Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಸಾಲಿಗ್ರಾಮ ಶ್ರೀ ಗುರು ನರಸಿಂಹನ ಸನ್ನಿಧಿಯಲ್ಲಿ 2ನೇ ಶ್ರಾವಣ ಮಾಸದ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮ
    ಊರ್ಮನೆ ಸಮಾಚಾರ

    ಸಾಲಿಗ್ರಾಮ ಶ್ರೀ ಗುರು ನರಸಿಂಹನ ಸನ್ನಿಧಿಯಲ್ಲಿ 2ನೇ ಶ್ರಾವಣ ಮಾಸದ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕೋಟ:
    ಸಾಲಿಗ್ರಾಮ ಶ್ರೀ ಗುರು ನರಸಿಂಹನ ಸನ್ನಿಧಿಯಲ್ಲಿ 2ನೇ ಶ್ರಾವಣ ಮಾಸದ ಶನಿವಾರದ ಅಂಗವಾಗಿ ವಿವಿಧ ಸಾಂಸ್ಕೃತಿ ಧಾರ್ಮಿಕ ಕಾರ್ಯಕ್ರಮಗಳು ಜರಗಿದವು.

    Click Here

    Call us

    Click Here

    ಧಾರ್ಮಿಕ, ಸಮಾಜ ಸೇವೆಯಲ್ಲಿ ಸಮಾಜ ಸೇವಕ ಪಾರಂಪಳ್ಳಿ ಸದಾಶಿವ ಮಧ್ಯಸ್ಥ, ಶೈಕ್ಷಣಿಕ ಹಾಗೂ ಶ್ರೀ ಗುರುರಸಿಂಹ ದೇವಳದಲ್ಲಿ ನಿತ್ಯ ಪೂಜಾ ವಿಧಿಗಳಲ್ಲಿ ಸೇವೆ ಸಲ್ಲಿಸುತ್ತಿರುವ ಚಿತ್ರಪಾಡಿ ಜಗದೀಶ ಉಪಾಧ್ಯಾಯ,  ಆಂಜನೇಯ ದೇವಳದಲ್ಲಿ 20 ವರ್ಷಗಳಿಗಿಂತಲೂ ಹೆಚ್ಚು ಸ್ವಚ್ಛತಾ ಸೇವೆಗೈದ ರಾಮಚಂದ್ರ ಆಚಾರ್, ಪಾರಂಪಳ್ಳಿ ರಾಧಾ, ಕರ್ಣ, ಶ್ರೀದೇವಳದಲ್ಲಿ ಅಡಿಪು ಸಿಬ್ಬಂದಿಯಾಗಿ ಸೇವೆ ಸಲ್ಲಿಸುತ್ತಿರುವ ಗಿರಿಜಾ ದೇವಾಡಿಗ ಅವರುಗಳನ್ನು ಸನ್ಮಾನಿಸಲಾಯಿತು. 

    ಆಡಳಿತ ಮಂಡಳಿಯ ಅಧ್ಯಕ್ಷ  ಪ್ರಕಾಶ್ ಕಾರಂತ ಅವರುಗಳನ್ನು ಅಭಿನಂದಿಸಿ ಸೇವೆಯನ್ನು ಶ್ಲಾಘಿಸಿ  ದೇವಸ್ಥಾನವಿರಲಿ ಯಾವುದೇ ಸಂಘ ಸಂಸ್ಥೆಗಳಿರಲಿ ಪ್ರತಿಯೊಬ್ಬರ ಸೇವಾ ಕಾರ್ಯ ಬಹಳ ಮುಖ್ಯವಾಗಿದೆ ಹಾಗೂ ಅವರ ಸೇವಕಾರ್ಯವನ್ನು ಗುರುತಿಸಿ ಗೌರವಿಸಿದಾಗ ಉಳಿದವರಿಗೂ ಕೂಡ  ಪ್ರೇರಣಾದಾಯಕವಾಗಿರುತ್ತದೆ ಎಂದು ತಿಳಿಸಿದರು.

    ದೇಗುಲ ರಾಜ್ಯಾಂಗಣದಲ್ಲಿ ನಡೆದ ಸಭೆಯಲ್ಲಿ ಉಪಾಧ್ಯಕ್ಷರಾದ ಚಂದ್ರಶೇಖರ ಉಪಾಧ್ಯಾಯರು ಕಾರ್ಯದರ್ಶಿ ಪರಶುರಾಮ ಭಟ್ಟ, ಕೋಶಾಧಿಕಾರಿ  ಲಕ್ಷ್ಮೀನಾರಾಯಣ ಹೊಳ್ಳ ಸದಸ್ಯರಾದ ತಾರಾನಾಥ ಹೊಳ್ಳ, ಪ್ರಸನ್ನ ತುಂಗ ಮತ್ತು ವ್ಯವಸ್ಥಾಪಕರಾದ ಗಣೇಶ ಭಟ್ಟ ಉಪಸ್ಥಿತರಿದ್ದರು.

    ನಾಗರತ್ನ ಹೇರಳೆ ಕಾರ್ಯಕ್ರವನ್ನು ನಿರೂಪಿಸಿದರು. ಛಾಯಾತರಂಗಿಣಿ ಸಂಗೀತ   ಶಾಲೆ ಕೋಟ ಇವರ ಸಂಯೋಜನೆಯಲ್ಲಿ ವಿದುಷಿ  ಶರ್ಮಿಳಾ ರಾವ್ ಹಾಗೂ ಶಿಷ್ಯವೃಂದದವರಿಂದ ವಯಲಿನ್ ವಾದನ , ಯಕ್ಷ ಮಂಜುಳಾ ಮಹಿಳಾ ಬಳಗ ಕದ್ರಿ ಮಂಗಳೂರು ಇವರಿಂದ ಮಂಡೋದರಿ ಪರಿಣಯ ಮತ್ತು ಗಣೇಶ ಮಹಿಮೆ ಎನ್ನುವ ಯಕ್ಷಗಾನ ತಾಳಮದ್ದಲೆ.

    Click here

    Click here

    Click here

    Call us

    Call us

    ಶ್ರೀ ಮಹಿಷಮರ್ಧಿನಿ ವಿಪ್ರ ಮಹಿಳಾ ಬಳಗ ನೀಲಾವರ ಇವರಿಂದ ಭಜನೆ ಕಾರ್ಯಕ್ರಮ, ಸಂಜೆ ಶ್ರೀ ಮಹಾಲಿಂಗೇಶ್ವರ ಕಲಾರಂಗ ವಡ್ಡರ್ಸೆ ಇವರಿಂದ ಯಕ್ಷಗಾನ ಸುಧನ್ವಾರ್ಜುನ ಪ್ರಸಂಗ ಜರಗಿತು.

    Kota
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಮೂಡ್ಲಕಟ್ಟೆ ನರ್ಸಿಂಗ್ ಕಾಲೇಜಿನಲ್ಲಿ ಓಣಂ ಆಚರಣೆ

    24/08/2026

    ಸೀತೆಯ ಅಗ್ನಿಜಯಕ್ಕೆ ಆಕೆಯ ಆಹಾರ ಕ್ರಮವೇ ಕಾರಣ: ಶ್ರೀ ರಾಘವೇಶ್ವರ

    24/08/2026

    ಕುಂದಾಪುರ ಕನ್ನಡ ಪ್ರತಿಷ್ಠಾನ ಬೈಂದೂರು: ʼಕೆಸ್ರಲೊಂದಿನ ಗಮ್ಮತ್ತ್ʼ ಕಾರ್ಯಕ್ರಮ ಸಂಪನ್ನ

    24/08/2026
    Leave A Reply Cancel Reply

    3 × 5 =

    Call us

    Click Here

    Call us

    Call us

    Call us
    Highest Viewed Recently
    • ಸಾಲಿಗ್ರಾಮ ಶ್ರೀ ಗುರು ನರಸಿಂಹನ ಸನ್ನಿಧಿಯಲ್ಲಿ 2ನೇ ಶ್ರಾವಣ ಮಾಸದ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮ
    • ಮೂಡ್ಲಕಟ್ಟೆ ನರ್ಸಿಂಗ್ ಕಾಲೇಜಿನಲ್ಲಿ ಓಣಂ ಆಚರಣೆ
    • ಸೀತೆಯ ಅಗ್ನಿಜಯಕ್ಕೆ ಆಕೆಯ ಆಹಾರ ಕ್ರಮವೇ ಕಾರಣ: ಶ್ರೀ ರಾಘವೇಶ್ವರ
    • ಕುಂದಾಪುರ ಕನ್ನಡ ಪ್ರತಿಷ್ಠಾನ ಬೈಂದೂರು: ʼಕೆಸ್ರಲೊಂದಿನ ಗಮ್ಮತ್ತ್ʼ ಕಾರ್ಯಕ್ರಮ ಸಂಪನ್ನ
    • ಬೈಂದೂರು ರೈಲ್ವೆ ನಿಲ್ದಾಣದ ಸಮಗ್ರ ಅಭಿವೃದ್ಧಿಗೆ ಪ್ರಸ್ತಾವನೆ: ಸಂಸದ ಬಿ.ವೈ. ರಾಘವೇಂದ್ರ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.