ಜಿ.ಎಸ್‌.ಬಿ ಕ್ರಿಕೆಟ್: ಗಂಗೊಳ್ಳಿಯ ಹರಿ ಓಂ ತಂಡಕ್ಕೆ ಪ್ರಶಸ್ತಿ

Call us

Call us

Call us

ಕುಂದಾಪುರ: ಜಿಎಸ್‌ಬಿ ಸಭಾ ಕಲ್ಯಾಣಪುರ ಇವರ ಆಶ್ರಯದಲ್ಲಿ ಕಲ್ಯಾಣಪುರದ ಶ್ರೀ ವೆಂಕಟರಮಣ ದೇವಸ್ಥಾನದ ವಠಾರದಲ್ಲಿ ಜರಗಿದ ಜಿಎಸ್‌ಬಿ ಸಮಾಜಬಾಂಧವರ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಆಹ್ವಾನಿತ ತಂಡಗಳ ಹೊನಲು ಬೆಳಕಿನ 40 ಗಜಗಳ ಟೆನ್ನಿಸ್ ಬಾಲ್ ಕ್ರಿಕೆಟ್ ಪಂದ್ಯಾಟದಲ್ಲಿ ಗಂಗೊಳ್ಳಿಯ ಹರಿಓಂ ಕ್ರಿಕೆಟ್ ತಂಡವು ಕಲ್ಯಾಣಪುರದ ಕೆಎಫ್‌ಸಿ ತಂಡವನ್ನು ಸೋಲಿಸಿ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿದೆ. 2015ನೇ ಸಾಲಿನಲ್ಲಿ ನಡೆದ ನಡೆದ ಕ್ರಿಕೆಟ್ ಪಂದ್ಯಾಟದಲ್ಲಿ ಕೂಡ ಗಂಗೊಳ್ಳಿಯ ಹರಿಓಂ ಕ್ರಿಕೆಟ್ ತಂಡ ಪ್ರಥಮ ಸ್ಥಾನ ಪಡೆದುಕೊಂಡಿತ್ತು.

Call us

Click Here

Leave a Reply