Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಭಂಡಾರ್ಕಾರ್ಸ್ ಕಾಲೇಜು: ಸಾಂಪ್ರದಾಯಿಕ ದಿನಾಚರಣೆ
    ಕ್ಯಾಂಪಸ್ ಕಾರ್ನರ್

    ಭಂಡಾರ್ಕಾರ್ಸ್ ಕಾಲೇಜು: ಸಾಂಪ್ರದಾಯಿಕ ದಿನಾಚರಣೆ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ:
    ನಮ್ಮ ಪುರಾತನ ಪರಂಪರೆ, ಸಂಸ್ಕೃತಿಯನ್ನು ನಾವುಗಳು ಸರಿಯಾಗಿ ಅರಿತುಕೊಂಡು ನಮ್ಮ ಬದುಕನ್ನು ರೂಪಿಸಿಕೊಳ್ಳುವ ಮಹತ್ತರ ಜವಾಬ್ದಾರಿ ನಮ್ಮದೆಂದು ಭಂಡಾರ್ಕಾರ್ಸ್ ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷರಾದ  ಪ್ರಕಾಶ್ ಟಿ. ಸೋನ್ಸ್ ಹೇಳಿದರು.

    Click Here

    Call us

    Click Here

    ಅವರು ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನ  ಆರ್.ಎನ್.ಶೆಟ್ಟಿ ಸಭಾಂಗಣದಲ್ಲಿ “ಸಾಂಪ್ರದಾಯಿಕ ದಿನಾಚರಣೆ” ಯ ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

    ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಕಾಲೇಜಿನ ವಿಶ್ವಸ್ಥ ಮಂಡಳಿಯ ಉಪಾಧ್ಯಕ್ಷರಾಗಿರುವ ಕೆ. ಶಾಂತಾರಾಮ್ ಪ್ರಭು ಕಾರ್ಯಕ್ರಮದ ಕುರಿತು ಮೆಚ್ಚುಗೆಯ ಮಾತುಗಳನ್ನಾಡಿದರು.

    ಮುಖ್ಯ ಅತಿಥಿ ರೂಪ ಶೆಣೈ ಪ್ರಾಂಶುಪಾಲರು, ಗುರುಕುಲ ಪಬ್ಲಿಕ್ ಸ್ಕೂಲ್ ಕೋಟೇಶ್ವರ ಅವರು ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿ, “ಮಣ್ಣಿನ ಅಸ್ಮಿತೆಗೆ  ನಮ್ಮ ಪರಂಪರೆ ಸಂಪ್ರದಾಯ ದರ್ಪಣವಿದ್ದಂತೆ  ಪರಂಪರೆ, ಸಂಸ್ಕೃತಿ, ಸಂಪ್ರದಾಯ ಈ ಮಣ್ಣಿನ ಬೇರು ಮಾನವನ ಪರಿಪೂರ್ಣ ಬದುಕಿನಲ್ಲಿ ವಿದ್ಯೆ ಬುದ್ಧಿ ಜ್ಞಾನ ಸಂಪ್ರದಾಯ ಆಚರಣೆ ಪರಂಪರೆ ಸಂಸ್ಕೃತಿ ಬಹಳ ಮುಖ್ಯ” ಎಂದು ನುಡಿದರು.

    ಗೌರವ ಅತಿಥಿ  ಶೋಭಾ ಶೆಟ್ಟಿ ಕ್ಷೇತ್ರ ಶಿಕ್ಷಣಾಧಿಕಾರಿಗಳು , ಕುಂದಾಪುರ ಇವರು ಸಭೆಯನ್ನು ಉದ್ದೇಶಿಸಿ ಮಾತನಾಡಿ “ಈ ನಾಡಿನ ಪರಂಪರೆ ಈ ಮಣ್ಣಿನ ಅಸ್ಮಿತೆಯನ್ನು ಪ್ರತಿಬಿಂಬಿಸುತ್ತದೆ” ಎಂದು ನುಡಿದರು.

    Click here

    Click here

    Click here

    Call us

    Call us

    ಪದವಿ ಕಾಲೇಜಿನ ಪ್ರಾಂಶುಪಾಲರಾದ ಡಾ.ಶುಭಕರ ಆಚಾರಿ ಸಂಪ್ರದಾಯ ಪರಂಪರೆಗಳ ಮೌಲ್ಯವನ್ನು ಎತ್ತಿ ಹಿಡಿಯುವ ಮಾತುಗಳನ್ನಾಡಿದರು. ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಡಾ. ಸರೋಜಾ ಎಂ ಪ್ರಾಸ್ತಾವಿಕವಾಗಿ ಮಾತನಾಡಿದರು.

    ಕಾರ್ಯಕ್ರಮದಲ್ಲಿ 2025ರ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಅತ್ಯಧಿಕ ಅಂಕ ಗಳಿಸಿದ 63 ವಿದ್ಯಾರ್ಥಿಗಳನ್ನು ಗುರುತಿಸಿ ಗೌರವ ಪುರಸ್ಕಾರ ನೀಡಲಾಯಿತು. ಸಾಂಪ್ರದಾಯಿಕ ಆಹಾರ ತಯಾರಿಕಾ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನವನ್ನು ವಿತರಿಸಲಾಯಿತು. ಚೈತ್ರ ಸಂಖ್ಯಾಶಾಸ್ತ್ರ ಉಪನ್ಯಾಸಕಿ  ಸ್ವಾಗತಿಸಿದರು. ಭೌತಶಾಸ್ತ್ರ ಉಪನ್ಯಾಸಕಿ ಅಕ್ಷತಾ ವಂದಿಸಿದರು. ರೇಣುಕಾ ಕಾರ್ಯಕ್ರಮ ನಿರೂಪಿಸಿದರು.

    kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಕೆದೂರು ಸರಕಾರಿ ಪ್ರೌಢಶಾಲೆಯಲ್ಲಿ ಇಂಟರ್ಯಾಕ್ಟ್ ಪದಗ್ರಹಣ

    28/08/2026

    ಚೆನ್ನಿಮಣಿ 2026 ಅಂತರ್ ತರಗತಿ ಕುಂದಗನ್ನಡ ಸಾಂಸ್ಕೃತಿಕ ಸ್ಪರ್ಧೆ ಉದ್ಘಾಟನೆ

    28/08/2026

    ದೃಢ ಸಂಕಲ್ಪದಿಂದ ದುರ್ಲಭವನ್ನೂ ಸಾಧಿಸಬಹುದು: ಶ್ರೀ ರಾಘವೇಶ್ವರ

    28/08/2026
    Leave A Reply Cancel Reply

    twelve − 7 =

    Call us

    Click Here

    Call us

    Call us

    Call us
    Highest Viewed Recently
    • ಕೆದೂರು ಸರಕಾರಿ ಪ್ರೌಢಶಾಲೆಯಲ್ಲಿ ಇಂಟರ್ಯಾಕ್ಟ್ ಪದಗ್ರಹಣ
    • ಚೆನ್ನಿಮಣಿ 2026 ಅಂತರ್ ತರಗತಿ ಕುಂದಗನ್ನಡ ಸಾಂಸ್ಕೃತಿಕ ಸ್ಪರ್ಧೆ ಉದ್ಘಾಟನೆ
    • ಭಂಡಾರ್ಕಾರ್ಸ್ ಕಾಲೇಜು: ಸಾಂಪ್ರದಾಯಿಕ ದಿನಾಚರಣೆ
    • ದೃಢ ಸಂಕಲ್ಪದಿಂದ ದುರ್ಲಭವನ್ನೂ ಸಾಧಿಸಬಹುದು: ಶ್ರೀ ರಾಘವೇಶ್ವರ
    • ಗಂಗೊಳ್ಳಿ: ದೋಣಿ ಆಯತಪ್ಪಿ ಬಿದ್ದು ಮೀನುಗಾರ ಸಾವು

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.