Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಸಾಲಿಗ್ರಾಮ ದೇಗುಲದ ವತಿಯಿಂದ ಕೋಟದ ಪಂಚವರ್ಣ ಸಂಘಟನೆಗೆ ಗೌರವ ಸನ್ಮಾನ
    ಊರ್ಮನೆ ಸಮಾಚಾರ

    ಸಾಲಿಗ್ರಾಮ ದೇಗುಲದ ವತಿಯಿಂದ ಕೋಟದ ಪಂಚವರ್ಣ ಸಂಘಟನೆಗೆ ಗೌರವ ಸನ್ಮಾನ

    No Comments
    Facebook Twitter Pinterest LinkedIn WhatsApp Reddit Tumblr Email
    ?????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕೋಟ:
    ಸಂಘ-ಸಂಸ್ಥೆಗಳು ಸಮಾಜ ಸೇವಕರು ಈ ಸಮಾಜದ ಆಸ್ತಿಯಾಗಿ ಸಮರ್ಪಣಾ ಮನೋಭಾವದಿಂದ ಮಾಡಿದ ಸೇವಾ ಕಾರ್ಯವನ್ನು ಪ್ರತಿಯೊಬ್ಬರು ಗುರುತಿಸುವಂತ್ತಾಗಬೇಕು ಎಂದು ಸಾಲಿಗ್ರಾಮ ದೇಗುಲದ ಆಡಳಿತ ಮಂಡಳಿಯ ಅಧ್ಯಕ್ಷ ಬಂಟ್ವಾಳ ಪ್ರಕಾಶ್ ಕಾರಂತ್ ನುಡಿದರು.

    Click Here

    Call us

    Click Here

    ಅವರು ಶನಿವಾರ ಸಾಲಿಗ್ರಾಮ ಶ್ರೀ ಗುರುನರಸಿಂಹ ದೇವಸ್ಥಾನದಲ್ಲಿ ಶ್ರಾವಣ ಮಾಸದ ಮೊದಲ ಶನಿವಾರದ ಸಾಂಸ್ಕೃತಿಕ ವೇದಿಕೆಯಲ್ಲಿ ಸಂಘಸಂಸ್ಥೆಗಳಿಗೆ ಸಮಾಜಸೇವಕರನ್ನು ಗುರುತಿಸಿ ಗೌರವಿಸುವ ಕಾರ್ಯಕ್ರಮದಲ್ಲಿ ಮಾತನಾಡಿ ಭಗವಂತನ ಮೆಚ್ಚುವ ಕಾರ್ಯವೆಂದರೆ ಅದು ನಿಸ್ವಾರ್ಥ ಸೇವೆ ಸದಾ ಸಮಾಜಮುಖಿ ಕಾರ್ಯದ ಮೂಲಕ ಪಂಚವರ್ಣದಂತಹ ಸಂಘಟನೆಗಳು ಸಮಾಜಕ್ಕೆಮಾದರಿಯಾಗಿದೆ ಎಂದರು.

    ಈ ಸಂದರ್ಭದಲ್ಲಿ ಕೋಟದ ಪಂಚವರ್ಣ ಸಂಘಟನೆ ಪರಿಸರಸ್ನೇಹಿ ಸಾಮಾಜಿಕ ಕಾರ್ಯವನ್ನು ಗುರುತಿಸಿ ಗೌರವ ಸಂಮ್ಮಾನ ನೀಡಲಾಯಿತು.

    ಕೋಟ ವಿವೇಕ ವಿದ್ಯಾ ಸಂಸ್ಥೆಯಲ್ಲಿ ಶಿಕ್ಷಕರಾಗಿ ಸೇವೆ ಸಲ್ಲಿಸಿ ನಿವೃತ್ತರಾದ ವೆಂಕಟೇಶ ಉಡುಪ, ಹೊಸಬದುಕು ಆಶ್ರಮದ ಮುಖ್ಯಸ್ಥ ವಿನಯಚಂದ್ರ, ಸಾಲಿಗ್ರಾಮದ ನಿವೃತ್ತ ಬ್ಯಾಂಕ್ ಉದ್ಯೋಗಿ ರಾಮದಾಸ್ ನಾಯಕ್ ಇವರುಗಳನ್ನು ಅಭಿನಂದಿಸಿ ಪುರಸ್ಕರಿಸಲಾಯಿತು.

    ವೇದಿಕೆಯಲ್ಲಿ ದೇಗುಲದ ಆಡಳಿತ ಮಂಡಳಿಯ ಉಪಾಧ್ಯಕ್ಷ ಚಂದ್ರಶೇಖರ ಉಪಾಧ್ಯಾಯ, ಕಾರ್ಯದರ್ಶಿ ಪರುಶರಾಮ ಭಟ್, ಸದಸ್ಯರಾದ ಕೆ. ತಾರಾನಾಥ ಹೊಳ್ಳ, ಪ್ರಸನ್ನ ತುಂಗ, ದೇಗುಲದ ವ್ಯವಸ್ಥಾಪಕ ಗಣೇಶ್ ಭಟ್ ಇದ್ದರು.

    Click here

    Click here

    Click here

    Call us

    Call us

    ಕಾರ್ಯಕ್ರಮವನ್ನು ನಾಗರತ್ನ ಹೇರ್ಳೆ ಸ್ವಾಗತಿಸಿ ನಿರೂಪಿಸಿ, ವಾದಿಸಿದರು. ಸಾಂಸ್ಕೃತಿಕ ಕಾರ್ಯಕ್ರಮದ ಭಾಗವಾಗಿ ಮಹಿಳಾ ವೇದಿಕೆಯಿಂದ ಪ್ರಹಸನ ನೃತ್ಯ ಕಾರ್ಯಕ್ರಮಗಳು ಜರಗಿದವು.

    Kota
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಬೀಜಾಡಿ ಶ್ರೀ ನಂದಿಕೇಶ್ವರ ದೇವಸ್ಥಾನದ ಘಂಟೆ ಕಳವು

    17/08/2026

    ಮೊಗವೀರ ಯುವ ಸಂಘಟನೆ ಹಾಲಾಡಿ ಶಂಕರನಾರಾಯಣ ಘಟಕ: ಯೋಧರಿಗೆ ಸನ್ಮಾನ

    17/08/2026

    ಶ್ರೇಷ್ಠ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಕಾರ್ಯನಿರ್ವಹಣೆ ಪಿಡಿಒ ರವೀಂದ್ರ ರಾವ್‌ಗೆ ಸರ್ವೋತ್ತಮ ಪ್ರಶಸ್ತಿ ಪ್ರದಾನ

    17/08/2026
    Leave A Reply Cancel Reply

    four − one =

    Call us

    Click Here

    Call us

    Call us

    Call us
    Highest Viewed Recently
    • ಸಾಲಿಗ್ರಾಮ ದೇಗುಲದ ವತಿಯಿಂದ ಕೋಟದ ಪಂಚವರ್ಣ ಸಂಘಟನೆಗೆ ಗೌರವ ಸನ್ಮಾನ
    • ಭಂಡಾರ್ಕಾರ್ಸ್ ಕಾಲೇಜಿನಲ್ಲಿ  ‘ಜಿನೆವಾ ಒಪ್ಪಂದ ದಿನʼ ಕಾರ್ಯಕ್ರಮ
    • ಬೀಜಾಡಿ ಶ್ರೀ ನಂದಿಕೇಶ್ವರ ದೇವಸ್ಥಾನದ ಘಂಟೆ ಕಳವು
    • ಮೊಗವೀರ ಯುವ ಸಂಘಟನೆ ಹಾಲಾಡಿ ಶಂಕರನಾರಾಯಣ ಘಟಕ: ಯೋಧರಿಗೆ ಸನ್ಮಾನ
    • ಶ್ರೇಷ್ಠ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಕಾರ್ಯನಿರ್ವಹಣೆ ಪಿಡಿಒ ರವೀಂದ್ರ ರಾವ್‌ಗೆ ಸರ್ವೋತ್ತಮ ಪ್ರಶಸ್ತಿ ಪ್ರದಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.