.ಎಸ್. ವಾಣಿಜ್ಯಿಕ ಓರಿಯೋಟೇಷನ್ ಕಾರ್ಯಕ್ರಮದಲ್ಲಿ ಮಾತನಾಡಿದರು. ವಾಣಿಜ್ಯ ವಿಭಾಗದಲ್ಲಿ ಸಾಕಷ್ಟು ಉದ್ಯೋಗ ಅವಕಾಶಗಳು ಮುಂದಿನವು ದಿನಗಳಲ್ಲಿ ಸಿ.ಎ, ಸಿ.ಎಸ್. ಜೊತೆಗೆ ವಿಪುಲ ಅವಕಾಶಗಳು ಗ್ರಾಮೀಣ ಭಾಗದಲ್ಲಿರುವ ಜನತಾ ಪಿಯು ಕಾಲೇಜಿನಲ್ಲಿ ಕಲಿತ ಅನೇಕ ವಿದ್ಯಾರ್ಥಿಗಳು ರಾಜ್ಯ ರಾಷ್ಟ್ರ ಮಟ್ಟದಲ್ಲಿ ಶೈಕ್ಷಣಿಕ ಸಾಧನೆಗಳು ಸಿಗುವ ಅವಕಾಶ ಉತ್ತಮ ವ್ಯಕ್ತಿಗಳಾಗಿ ಎಂದು ಅರಿವು ಮೂಡಿಸಿದರು.

    ವೇದಿಕೆಯಲ್ಲಿ ಜನತಾ ಸಮೂಹ ಸಂಸ್ಥೆಯ ಕಾರ್ಯದರ್ಶಿ ಶ್ಯಾಮಲಾ ಗಣೇಶ್, ಜನತಾ ಪಿಯು ಕಾಲೇಜು ಉಪ ಪ್ರಾಂಶುಪಾಲರಾದ ರಮೇಶ್ ಪೂಜಾರಿ, ವಾಣಿಜ್ಯ ವಿಭಾಗದ ಉಪನ್ಯಾಸಕರಾದ ಪ್ರತಾಪ್ ಉಪಸ್ಥಿತರಿದ್ದರು.

    ಉಪ ಪ್ರಾಂಶುಪಾಲರಾದ ರಮೇಶ್ ಪೂಜಾರಿ ಸ್ವಾಗತಿಸಿ, ಉಪನ್ಯಾಸಕರಾದ ಅಭಿಜಿತ್ ನಿರೂಪಿಸಿ, ವಂದಿಸಿದರು.

    Click here

    Click here

    Click here

    Call us

    Call us

    kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಕೋಟ: ಕ್ಯಾನ್ಸರ್ ರೋಗಕ್ಕೆ ತುತ್ತಾದ ಮಾಧವ ಶೆಣೈ ಅವರಿಗೆ ಪಂಚವರ್ಣದಿಂದ 45 ಸಾವಿರ ನೆರವು ಹಸ್ತಾಂತರ

    03/08/2026

    ಕಾರ್ಕಳ ಕ್ರಿಯೇಟಿವ್ ಕಾಲೇಜಿನಲ್ಲಿ ʼಕ್ರಿಯೇಟಿವ್‌ ಕೆಸರ್ಡೊಂಜಿ ದಿನʼ ಕಾರ್ಯಕ್ರಮ

    03/08/2026

    ಕುಂದಾಪುರ: ವ್ಯಕ್ತಿಯನ್ನು ಗುಂಡಿಕ್ಕಿ ಕೊಂದ ಆರೋಪಿ ಡೇರಿಕ್‌ ಕ್ರಾಸ್ಟಾ ಬಂಧನ

    01/08/2026
    Leave A Reply Cancel Reply

    14 + 4 =

    Call us

    Click Here

    Call us

    Call us

    Call us
    Highest Viewed Recently
    • ಕೋಟ: ಕ್ಯಾನ್ಸರ್ ರೋಗಕ್ಕೆ ತುತ್ತಾದ ಮಾಧವ ಶೆಣೈ ಅವರಿಗೆ ಪಂಚವರ್ಣದಿಂದ 45 ಸಾವಿರ ನೆರವು ಹಸ್ತಾಂತರ
    • ಜಿಲ್ಲೆಯಲ್ಲಿ 9,97,032 ಗಣತಿ ನಮೂನೆ ಡಿಜಿಟಲೀಕರಣ
    • ಜಿಲ್ಲೆಯಲ್ಲಿ ಮುಂಬರುವ ದಿನಗಳಲ್ಲಿ ಮೇವಿನ ಕೊರತೆಯನ್ನು ನೀಗಿಸಲು ಈಗಿನಿಂದಲೇ ಕಾರ್ಯಪ್ರವೃತ್ತರಾಗಿ: ಜಿಲ್ಲಾಧಿಕಾರಿ
    • ನಿರಂತರ ಪರಿಶ್ರಮ ಇದ್ದರೆ ಸಿ.ಎ ಮತ್ತು ಸಿ.ಎಸ್. ಸುಲಭ ಸಾಧ್ಯ: ಸಿಎ ಗೋಪಾಲ ಕೃಷ್ಣ ಭಟ್ ಅಭಿಮತ
    • ಕಾರ್ಕಳ ಕ್ರಿಯೇಟಿವ್ ಕಾಲೇಜಿನಲ್ಲಿ ʼಕ್ರಿಯೇಟಿವ್‌ ಕೆಸರ್ಡೊಂಜಿ ದಿನʼ ಕಾರ್ಯಕ್ರಮ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.