Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಹಂಗಾರಕಟ್ಟೆ-ಪಂಚವರ್ಣದ 312ನೇ ಭಾನುವಾರದ ಪರಿಸರಸ್ನೇಹಿ ಅಭಿಯಾನ
    ಊರ್ಮನೆ ಸಮಾಚಾರ

    ಹಂಗಾರಕಟ್ಟೆ-ಪಂಚವರ್ಣದ 312ನೇ ಭಾನುವಾರದ ಪರಿಸರಸ್ನೇಹಿ ಅಭಿಯಾನ

    No Comments
    Facebook Twitter Pinterest LinkedIn WhatsApp Reddit Tumblr Email
    ????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ
    ಕೋಟ:
    ಪ್ರಾಥಮಿಕ ಹಂತದಲ್ಲೆ ಮಕ್ಕಳಲ್ಲಿ ಪರಿಸರ ಜಾಗೃತಿ ಬೆಳೆಸಿದರೆ ಪ್ರಕೃತಿಯ ಮೇಲಿನ ಬಹುದೊಡ್ಡ ಹಾನಿಯನ್ನು ತಪ್ಪಿಸಬಹುದು ಎಂದು ಮುಂಬೈ ಒಎನ್‌ಜಿಸಿ ಇದರ ನಿವೃತ್ತ ಅಧಿಕಾರಿ ಬನ್ನಾಡಿ ನಾರಾಯಣ ಆಚಾರ್ ಅಭಿಪ್ರಾಯಪಟ್ಟರು.

    Click Here

    Call us

    Click Here

    ಅವರು ಭಾನುವಾರ ಹಂಗಾರಕಟ್ಟೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ (ದೂಳಂಗಡಿ) ಇಲ್ಲಿ ಕೋಟದ ಪಂಚವರ್ಣ ಯುವಕ ಮಂಡಲ ಪ್ರವರ್ತಿತ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲದ ನೇತೃತ್ವದಲ್ಲಿ ಗೀತಾನಂದ ಫೌಂಡೇಶನ್, ಅನ್ನಪೂರ್ಣ ನರ್ಸರಿ ಪೇತ್ರಿ, ಬ್ರಹಾವರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ಇವರ ಸಹಯೋಗದೊಂದಿಗೆ 312ನೇ ವಾರದ ಪರಿಸರಸ್ನೇಹಿ ಹಸಿರು ಹೆಜ್ಜೆ  ಕಾರ್ಯಕ್ರಮದಲ್ಲಿ ಗಿಡ ನೆಟ್ಟು ಮಾತನಾಡಿದರು.

    ಪ್ರಕೃತಿ ಇಲ್ಲದಿದ್ದರೆ ನಾವುಗಳು ಉಳಿಯಲು ಸಾಧ್ಯವಿಲ ಕೋವಿಡ್ ಸಂದರ್ಭದಲ್ಲಿ ನಾವುಗಳು ಕೃತಕ ಆಕ್ಸಿಜನ್ ತೆಗೆದುಕೊಂಡ ದಿನಗಳನ್ನು ಮಕ್ಕಳಿಗೆ ನೆನಪಿಸಿದ ಅವರು ಮುಂದಿನ ತಲೆಮಾರು ಬದುಕಬೇಕಾದರೆ ಈಗಲೇ ಗಿಡ ನಡುವ ಮನಸ್ಥಿತಿ ಸೃಷ್ಠಿಸಿಕೊಳ್ಳಿ ಪಂಚವರ್ಣ ಸಂಘಟನೆಯಂತೆ ಮನೆ ಮನೆಯಲ್ಲಿ ಪರಿಸರವನ್ನು ಪ್ರೀತಿಸುವ ಜನಾಂಗ ಸೃಷ್ಠಿಯಾಗಲಿ ಎಂದು ಹಾರೈಸಿದರು.

    ಹಂಗಾರಕಟ್ಟೆ ಶಾಲೆಯ ವಿಜ್ಞಾನ ಶಿಕ್ಷಕಿ ವೀಣಾ ಶೆಟ್ಟಿ ಗಿಡ ನಡುವ ಹಾಗೂ ಬೆಳೆಸುವ ಕಾರ್ಯಗಳ ಬಗ್ಗೆ ಮಕ್ಕಳಲ್ಲಿ ಜಾಗೃತಿ ಮೂಡಿಸಿದರು. ಪಂಚವರ್ಣದ ಸದಸ್ಯ ಮಹೇಶ್ ಬೆಳಗಾವಿ ಪರಿಸರ ಜಾಗೃತಿ ಪ್ರತಿಜ್ಞಾವಿಧಿ ಭೋದಿಸಿ ಪರಿಸರದ ಬಗ್ಗೆ ಮಾಹಿತಿ ನೀಡಿದರು.

    ಸಭೆಯ ಅಧ್ಯಕ್ಷತೆಯನ್ನು ಪಂಚವರ್ಣ ಸಂಘಟನೆಯ ಸ್ಥಾಪಕಾಧ್ಯಕ್ಷ ಶೇವಧಿ ಸುರೇಶ್ ಗಾಣಿಗ ವಹಿಸಿದ್ದರು. ಮುಖ್ಯ ಅಭ್ಯಾಗತರಾಗಿ ಶಾಲಾ ಎಸ್‌ಡಿಎಂಸಿಯ ಪ್ರಕಾಶ್,ಪೋಷಕರ ಪರವಾಗಿ ರಮೇಶ್, ಪಂಚವರ್ಣ ಮಹಿಳಾ ಮಂಡಲದ ಅಧ್ಯಕ್ಷೆ ಲಲಿತಾ ಪೂಜಾರಿ, ವಿದ್ಯಾರ್ಥಿ ಮುಖಂಡ ಅಮೃತ್ ಇದ್ದರು.

    Click here

    Click here

    Click here

    Call us

    Call us

    ರವೀಂದ್ರ ಕೋಟ ಸ್ವಾಗತಿಸಿದರೆ, ಪ್ರಭಾಕರ್ ಬಿಎಸ್‌ಎನ್ಎಲ್ ಕಾರ್ಯಕ್ರಮ ನಿರೂಪಿಸಿ, ಪ್ರಾಸ್ತಾವಿಕ ನುಡಿಗಳನ್ನಾಡಿದರು. ಶಿಕ್ಷಕಿ ವಿದ್ಯಾಶ್ರೀ ವಂದಿಸಿದರು. ಪಂಚವರ್ಣದ ದಿನೇಶ್ ಆಚಾರ್ ಸಹಕರಿಸಿದರು.

    Kota
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಮಿತ ಬಂಡವಾಳದಿಂದಲೂ ಉತ್ತಮ ಉದ್ಯಮವನ್ನು ಆರಂಭಿಸಿ ಯಶಸ್ಸು ಸಾಧಿಸಬಹುದು: ಶಾಮಿಲಿ ಅಜಯ್ ಶೆಟ್ಟಿ

    03/08/2026

    ಗಂಗೊಳ್ಳಿ: ಕೋಳಿ ಅಂಕಕ್ಕೆ ಪೊಲೀಸರ ದಾಳಿ – ಇಬ್ಬರು ಬಂಧನ

    03/08/2026

    ಜೆಸಿಐ ಶಿರೂರು ಘಟಕ – ರಾಘವೇಂದ್ರ ಪಡುವರಿ ಅವರಿಗೆ ಸನ್ಮಾನ

    03/08/2026
    Leave A Reply Cancel Reply

    3 + 14 =

    Call us

    Click Here

    Call us

    Call us

    Call us
    Highest Viewed Recently
    • ಮಿತ ಬಂಡವಾಳದಿಂದಲೂ ಉತ್ತಮ ಉದ್ಯಮವನ್ನು ಆರಂಭಿಸಿ ಯಶಸ್ಸು ಸಾಧಿಸಬಹುದು: ಶಾಮಿಲಿ ಅಜಯ್ ಶೆಟ್ಟಿ
    • ಹಂಗಾರಕಟ್ಟೆ-ಪಂಚವರ್ಣದ 312ನೇ ಭಾನುವಾರದ ಪರಿಸರಸ್ನೇಹಿ ಅಭಿಯಾನ
    • 16ನೇ ಆವೃತ್ತಿಯ ಆಳ್ವಾಸ್ ಪ್ರಗತಿ ಯಶಸ್ವಿಗೊಳಿಸಲು ಯುವ ನಾಯಕರು ಅಧಿಕೃತ ಪಾಲುದಾರರಾಗಲಿ: ವಿವೇಕ್ ಆಳ್ವ
    • ಗಂಗೊಳ್ಳಿ: ಕೋಳಿ ಅಂಕಕ್ಕೆ ಪೊಲೀಸರ ದಾಳಿ – ಇಬ್ಬರು ಬಂಧನ
    • ಜೆಸಿಐ ಶಿರೂರು ಘಟಕ – ರಾಘವೇಂದ್ರ ಪಡುವರಿ ಅವರಿಗೆ ಸನ್ಮಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.