Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಉಡುಪಿ: ಆ.14 ರಂದು ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ
    ಉಡುಪಿ ಜಿಲ್ಲೆ

    ಉಡುಪಿ: ಆ.14 ರಂದು ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಉಡುಪಿ:
    ನಗರದ ನಿಟ್ಟೂರು ರಾ.ಹೆ 66ರ ಆಭರಣ ಮೋಟಾರ್ಸ್ ಪ್ರೈವೇಟ್ ಲಿ.ನಲ್ಲಿ ಆಗಸ್ಟ್ 14ರಂದು ಬೆಳಗ್ಗೆ 10.30 ಕ್ಕೆ ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ ನಡೆಯಲಿದೆ.

    Click Here

    Call us

    Click Here

    ಎಸ್.ಎಸ್.ಎಲ್.ಸಿ, ಪಿಯುಸಿ, ಐ.ಟಿ.ಐ ಮತ್ತು ಡಿಪ್ಲೋಮಾ ಇತರೆ ಪದವಿ ವಿದ್ಯಾರ್ಹತೆಯೊಂದಿಗೆ ಉತೀರ್ಣರಾದ ಆಭ್ಯರ್ಥಿಗಳು ತಮ್ಮ ಸ್ವ-ವಿವರವುಳ್ಳ ರೆಸ್ಯೂಮ್ ಹಾಗೂ ಆಧಾರ್ ಕಾರ್ಡ್ ಪ್ರತಿಯೊಂದಿಗೆ ನೇರ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ.

    ಹೆಚ್ಚಿನ ಮಾಗಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ, ಜಿಲ್ಲಾಧಿಕಾರಿ ಸಂಕೀರ್ಣ, ರಜತಾದ್ರಿ, ಮಣಿಪಾಲ, ಉಡುಪಿ ದೂರವಾಣಿ ಸಂಖ್ಯೆ: 8105618291, 9945856670, 9901472710 ಹಾಗೂ 8150961875 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಉದ್ಯೋಗ ವಿನಿಮಯ ಅಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಸರ್ಕಾರೇತರ ವಸತಿ ನಿಲಯಗಳ ಶಾಲೆ/ಕಾಲೇಜುಗಳ ನೋಂದಣಿ: ಅರ್ಜಿ ಆಹ್ವಾನ

    12/08/2026

    ಜಿಲ್ಲೆಯಲ್ಲಿ 10,00,260 ಗಣತಿ ನಮೂನೆ ಡಿಜಿಟಲೀಕರಣ: ಉಡುಪಿ ಜಿಲ್ಲಾಧಿಕಾರಿ

    11/08/2026

    ರಾಜ್ಯ ಸರ್ಕಾರದ ‘ವಿಷನ್ ಕಮಿಟಿ’ಯ ಅಧ್ಯಕ್ಷರಾಗಿ ಡಾ. ಕೃಷ್ಣಪ್ರಸಾದ್ ಕೂಡ್ಲು ನೇಮಕ

    10/08/2026
    Leave A Reply Cancel Reply

    ten − 5 =

    Call us

    Click Here

    Call us

    Call us

    Call us
    Highest Viewed Recently
    • ರಾಷ್ಟೀಯ ಜಂತು ಹುಳು ನಿವಾರಣಾ ದಿನಾಚರಣೆ ಸಂಬಂಧವಾಗಿ ಜನ ಜಾಗೃತಿ ಕರಪತ್ರ ಬಿಡುಗಡೆ
    • ಉಡುಪಿ: ಆ.14 ರಂದು ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ
    • ಪಾಂಚಜನ್ಯ ಸಂಘ ಪಾರಂಪಳ್ಳಿ – ಹಂದಟ್ಟು ನೇತೃತ್ವದಲ್ಲಿ ಸ್ವಚ್ಚತಾ ಕಾರ್ಯಕ್ರಮ
    • ಸರ್ಕಾರೇತರ ವಸತಿ ನಿಲಯಗಳ ಶಾಲೆ/ಕಾಲೇಜುಗಳ ನೋಂದಣಿ: ಅರ್ಜಿ ಆಹ್ವಾನ
    • ವಿಕಸಿತ ಭಾರತದ ಸಂಕಲ್ಪವನ್ನು ಯಶಸ್ವಿಯಾಗಿಸೋಣ: ಪ್ರತೀಕ್ ಬಾಯಲ್

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.