Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಜೈ ಕುಂದಾಪ್ರ ಸೇವಾ ಟ್ರಸ್ಟ್ ವತಿಯಿಂದ ಸಹಾಯ ಹಸ್ತ ಹಾಗೂ ಅಭಿನಂದನಾ ಕಾರ್ಯಕ್ರಮ
    ಊರ್ಮನೆ ಸಮಾಚಾರ

    ಜೈ ಕುಂದಾಪ್ರ ಸೇವಾ ಟ್ರಸ್ಟ್ ವತಿಯಿಂದ ಸಹಾಯ ಹಸ್ತ ಹಾಗೂ ಅಭಿನಂದನಾ ಕಾರ್ಯಕ್ರಮ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ:
    ಜೈ ಕುಂದಾಪ್ರ ಸೇವಾ ಟ್ರಸ್ಟ್ ರಿ. ಕುಂದಾಪುರ ಉಡುಪಿ ಜಿಲ್ಲೆ, ಯುವ ಮನಸ್ಸುಗಳಿಗೆ ಸ್ಫೂರ್ತಿ, ನೊಂದವರಿಗೆ ನೆರವಿನ ದಾರಿ ದೀಪ ಧ್ಯೇಯೋದ್ದೇಶದಿಂದ ಕಳೆದ ಹತ್ತು ವರ್ಷಗಳಿಂದ 200ಕ್ಕೂ ಹೆಚ್ಚು ಸೇವಾ ಯೋಜನೆ, ಅನಾರೋಗ್ಯ ಪೀಡಿತರಿಗೆ ಸಹಾಯ ಧನ, ಲಾಕ್ ಡೌನ್ ಸಮಯದಲ್ಲಿ ಒಂದು ಹೊತ್ತಿನ ಅನ್ನದಾನ ಸೇವೆ, ಅಂಗನವಾಡಿ, ಶಾಲೆಗಳಿಗೆ ನೆರವು, ದೇವರ ಮಕ್ಕಳ ಆಶ್ರಮಗಳಿಗೆ ಮತ್ತು ನೆರೆಪೀಡಿತ ಪ್ರದೇಶಗಳಿಗೆ ಸಾಮಾಗ್ರಿ ವಿತರಣೆ, ರಕ್ತ ದಾನ ಮತ್ತು ರಕ್ತದಾನ ಶಿಬಿರ ಆಯೋಜನೆ ಹೀಗೆ ರಾಜ್ಯದ ಹಲವಾರು ಜಿಲ್ಲೆಗಳಲ್ಲಿ ಸಹಾಯ ಹಸ್ತ ಚಾಚುತ್ತಿರುವ ಸಾಮಾಜ ಸೇವಾ ಸಂಸ್ಥೆ ಹತ್ತು ವರ್ಷಗಳ ಸಾಮಾಜಿಕ ಪಯಣದಲ್ಲಿ ಜೈ ಕುಂದಾಪ್ರ ಸಮ್ಮಿಲನ 2026 ಹಾಗೂ ಅಭಿನಂದನಾ ಕಾರ್ಯಕ್ರಮ ಭಾನುವಾರ ಶ್ರೀ ಶಾಂತಮೂರ್ತಿ ಶನೀಶ್ವರ ಸಭಾಭವನದಲ್ಲಿ ನಡೆಯಿತು.

    Click Here

    Call us

    Click Here

    ಕಾರ್ಯಕ್ರಮದಲ್ಲಿ ನಿರಂತರವಾಗಿ ಸಮಾಜಮುಖಿ ಸೇವೆ ತೊಡಗಿಕೊಂಡಿರುವ ಸಂಸ್ಥೆ ಸಂಚಲನ ರಿ. ಬ್ರಹ್ಮಾವರ ಇದರ ಅಧ್ಯಕ್ಷರಾದ ನಂದಕಿಶೋರ್ ಹಾಗೂ ಜಾತ್ರೆಗಳಲ್ಲಿ ವಿಶೇಷ ವೇಷ ಧರಿಸಿ ದೇಣಿಗೆ ಸಂಗ್ರಹಿಸಿ ಅಶಕ್ತರಿಗೆ ನೆರವಾಗುವ ಬೆಂಕಿ ಮಣಿ ಸಂತೋಷ್ ಮತ್ತು ಹಲವಾರು ಅನಾರೋಗ್ಯ ಪೀಡಿತರಿಗೆ ಸಹಾಯ ಹಸ್ತ ನೀಡಿರುವ ಯಶಸ್ವಿನಿ ಫ್ರೆಂಡ್ಸ್ ಉದ್ಯಾವರ ಸಂಸ್ಥೆಯ ಪ್ರವೀಣ್ ಅಮೀನ್ ಹಾಗೂ ಸದಸ್ಯರನ್ನ ಗುರುತಿಸಿ ಸನ್ಮಾನಿಸಲಾಯಿತು.

    ಸಂಸ್ಥೆಯ ಸಂಸ್ಥಾಪಕರು ಅಧ್ಯಕ್ಷರಾದ ಪುಂಡಲೀಕ ಮೊಗವೀರ, ಮುಖ್ಯ ಅತಿಥಿಗಳಾಗಿ, ಶಾಂತಮೂರ್ತಿ ಶನೀಶ್ವರ ದೇವಸ್ಥಾನ ಕೋಟ ಹಾಡಿಕೆರೆ ಭಾಸ್ಕರ ಸ್ವಾಮಿ, ಸಾಮಾಜ ಸೇವಕರು ದಾನಿಗಳಾದ ಕೆ. ಶ್ರೀಕಾಂತ್ ಶೆಣೈ ಕೋಟ, ರಾಷ್ಟ್ರೀಯ ಮಾನವ ಹಕ್ಕುಗಳ ರಾಜ್ಯ ಪ್ರಧಾನ ಕಾರ್ಯದರ್ಶಿ ದಿನೇಶ್ ಗಾಣಿಗ ಕೋಟ, ಯುವ ಉದ್ಯಮಿ ಆದಿತ್ಯ ಕೋಟ, ರಕ್ತ ದಾನಿ, ಸಾಮಾಜ ಸೇವಕರಾದ ರವಿಕುಮಾರ್ ಶೆಟ್ಟಿ ನಡೂರು, ನವಮಿ ವೆಲ್ಡಿಂಗ್ ವರ್ಕ್ ಮಾಲಿಕರಾದ ಹರೀಶ್ ದೇವಾಡಿಗ ಕೋಟ, ಪತ್ರಕರ್ತರಾದ ರವೀಂದ್ರ ಕೋಟ ಉಪಸ್ಥಿತರಿದ್ದರು,

    ಗಾಯಕರಾದ ರವಿ ಬನ್ನಾಡಿ ಪ್ರಾರ್ಥನೆ ಮಾಡಿದರು. ಜೈ ಕುಂದಾಪ್ರ ತಂಡದ ಪ್ರಧಾನ ಕಾರ್ಯದರ್ಶಿ ದಿವ್ಯ ಕುಂದಾಪುರ ಸ್ವಾಗತಿಸಿ, ಯಶಸ್ವಿನಿ ಬೀಜಾಡಿ ಕಾರ್ಯಕ್ರಮವನ್ನು ನಿರೂಪಿಸಿ, ಸಂಸ್ಥೆಯ ನಿರ್ವಾಹಕರಾದ ಜಯರಾಜ್ ಸಾಲಿಯಾನ್ ಪಡುಕರೆ ಅವರು ಧನ್ಯವಾದ ಗೈದರು.

    ಕೋಟ ಹಾಡಿಕೆರೆ ಕ್ಷೇತ್ರದ ಪಾತ್ರಿಗಳಾದ ಭಾಸ್ಕರ ಸ್ವಾಮಿ ಅವರು ಫಲಾಹಾರ ವ್ಯವಸ್ಥೆ ಮಾಡಿದರು. ಕಾರ್ಯಕ್ರಮದಲ್ಲಿ ಇಪ್ಪತ್ತೈದಕ್ಕೂ ಹೆಚ್ಚು ಹೊಸ ಸದಸ್ಯರು ಸೇರ್ಪಡೆ ಗೊಂಡರು.

    Click here

    Click here

    Click here

    Call us

    Call us

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ವಿಶ್ವ ವಿನಾಯಕ ಸಿ.ಬಿ.ಎಸ್.ಇ ಸ್ಕೂಲ್ ತೆಕ್ಕಟ್ಟೆ: ಬ್ಲೂ ಕಲರ್ ಡೇ

    10/08/2026

    ರೋಟರಿ ಕ್ಲಬ್ ಗಂಗೊಳ್ಳಿ ವತಿಯಿಂದ ಆಹಾರ ಧಾನ್ಯಗಳ ಕಿಟ್ ಹಾಗೂ ಆರ್ಥಿಕ ಧನಸಹಾಯ ವಿತರಣೆ

    10/08/2026

    ಕ್ರೀಡೆಯಿಂದ ಯುವಜನರನ್ನು ಆರೋಗ್ಯಕರ ಚಟುವಟಿಕೆಗೆ ಕೊಂಡೊಯ್ಯುವುದೇ ಗುರಿ: ಶಾಸಕ ಕಿರಣ್ ಕೊಡ್ಗಿ

    10/08/2026
    Leave A Reply Cancel Reply

    3 × 4 =

    Call us

    Click Here

    Call us

    Call us

    Call us
    Highest Viewed Recently
    • ಜೈ ಕುಂದಾಪ್ರ ಸೇವಾ ಟ್ರಸ್ಟ್ ವತಿಯಿಂದ ಸಹಾಯ ಹಸ್ತ ಹಾಗೂ ಅಭಿನಂದನಾ ಕಾರ್ಯಕ್ರಮ
    • ಡಾ. ಬಿ.ಬಿ. ಹೆಗ್ಡೆ ಕಾಲೇಜು – ಬೆಳಕು ಸರಣಿ: ಎಸ್‌ಎಸ್‌ಸಿ ಅಭಿವಿನ್ಯಾಸ ಕಾರ್ಯಕ್ರಮ
    • ವಿಶ್ವ ವಿನಾಯಕ ಸಿ.ಬಿ.ಎಸ್.ಇ ಸ್ಕೂಲ್ ತೆಕ್ಕಟ್ಟೆ: ಬ್ಲೂ ಕಲರ್ ಡೇ
    • ರೋಟರಿ ಕ್ಲಬ್ ಗಂಗೊಳ್ಳಿ ವತಿಯಿಂದ ಆಹಾರ ಧಾನ್ಯಗಳ ಕಿಟ್ ಹಾಗೂ ಆರ್ಥಿಕ ಧನಸಹಾಯ ವಿತರಣೆ
    • ಕ್ರೀಡೆಯಿಂದ ಯುವಜನರನ್ನು ಆರೋಗ್ಯಕರ ಚಟುವಟಿಕೆಗೆ ಕೊಂಡೊಯ್ಯುವುದೇ ಗುರಿ: ಶಾಸಕ ಕಿರಣ್ ಕೊಡ್ಗಿ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.