Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಹೊಸಾಡು ಸರ್ಕಾರಿ ಶಾಲೆಯಲ್ಲಿ ವಿದ್ಯಾರ್ಥಿಗಳ‌ ಶೌಚಾಲಯ ನಿರ್ಮಾಣಕ್ಕೆ ಭೂಮಿಪೂಜೆ
    ಊರ್ಮನೆ ಸಮಾಚಾರ

    ಹೊಸಾಡು ಸರ್ಕಾರಿ ಶಾಲೆಯಲ್ಲಿ ವಿದ್ಯಾರ್ಥಿಗಳ‌ ಶೌಚಾಲಯ ನಿರ್ಮಾಣಕ್ಕೆ ಭೂಮಿಪೂಜೆ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಬೈಂದೂರು:
    ಸಮೃದ್ಧ ಬೈಂದೂರು ಪರಿಕಲ್ಪನೆಯ 300 ಟ್ರೀಸ್  ಯೋಜನೆಯಲ್ಲಿ ಕ್ಯಾನ್ ಫಿನ್ ಹೋಮ್ಸ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯ  ಸಿಎಸ್ಆರ್ ನಿಧಿಯಿಂದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಹೊಸಾಡು ಇಲ್ಲಿ ಸುಮಾರು 10 ಲಕ್ಷ ವೆಚ್ಚದಲ್ಲಿ ನೂತನವಾಗಿ ನಿರ್ಮಾಣವಾಗಲಿರುವ ಬಾಲಕ ಮತ್ತು ಬಾಲಕಿಯರ ಶೌಚಾಲಯದ ಭೂಮಿ ಪೂಜೆಯನ್ನು ಶಾಸಕರಾದ ಗುರುರಾಜ್ ಗಂಟಿಹೊಳೆ ಅವರು ನೆರವೇರಿಸಿದರು.

    Click Here

    Call us

    Click Here

    ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಪೂಜಾ ಕಾರ್ಯದಲ್ಲಿ ಭಾಗವಹಿಸಿ ಮಾತನಾಡಿದ ಶಾಸಕರು, ಸಮಾಜದ ಒಗ್ಗೂಡುವಿಕೆಯಿಂದ ನಮ್ಮ ಊರಿನ ಸರಕಾರಿ ಶಾಲೆಗಳನ್ನು ಇನ್ನಷ್ಟು ಬಲಪಡಿಸಲು ಹಾಗೂ  ಸಮಾಜದ ಪ್ರತಿಯೊಬ್ಬ ವಿದ್ಯಾರ್ಥಿಗೂ ಉತ್ತಮ ಶಿಕ್ಷಣ ನೀಡಲು ಸಹಕಾರಿ ಎಂದು ಅಭಿಪ್ರಾಯಪಟ್ಟರು. ಈ ಸಂದರ್ಭದಲ್ಲಿ ಶಾಸಕರು ಸೌಲಭ್ಯವನ್ನು ಒದಗಿಸಿದ ಕ್ಯಾನ್ ಫಿನ್ ಹೋಂಮ್ಸ್  ಸಂಸ್ಥೆಗೆ ಅಭಿನಂದನೆ ಸಲ್ಲಿಸಿದರು.

    ಕಾರ್ಯಕ್ರಮದಲ್ಲಿ ಶಾಲಾ ಎಸ್ ಡಿ ಎಂ ಸಿ ಅಧ್ಯಕ್ಷೆ ರೇಖಾ ಗಣೇಶ್, ಉಪಾಧ್ಯಕ್ಷರಾದ ರಾಘವೇಂದ್ರ ಆಚಾರ್ಯ ಹಾಗೂ ಸರ್ವ ಸದಸ್ಯರು, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಚಂದ್ರ ಶೇಖರ ಪೂಜಾರಿ ಅರಾಟೆ ಹಾಗೂ ಪದಾಧಿಕಾರಿಗಳು, ಬೈಂದೂರು ತಾಲ್ಲೂಕು ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿಗಳಾಗಿರವ ವಿಜಯ ಕುಮಾರ್ ಶೆಟ್ಟಿ ಹಾಗೂ ಹಳೆ ವಿದ್ಯಾರ್ಥಿಗಳಾದ ವಿಶ್ವನಾಥ ಶೆಟ್ಟಿ ಕೋಟೆಮಕ್ಕಿ, ಗುರುಕಿರಣ್, ಸಂತೋಷ್ ಮೊಗವೀರ, ಶಾಂತರಾಮ ಶೆಟ್ಟಿ,ಅರುಣ್ ಆಚಾರ್ಯ ಮುಂತಾದವರು ಉಪಸ್ಥಿತರಿದ್ದರು.

    ನಿವೃತ್ತ ಶಿಕ್ಷಕರಾದ ಸದಾಶಿವ ಶೆಟ್ಟಿ, ತೇಜಪ್ಪ ಶೆಟ್ಟಿ ಹಾಗೂ ನಿವೃತ್ತ ಬ್ಯಾಂಕ್ ಉದ್ಯೋಗಿ ರಾಜೀವ ಶೆಟ್ಟಿ ಕಡ್ಲೇರ ಮನೆ ಹಾಗೂ ಶಾಲಾ ಶಿಕ್ಷಕ ವರ್ಗ,ಹಾಗೂ ಅಡುಗೆ ಸಿಬ್ಬಂದಿಗಳು ಸಹಕರಿಸಿದರು.

    ಶಾಲಾ ಮುಖ್ಯ ಶಿಕ್ಷಕಿ ಗೀತಾ ಅವರು ಶಾಸಕರ 300 ಟ್ರೀಸ್ ಯೋಜನೆಯಿಂದ ಇಂದು ಬೈಂದೂರು ಕ್ಷೇತ್ರದ ಹಲವಾರು ಸರ್ಕಾರಿ ಶಾಲೆಗಳು ಭೌತಿಕ ಸೌಲಭ್ಯಗಳು ಹಾಗೂ ಗುಣಮಟ್ಟದ ಶಿಕ್ಷಣ ನೀಡಲು ಸಹಕಾರಿಯಾಗಿದೆ, ಶಿಕ್ಷಣ ಕ್ಷೇತ್ರಕ್ಕೆ ಅವರು ಕಾಳಜಿ ಅಭಿನಂದನಾರ್ಹ ಎಂದರು. ಸಹ ಶಿಕ್ಷಕಿ ಪ್ರತಿಮಾ ಜಿ. ನಿರೂಪಿಸಿ, ವಂದಿಸಿದರು

    Click here

    Click here

    Click here

    Call us

    Call us

    Byndoor
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಮೊಗೆಬೆಟ್ಟು ಅಂಗನವಾಡಿಗೆ ರೋಟರಿ ಕ್ಲಬ್ ತೆಕ್ಕಟ್ಟೆಯಿಂದ ಕಚೇರಿ ಮೇಜು ವಿತರಣೆ

    04/08/2026

    ಉಪ್ಪುಂದ: ಉಸಿರಾಟದ ತೊಂದರೆಯಿಂದ ವ್ಯಕ್ತಿ ಸಾವು

    04/08/2026

    ಕುಂದಾಪುರ: ವ್ಯಕ್ತಿ ನಾಪತ್ತೆ, ಪ್ರಕರಣ ದಾಖಲು

    04/08/2026
    Leave A Reply Cancel Reply

    twenty − 9 =

    Call us

    Click Here

    Call us

    Call us

    Call us
    Highest Viewed Recently
    • ಮೊಗೆಬೆಟ್ಟು ಅಂಗನವಾಡಿಗೆ ರೋಟರಿ ಕ್ಲಬ್ ತೆಕ್ಕಟ್ಟೆಯಿಂದ ಕಚೇರಿ ಮೇಜು ವಿತರಣೆ
    • ಉಪ್ಪುಂದ: ಉಸಿರಾಟದ ತೊಂದರೆಯಿಂದ ವ್ಯಕ್ತಿ ಸಾವು
    • ಕುಂದಾಪುರ: ವ್ಯಕ್ತಿ ನಾಪತ್ತೆ, ಪ್ರಕರಣ ದಾಖಲು
    • ಆಗಸ್ಟ್ 6 ರಂದು ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ
    • ಭಾರತ್ ಜೋಡೋ – ಯುವ ಸಂಘಗಳ ರಚನೆಗೆ ಮುಂದಾಗಲು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಕರೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.