Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕಲಾತಂಡಗಳನ್ನು ಆಹ್ವಾನಿಸಿಕೊಂಡು ಅತಿಥಿ ಸತ್ಕಾರವೀಯುತ್ತಾ ಜನ ಮನ ಗೆದ್ದವರು ನಾಗರಾಜ ಹಂದೆ: ಕೆ. ತಾರಾನಾಥ ಹೊಳ್ಳ
    ಊರ್ಮನೆ ಸಮಾಚಾರ

    ಕಲಾತಂಡಗಳನ್ನು ಆಹ್ವಾನಿಸಿಕೊಂಡು ಅತಿಥಿ ಸತ್ಕಾರವೀಯುತ್ತಾ ಜನ ಮನ ಗೆದ್ದವರು ನಾಗರಾಜ ಹಂದೆ: ಕೆ. ತಾರಾನಾಥ ಹೊಳ್ಳ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕೋಟ:
    ದಿವಂಗತ ನಾಗರಾಜ ಹಂದೆ ಅವರು ಬಹಳಷ್ಟು ಕಾಲ ಸಾಲಿಗ್ರಾಮ ದೇಗುಲದಲ್ಲಿ ಮ್ಯಾನೆಜರ್ ಆಗಿ ದುಡಿದವರು. ಕಲಾಸಕ್ತಿಯಿಂದ ಹೆಚ್ಚು ಕಲಾ ತಂಡಗಳಿಗೆ ಸ್ಪೂರ್ತಿಯಾಗಿ ಕಾರ್ಯಕ್ರಮ ನೆರವೇರಿಸಿಕೊಡುವಲ್ಲಿ ಶ್ರಮಿಸಿದವರು. ಕಲಾ ತಂಡಗಳನ್ನು ಆಹ್ವಾನಿಸಿಕೊಂಡು ವಿಶೇಷ ಆಹ್ವಾನವೀಯುತ್ತಾ ಅತಿಥಿ ಸತ್ಕಾರದಿಂದ ಮನ ಗೆದ್ದವರು. ಅವರಿಲ್ಲ ಎಂಬುದು ಅತ್ಯಂತ ನೋವು ತಂದಿದೆ ಎಂದು ದೇಗುಲದ ಆಡಳಿತ ಮಂಡಳಿಯ ಸದಸ್ಯ ಕೆ. ತಾರಾನಾಥ ಹೊಳ್ಳ ಹೇಳಿದರು.

    Click Here

    Call us

    Click Here

    ಅವರು ಸಾಲಿಗ್ರಾಮ ಗುರುನರಸಿಂಹ ದೇಗುಲದಲ್ಲಿ ಯಶಸ್ವಿ ಕಲಾವೃಂದ ಕೊಮೆ ತೆಕ್ಕಟ್ಟೆ ಹಾಗೂ ಯಕ್ಷ ನುಡಿಸಿರಿ ಬಳಗ ಸಿದ್ಧಾಪುರ ಆಯೋಜಿಸಿಕೊಂಡ ’ಅರ್ಥಾಂಕುರ-27’ರಲ್ಲಿ ’ನಾಗರಾಜ ಹಂದೆ ಸಂಸ್ಮರಣೆ’ ಕಾರ್ಯಕ್ರಮದಲ್ಲಿ ಕೆ. ತಾರಾನಾಥ ಹೊಳ್ಳ ಮಾತನ್ನಾಡಿದರು.

    ದೇಗುಲದ ಉಪಾಧ್ಯಕ್ಷ ಚಂದ್ರಶೇಖರ ಉಪಾಧ್ಯ ಮಾತನಾಡಿ, ಕುಟುಂಬದ ಸದಸ್ಯನಂತೆ ದೇಗುಲದ ಏಳ್ಗೆಗಾಗಿ ಶ್ರಮಿಸಿದ ನಾಗರಾಜ ಹಂದೆಯವರ ಅಕಾಲ ಮರಣ ಮನಸ್ಸಿಗೆ ಬೇಸರ ತಂದಿದೆ ಎಂದರು. ಮೃತರ ಸಹೋದರ ಭಾಸ್ಕರ ಹಂದೆ ಮಾತನ್ನಾಡಿ ಅನವರತವೂ ದೇಗುಲದ ಸಮಸ್ತ ಏಳ್ಗೆಗೆ ಶ್ರಮಿಸಿದ ಸಹೋದರನ ಸಾವಿನ ಬಾಧೆಯನ್ನು ತೋಡಿಕೊಂಡರು. ದೇಗುಲದ ಮ್ಯಾನೇಜರ್ ಗಣೇಶ್ ಭಟ್, ಹಿರಿಯ ಭಾಗವತ  ಕರ್ಜೆ ಶ್ರೀಧರ ಹೆಬ್ಬಾರ್, ವೆಂಕಟೇಶ ವೈದ್ಯ ಉಪಸ್ಥಿತರಿದ್ದರು.

    ಡಾ. ಜಗದೀಶ್ ಶೆಟ್ಟಿ ಕಾರ್ಯಕ್ರಮವನ್ನು ನಿರ್ವಹಿಸಿದರು. ಬಳಿಕ ತೆಂಕುತಿಟ್ಟಿನ ಹಿಮ್ಮೇಳದೊಂದಿಗೆ ’ಕದಂಬ ಕೌಶಿಕೆ’ ಯಕ್ಷಗಾನ ತಾಳಮದ್ದಳೆ ರಂಗ ಪ್ರಸ್ತುತಿಗೊಂಡಿತು.

    Click here

    Click here

    Click here

    Call us

    Call us

    Kota
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಕಸ್ತೂರಿ ರಂಗನ್ ವರದಿ ಜಾರಿಯ ಕಾಟಚಾರದ ಸಭೆ: ಕೆ. ವಿಕಾಸ್ ಹೆಗ್ಡೆ

    11/08/2026

    ಉಡುಪಿ ಜಿಲ್ಲಾಧಿಕಾರಿ ಅವರಿಂದ ಬ್ರಹ್ಮಾವರ ರುಡ್‌ಸೆಟ್ ಸಂಸ್ಥೆಗೆ ಅಗರಬತ್ತಿ ತಯಾರಿಕೆ ತರಬೇತಿ ವೀಕ್ಷಣೆ

    11/08/2026

    ಕುಂದಾಪುರ: ಜಿ.ಎಸ್.ಬಿ. ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ

    11/08/2026
    Leave A Reply Cancel Reply

    fifteen + four =

    Call us

    Click Here

    Call us

    Call us

    Call us
    Highest Viewed Recently
    • ಆಳ್ವಾಸ್ ಹೆಲ್ತ್ ಸೆಂಟರ್‌ನಲ್ಲಿ ವಿಶ್ವ ಸ್ತನ್ಯಪಾನ ಸಪ್ತಾಹ ಆಚರಣೆ
    • ಕಸ್ತೂರಿ ರಂಗನ್ ವರದಿ ಜಾರಿಯ ಕಾಟಚಾರದ ಸಭೆ: ಕೆ. ವಿಕಾಸ್ ಹೆಗ್ಡೆ
    • ಉಡುಪಿ ಜಿಲ್ಲಾಧಿಕಾರಿ ಅವರಿಂದ ಬ್ರಹ್ಮಾವರ ರುಡ್‌ಸೆಟ್ ಸಂಸ್ಥೆಗೆ ಅಗರಬತ್ತಿ ತಯಾರಿಕೆ ತರಬೇತಿ ವೀಕ್ಷಣೆ
    • ಕಲಾತಂಡಗಳನ್ನು ಆಹ್ವಾನಿಸಿಕೊಂಡು ಅತಿಥಿ ಸತ್ಕಾರವೀಯುತ್ತಾ ಜನ ಮನ ಗೆದ್ದವರು ನಾಗರಾಜ ಹಂದೆ: ಕೆ. ತಾರಾನಾಥ ಹೊಳ್ಳ
    • ಕುಂದಾಪುರ: ಜಿ.ಎಸ್.ಬಿ. ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.