Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಯಡಾಡಿ ಮತ್ಯಾಡಿಯ ವಿದ್ಯಾರಣ್ಯ ಆವರಣದಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ
    ಊರ್ಮನೆ ಸಮಾಚಾರ

    ಯಡಾಡಿ ಮತ್ಯಾಡಿಯ ವಿದ್ಯಾರಣ್ಯ ಆವರಣದಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸದ್ದಿ.
    ಕುಂದಾಪುರ:
    ಸುಜ್ಷಾನ ಎಜುಕೇಷನಲ್ ಟ್ರಸ್ಟ್ ಕುಂದಾಪುರ ಹಾಗೂ ಇವರ ಅಂಗಸಂಸ್ಥೆಗಳ ಸಹಭಾಗಿತ್ವದಲ್ಲಿ ಯಡಾಡಿ ಮತ್ಯಾಡಿಯ ವಿದ್ಯಾರಣ್ಯದ ಆವರಣದಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮ ಜರುಗಿತು.

    Click Here

    Call us

    Click Here

    ಧ್ವಜಾರೋಹಣ ಪೂರ್ಣಗೊಳಿಸಿದ ಮಾನ್ಯ ಮುಖ್ಯಮಂತ್ರಿಯವರ ಮಾಜಿ ಕಾನೂನು ಸಲಹೆಗಾರರಾದ ಕೆ. ದಿವಾಕರ್ ಮಾತನಾಡಿ ”ನಮ್ಮ ದೇಶದ ಇತಿಹಾಸವು ನೂರಾರು ವರ್ಷಗಳು ಊಟಿ, ಸಾಮೂಹಿಕ ಹತ್ಯೆ, ದಾಳಿ, ಹೊರಟಾಗಳೆಂದಲೇ ಕೂಡಿದರೂ ಕೂಡ ನಾವು ಇಂದು ಅಭಿವೃದ್ಧಿ ಪದದಲ್ಲಿ ಅತ್ಯಂತ ವೇಗವಾಗಿ ಸಾಗುತ್ತಿದ್ದೇವೆ. ಇಂದು ಇಲ್ಲಿನ ವಿದ್ಯಾರ್ಥಿಗಳ ಕಣ್ಣುಗಳಲ್ಲಿ ನಮ್ಮ ದೇಶದ ಉಜ್ವಲ ಭವಿಷ್ಯದ ಹೊಳವು ಎದ್ದು ಕಾಣುತ್ತಿದೆ ಎಂದು ಯುವ ಪೀಳೆಗೆಯ ಮೇಲಿನ ಭರವಸೆಯನ್ನು ವ್ಯಕ್ತಪಡಿಸಿದರು.

    ವಿಜೃಂಭಣೆಯಿಂದ ನಡೆದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಕೇಸರಿ ಬಿಳಿ ಹಸಿರು ಬಣ್ಣದ ಉಡುವು ತೊಟ್ಟು ರಾಷ್ಟ್ರಧ್ವಜ ರೂಪಿಸಿರುವುದು ಎಲ್ಲ ಗಮನ ಸಳೆಯಿತು. ವಿದ್ಯಾರ್ಥಿಗಳ ಶಿಸ್ತಿನ ಸ್ವಾಗತದ ಜೊತೆಗೆ ನೆರೆದ ಎಲ್ಲರ ಕೈಯಲ್ಲಿ ರಾಷ್ಟ್ರಧ್ವಜ ಗೋಚರಿಸಿದವು. ಕಾರ್ಯಕ್ರಮದ ವಿಶೇಷ ಅಂಗವಾಗಿ ಖ್ಯಾತ ಗಾಯಕರಾಗಿರುವ ಜಗದೀಶ್ ಪುತ್ತೂರು ಇವರ ಸಾರಥ್ಯದಲ್ಲಿ “ಸುನಾದ ಸಂಗಮ’ ದೇಶಭಕ್ತಿ ಗೀತೆಗಳ ಸುಮಧುರ ಗಾಯನ ಕಾರ್ಯಕ್ರಮ ನಡೆಯಿತು.

    ಸುಜ್ಞಾನ್ ಎಜುಕೇಷನಲ್ ಟ್ರಸ್ಟ್ ಅಧ್ಯಕ್ಷ ಡಾ. ರಮೇಶ್ ಶೆಟ್ಟಿ ಅಧ್ಯಕ್ಷತೆ ವಹಿಸಿ, ಕಾರ್ಯದರ್ಶಿ ಪ್ರತಾಪ್‌ ಚಂದ್ರ ಶೆಟ್ಟಿ, ಖಜಾಂಚಿ ಭರತ್ ಶೆಟ್ಟ ಉಪಸ್ಥಿತರಿದ್ದರು. ಇಂಗ್ಲಿಷ್ ವಿಭಾಗದ ಮುಖ್ಯಸ್ಥರಾದ ವಿನಯ್ ಕುಮಾರ್ ನಿರೂಪಿಸಿದರು.

    Click here

    Click here

    Click here

    Call us

    Call us

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಮೊಗವೀರ ಯುವ ಸಂಘಟನೆ: ಹಾಲಾಡಿ ಶಂಕರನಾರಾಯಣ ಘಟಕದಿಂದ ಯೋಧರಿಗೊಂದು ಸನ್ಮಾನ

    17/08/2026

    ಶ್ರೇಷ್ಠ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಕಾರ್ಯನಿರ್ವಹಣೆ ಪಿಡಿಒ ರವೀಂದ್ರ ರಾವ್‌ಗೆ ಸರ್ವೋತ್ತಮ ಪ್ರಶಸ್ತಿ ಪ್ರದಾನ

    17/08/2026

    ಕೋಟ ಹರ್ತಟ್ಟು ನವೋದಯ ಫ್ರೆಂಡ್ಸ್: 80ನೇ ಸ್ವಾತಂತ್ರ್ಯೋತ್ಸವಕ್ಕೆ ಬಸ್‌ ತಂಗುದಾಣ ಕೊಡುಗೆ

    17/08/2026
    Leave A Reply Cancel Reply

    four × five =

    Call us

    Click Here

    Call us

    Call us

    Call us
    Highest Viewed Recently
    • ಮೊಗವೀರ ಯುವ ಸಂಘಟನೆ: ಹಾಲಾಡಿ ಶಂಕರನಾರಾಯಣ ಘಟಕದಿಂದ ಯೋಧರಿಗೊಂದು ಸನ್ಮಾನ
    • ಶ್ರೇಷ್ಠ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಕಾರ್ಯನಿರ್ವಹಣೆ ಪಿಡಿಒ ರವೀಂದ್ರ ರಾವ್‌ಗೆ ಸರ್ವೋತ್ತಮ ಪ್ರಶಸ್ತಿ ಪ್ರದಾನ
    • ಕೋಟ ಹರ್ತಟ್ಟು ನವೋದಯ ಫ್ರೆಂಡ್ಸ್: 80ನೇ ಸ್ವಾತಂತ್ರ್ಯೋತ್ಸವಕ್ಕೆ ಬಸ್‌ ತಂಗುದಾಣ ಕೊಡುಗೆ
    • ಡಾ. ಬಿ.ಬಿ. ಹೆಗ್ಡೆ ಕಾಲೇಜು: ಸ್ವಾತಂತ್ರ್ಯ ಹೋರಾಟಗಾರರ ಮನೆಗೆ ನಾಮಫಲಕ ʼಹೊಂಬೆಳಕುʼ ಕಾರ್ಯಕ್ರಮ
    • ಅಮೃತ್ ಯುವಕ ಸಂಘದಿಂದ ಬಸ್ ತಂಗುದಾಣ ಲೋಕಾರ್ಪಣೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.