Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ಆಸಾಡಿ ಖಾದ್ಯಗಳ ತಯಾರಿ ಮತ್ತು ಪ್ರದರ್ಶನ ಸ್ಪರ್ಧೆ
    ಊರ್ಮನೆ ಸಮಾಚಾರ

    ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ಆಸಾಡಿ ಖಾದ್ಯಗಳ ತಯಾರಿ ಮತ್ತು ಪ್ರದರ್ಶನ ಸ್ಪರ್ಧೆ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ:
    ವಿದ್ಯಾರ್ಥಿಗಳಿಗೆ ಸ್ಥಳೀಯ ಭಾಷೆ, ಸಂಸ್ಕೃತಿ, ಆಚರಣೆ, ಆಹಾರ ಪದ್ಧತಿಗಳನ್ನು ತಿಳಿಸುವ ಪ್ರಯತ್ನ ಶ್ಲಾಘನೀಯವಾಗಿದ್ದು, ಸುಮಾರು 123 ಕುಂದಾಪುರದ ವಿಶೇಷ ಖಾದ್ಯಗಳನ್ನು ವಿದ್ಯಾರ್ಥಿಗಳು ಸ್ಪರ್ಧೆಯೊಂದಲ್ಲಿ ಪ್ರದರ್ಶಿಸಿದ್ದು ಸಂಸ್ಥೆಯ ಪ್ರೋತ್ಸಾಹದ ಪ್ರತೀಕ ಎಂದು ಕಂಡ್ಲೂರಿನ ನೇತಾಜಿ ಹಿರಿಯ ಪ್ರಾಥಮಿಕ ಶಾಲೆಯ ನಿವೃತ್ತ ಮುಖ್ಯ ಶಿಕ್ಷಕರಾದ ಎ. ಜಯಕರ ಶೆಟ್ಟಿ ಹೇಳಿದರು.

    Click Here

    Call us

    Click Here

    ಅವರು ಇಲ್ಲಿನ ಡಾ. ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾ ಸಮಿತಿ ಮತ್ತು ಕುಂದಗನ್ನಡ ಸಂಘದ ಜಂಟಿ ಆಶ್ರಯದಲ್ಲಿ ವಿಶ್ವ ಕುಂದಾಪ್ರ ಕನ್ನಡ ದಿನಾಚರಣೆಯ ಪ್ರಯುಕ್ತ ಆಯೋಜಿಸಿದ ಆಸಾಡಿ ಖಾದ್ಯಗಳ ತಯಾರಿ ಮತ್ತು ಪ್ರದರ್ಶನ ಸ್ಪರ್ಧೆಯ ಮುಖ್ಯ ಅತಿಥಿಗಳಾಗಿ ಮಾತನಾಡಿದರು.

    ಕೈಲ್ಕೆರೆ-ಮೊಳಹಳ್ಳಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ವಡ್ಡರ್ಸೆ ಸಂತೋಷ್ ಶೆಟ್ಟಿ, ಕುಂದಗನ್ನಡ ಭಾಷೆಯ ಚಿಂತಕ ರಾಮ್ ಶೆಟ್ಟಿ ಅತ್ತಿಕಾರ್ ತೀರ್ಪುಗಾರರಾಗಿ ಅನಿಸಿಕೆ ವ್ಯಕ್ತಪಡಿಸಿದರು.

    ಈ ಸಂದರ್ಭ ಹೌದರಾಯನ ವಾಲ್ಗದ ಮೂಲಕ ಜನಪ್ರಿಯರಾದ ಹಿರಿಯ ಜಾನಪದ ಕಲಾವಿದ ಶ್ರೀ ಮಂಜು ಪೂಜಾರಿ ಬನ್ನಾಡಿಯವರನ್ನು ಸನ್ಮಾನಿಸಲಾಯಿತು.

    ಕಾಲೇಜಿನ ಪ್ರಾಂಶುಪಾಲರಾದ ಡಾ. ಕೆ. ಉಮೇಶ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಉಪ-ಪ್ರಾಂಶುಪಾಲರಾದ ಡಾ| ಚೇತನ್ ಶೆಟ್ಟಿ ಕೋವಾಡಿ, ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿಗಳಾದ ರಕ್ಷಿತ್ ರಾವ್ ಗುಜ್ಜಾಡಿ, ರೇಷ್ಮಾ ಶೆಟ್ಟಿ, ಕುಂದಗನ್ನಡ ಸಂಘದ ಸಂಯೋಜಕಿ ರಶ್ಮಿತಾ ಶೆಟ್ಟಿ ಉಪಸ್ಥಿತರಿದ್ದರು.

    Click here

    Click here

    Click here

    Call us

    Call us

    ವಿದ್ಯಾರ್ಥಿಗಳಾದ ಪ್ರಥ್ವಿ ಸ್ವಾಗತಿಸಿ, ದೀಪ್ತಿ ವಂದಿಸಿ, ಮನೀಷಾ ಮತ್ತು ಆದಿತ್ಯ ಭತ್ತ ಕುಟ್ಟುವ ಹಾಡನ್ನು ಹೇಳಿದರು. ಶರಣ್ಯ ಶೆಟ್ಟಿ ನಿರೂಪಿಸಿದರು. ಆಸಾಡಿ ಖಾದ್ಯ ತಯಾರಿಯಲ್ಲಿ 21 ತಂಡಗಳಲ್ಲಿ ವಿದ್ಯಾರ್ಥಿಗಳು ವಿನೂತನವಾಗಿ ಭಾಗವಹಿಸಿದ್ದರು.

    kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಕುಂದಾಪುರ: ಮೂಡ್ಲಕಟ್ಟೆ ಕಾಲೇಜಿನಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ

    15/08/2026

    ಅಚ್ಲಾಡಿ ಮೂಡುಕೆರೆ ಶಾಲಾ ಮಕ್ಕಳಿಗೆ ರೋಟರಿ ಕ್ಲಬ್ ಕೋಟ ಬ್ರಿಗೇಡ್‌ನಿಂದ ಯುನಿಫಾರ್ಮ್ ಕೊಡುಗೆ

    15/08/2026

    ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಶಟಲ್‌ ಬ್ಯಾಡ್ಮಿಂಟನ್‌ನಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆ 

    15/08/2026
    Leave A Reply Cancel Reply

    6 − 2 =

    Call us

    Click Here

    Call us

    Call us

    Call us
    Highest Viewed Recently
    • ಕುಂದಾಪುರ: ಮೂಡ್ಲಕಟ್ಟೆ ಕಾಲೇಜಿನಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ
    • ಅಚ್ಲಾಡಿ ಮೂಡುಕೆರೆ ಶಾಲಾ ಮಕ್ಕಳಿಗೆ ರೋಟರಿ ಕ್ಲಬ್ ಕೋಟ ಬ್ರಿಗೇಡ್‌ನಿಂದ ಯುನಿಫಾರ್ಮ್ ಕೊಡುಗೆ
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ಆಸಾಡಿ ಖಾದ್ಯಗಳ ತಯಾರಿ ಮತ್ತು ಪ್ರದರ್ಶನ ಸ್ಪರ್ಧೆ
    • ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಶಟಲ್‌ ಬ್ಯಾಡ್ಮಿಂಟನ್‌ನಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆ 
    • ಜಿಲ್ಲಾ ಮಟ್ಟದ ವಿಜ್ಞಾನ ಮೇಳದ ಸ್ಪರ್ಧೆಯಲ್ಲಿ ತೆಕ್ಕಟ್ಟೆ ಸೇವಾಸಂಗಮ ವಿದ್ಯಾಕೇಂದ್ರದ ವಿದ್ಯಾರ್ಥಿಗಳ ಸಾಧನೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.