Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕೋಟ ಗಿಳಿಯಾರು ಹಿರಿಯ ನಾಗರಿಕರ ಸಭೆ
    ಊರ್ಮನೆ ಸಮಾಚಾರ

    ಕೋಟ ಗಿಳಿಯಾರು ಹಿರಿಯ ನಾಗರಿಕರ ಸಭೆ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕೋಟ:
    ಕೋಟ ಗಿಳಿಯಾರು ಹಿರಿಯ ನಾಗರಿಕರ ಸಭೆ ಮೂಡುಗಿಳಿಯಾರಿನ ಅಲ್ಸೆಕೆರೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಭಾಂಗಣದಲ್ಲಿ ಇತ್ತೀಚಿಗೆ ಜರಗಿತು.

    Click Here

    Call us

    Click Here

    ಸಭೆಯ ಅಧ್ಯಕ್ಷತೆಯನ್ನು ವೇದಿಕೆ ಅಧ್ಯಕ್ಷ ಹಂದಕುಂದ ಸೋಮಶೇಖರ ಶೆಟ್ಟಿ ಗಿಳಿಯಾರು ವಹಿಸಿದ್ದರು.

    ಮುಖ್ಯ ಸಂಪನ್ಮೂಲ ವ್ಯಕ್ತಿಗಳಾದ ರೋಟರಿ ಕೋಟ-ಸಾಲಿಗ್ರಾಮ ಮಾಜಿ ಅಧ್ಯಕ್ಷ ಜಿ. ತಿಮ್ಮ ಪೂಜಾರಿ ಸಮಾಜ ಸೇವಾ ಸಂಘಟನೆಗಳಿಂದ ಸಾರ್ವಜನಿಕರಿಗೆ, ಹಿರಿಯ ನಾಗರಿಕರಿಗೆ ಸಿಗುವ ಸೇವೆ, ಸೌಲಭ್ಯ ಹಾಗೂ ಪ್ರಯೋಜನ ಮತ್ತು ವ್ಯಕ್ತಿತ್ವ ವಿಕಸನ ಆಗುವ ಕುರಿತು ಮಾತನಾಡಿದರು.

    ಈ ಸಂದರ್ಭದಲ್ಲಿ ಹುಟ್ಟುಹಬ್ಬ ಆಚರಿಸಿಕೊಂಡ ಸಂಪನ್ಮೂಲ ವ್ಯಕ್ತಿ ಜಿ. ತಿಮ್ಮ ಪೂಜಾರಿ ಅವರನ್ನು ಸನ್ಮಾನಿಸಲಾಯಿತು.

    ಚರ್ಚಾಕೂಟದಲ್ಲಿ ವನಮಹೋತ್ಸವ, ಸ್ವಚ್ಛತಾ ಕಾರ್ಯ, ಸ್ವಾತಂತ್ರ್ಯೋತ್ಸವ, ಧ್ವಜಕಟ್ಟೆ ನಿರ್ಮಾಣ, ಶಿಕ್ಷಕರ ದಿನಾಚರಣೆ, ರಾಜ್ಯೋತ್ಸವ, ಸಂಪನ್ಮೂಲ ಕ್ರೋಢಿಕರಣ, ಆಟೋಟ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ 60-65 ವರ್ಷ ಮೇಲ್ಪಟ್ಟು ಹಿರಿಯ ನಾಗರಿಕರಿಗೆ ಸಾರ್ವಜನಿಕ ಹಾಗೂ ಸರಕಾರದಿಂದ ಸಿಗುವ ಸೌಲಭ್ಯ ಪ್ರಯೋಜನಗಳ ಬಗ್ಗೆ, ಹಿರಿಯ ನಾಗರಿಕರ ಗುರುತು ಚೀಟಿ ಮಾಡುವ ಬಗ್ಗೆ, ವಾರ್ಷಿಕ ಪ್ರವಾಸಗಳ ಬಗ್ಗೆ, ರಾಜಾರಾಮ ಶೆಟ್ಟಿ, ಗಂಗಾಧರ ಐತಾಳ, ಸುಬ್ರಹ್ಮಣ್ಯ ಹೇರ್ಳೆ, ಮಹಾಬಲ ಹೇರ್ಳೆ, ಕೃಷ್ಣಯ್ಯ ಆಚಾರ್, ಕೃಷ್ಣ ಆಹಿತಾನಲ, ಸುರೇಂದ್ರ ಶೆಟ್ಟಿ, ಶೀನ ಪೂಜಾರಿ, ಅನಿತಾ ಶೆಟ್ಟಿ, ಸವಿತಾ ಸೋಮಯಾಜಿ, ಗೋಪಾಲಕೃಷ್ಣ ಜೋಗಿ, ವಿಶ್ವನಾಥ ಜೋಗಿ, ಶರಣಯ್ಯ ಹಿರೇಮಠ, ಭಾಸ್ಕರ ಶೆಟ್ಟಿ ಭಾಗವಹಿಸಿ ಸಲಹೆ ಸೂಚನೆಗಳನ್ನು ನೀಡಿದರು.

    Click here

    Click here

    Click here

    Call us

    Call us

    ಕಾರ್ಯದರ್ಶಿ ಶಂಕರ ಆಚಾರ್ ಹಿಂದಿನ ತಿಂಗಳ ಸಭಾನಡಾವಳಿ ಹಾಗೂ ಸದಸ್ಯರಾದ ಸುರೇಂದ್ರ ಶೆಟ್ಟಿ ಲೆಕ್ಕಪತ್ರ ವಾಚಿಸಿ ಸಭೆಯ ಅನುಮೋದನೆ ಪಡೆದರು. ವೇದಿಕೆ ಗೌರವ ಅಧ್ಯಕ್ಷರಾದ ಕೆ. ರಾಜಾರಾಮ ಶೆಟ್ಟಿ ಪ್ರಾಸ್ತಾವಿಕವಾಗಿ ಮಾತನಾಡಿ ಅತಿಥಿಗಳನ್ನು ಸ್ವಾಗತಿಸಿದರು. ಸದಸ್ಯ ರಮೇಶ ಬಾರಿ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

    Kota
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಡಾ. ಬಿ.ಬಿ. ಹೆಗ್ಡೆ ಕಾಲೇಜು: ವಿದ್ಯಾರ್ಥಿನಿಯರಿಗಾಗಿ ಜಾಗೃತಿ ಕಾರ್ಯಕ್ರಮ

    07/08/2026

    ಕೊಲ್ಲೂರು: ನೇಣು ಬಿಗಿದುಕೊಂಡು ವಿದ್ಯಾರ್ಥಿನಿ ಆತ್ಮಹತ್ಯೆ

    07/08/2026

    ಜನತಾ ನ್ಯೂ ಇಂಗ್ಲೀಷ್ ಮಿಡಿಯಂ ಸ್ಕೂಲ್‌ನ 4 ವಿದ್ಯಾರ್ಥಿಗಳು ಶಟಲ್ ಬ್ಯಾಡ್ಮಿಂಟನ್‌ನಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

    07/08/2026
    Leave A Reply Cancel Reply

    4 × 5 =

    Call us

    Click Here

    Call us

    Call us

    Call us
    Highest Viewed Recently
    • ಡಾ. ಬಿ.ಬಿ. ಹೆಗ್ಡೆ ಕಾಲೇಜು: ವಿದ್ಯಾರ್ಥಿನಿಯರಿಗಾಗಿ ಜಾಗೃತಿ ಕಾರ್ಯಕ್ರಮ
    • ಕೋಟ ಗಿಳಿಯಾರು ಹಿರಿಯ ನಾಗರಿಕರ ಸಭೆ
    • ಕೊಲ್ಲೂರು: ನೇಣು ಬಿಗಿದುಕೊಂಡು ವಿದ್ಯಾರ್ಥಿನಿ ಆತ್ಮಹತ್ಯೆ
    • ಜನತಾ ನ್ಯೂ ಇಂಗ್ಲೀಷ್ ಮಿಡಿಯಂ ಸ್ಕೂಲ್‌ನ 4 ವಿದ್ಯಾರ್ಥಿಗಳು ಶಟಲ್ ಬ್ಯಾಡ್ಮಿಂಟನ್‌ನಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆ
    • ಹಂಗಾರಕಟ್ಟೆ: ಚೇತನಾ ಪ್ರೌಢಶಾಲೆಯಲ್ಲಿ ಕಾನೂನು ಅರಿವು ಕಾರ್ಯಕ್ರಮ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.