Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಶಾಲೆಯ 9 ವಿದ್ಯಾರ್ಥಿಗಳು ಕುಸ್ತಿ ಪಂದ್ಯಾಟದಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆ
    ಊರ್ಮನೆ ಸಮಾಚಾರ

    ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಶಾಲೆಯ 9 ವಿದ್ಯಾರ್ಥಿಗಳು ಕುಸ್ತಿ ಪಂದ್ಯಾಟದಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ:
    ಕರ್ನಾಟಕ ಶಿಕ್ಷಣ ಇಲಾಖೆ ಹಾಗೂ ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಸ್ಕೂಲ್ ಇವರ ಸಂಯುಕ್ತ ಆಶ್ರಯದಲ್ಲಿ ಹೆಮ್ಮಾಡಿಯ ಜನತಾ ಪದವಿ ಪೂರ್ವ ಕಾಲೇಜು ಕ್ರೀಡಾಂಗಣದಲ್ಲಿ ನಡೆದ ಬೈಂದೂರು ವಲಯ ಮಟ್ಟದ ಕುಸ್ತಿ ಪಂದ್ಯಾಟದಲ್ಲಿ ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಶಾಲೆಯ 9 ವಿದ್ಯಾರ್ಥಿಗಳು ಭರ್ಜರಿ ಜಯದೊಂದಿಗೆ ಜಿಲ್ಲಾಮಟ್ಟಕ್ಕೆ ಆಯ್ಕೆಗೊಂಡಿದ್ದಾರೆ.

    Click Here

    Call us

    Click Here

    17ರ ವಯೋಮಾನದ ಬಾಲಕರ ವಿಭಾಗದಲ್ಲಿ ರಯಾನ್ ಅಹಮದ್ ಖಾನ್ , ಸೋಹನ್, ಪ್ರೀತಮ್ ಹಾಗೂ ಸ್ಕಂದ  ಪ್ರಥಮ ಸ್ಥಾನ ಪಡೆದರು. ನಿನಾದ್ ಮತ್ತು ಭರತ್ ದ್ವಿತೀಯ ಸ್ಥಾನ ಪಡೆದರು.

     17ರ ವಯೋಮಾನದ ಬಾಲಕಿಯರ ವಿಭಾಗದಲ್ಲಿ ಸನ್ಮಿತಾ, ಮತ್ತು ತಕ್ಷಾ ಪ್ರಥಮ ಸ್ಥಾನ ಹಾಗೂ ಉನ್ನತಿ ದ್ವಿತೀಯ ಸ್ಥಾನ ಪಡೆದರು. 14ರ ವಯೋಮಾನದ ಬಾಲಕರ ವಿಭಾಗದಲ್ಲಿ ಅಭಿನವ್, ಸಚಿದ್ ಮತ್ತು ಸಾಕ್ಷಿತ್ ಪ್ರಥಮ ಸ್ಥಾನ ಗಳಿಸಿಕೊಂಡರೆ, ದೀಕ್ಷಿತ್  ಹಾಗೂ ಶೈನ್  ದ್ವಿತೀಯ ಸ್ಥಾನ ಗಳಿಸಿದರು.

    ತಾಲೂಕಿನ ಪ್ರತಿಷ್ಠಿತ ವಿದ್ಯಾಸಂಸ್ಥೆಗಳಲ್ಲಿ ಒಂದಾಗಿರುವ ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಸ್ಕೂಲ್ ಗುಣಮಟ್ಟದ ಶಿಕ್ಷಣಕ್ಕೆ ಹೆಸರುವಾಸಿಯಾಗಿರುವುದರ ಜೊತೆಯಲ್ಲಿ ಸಾಂಸ್ಕೃತಿಕ ಮತ್ತು ಕ್ರೀಡಾ ವಿಭಾಗಗಳಲ್ಲಿ ತನ್ನದೇ ಛಾಪು ಮೂಡಿಸಿದ್ದು, ಅನುಭವಿ ಮತ್ತು ಪ್ರಭಾವಿ ತರಬೇತುದಾರರ ಮೂಲಕ ಪ್ರತಿನಿತ್ಯ ತನ್ನ ವಿದ್ಯಾರ್ಥಿಗಳನ್ನು ವಿವಿಧ ಸ್ಪರ್ಧೆಗಳಿಗೆ ಸಜ್ಜುಗೊಳಿಸುತ್ತಿದೆ.

    ಜನತಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರು, ಕಾರ್ಯದರ್ಶಿಗಳು, ಮುಖ್ಯ ಶಿಕ್ಷಕಿ ವಿದ್ಯಾರ್ಥಿಗಳ ಈ ಅಮೋಘ ಪ್ರದರ್ಶನಕ್ಕೆ ಹೆಮ್ಮೆ ವ್ಯಕ್ತಪಡಿಸಿದರು. ಸಂಸ್ಥೆಯ ದೈಹಿಕ ಶಿಕ್ಷಣ ಶಿಕ್ಷಕರು, ಬೋಧಕ- ಬೋಧಕೇತರ ವೃಂದದವರು ಮತ್ತು ವಿದ್ಯಾರ್ಥಿಗಳು ವಿಜೇತ ವಿದ್ಯಾರ್ಥಿಗಳನ್ನು ಅಭಿನಂದಿಸಿದರು.

    Click here

    Click here

    Click here

    Call us

    Call us

    kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಮೂಡ್ಲಕಟ್ಟೆ: ಹೊಸ ಅಕಾಡೆಮಿಕ್ ಬ್ಲಾಕ್ ಉದ್ಘಾಟನೆಯು ಗಣಹೋಮ ಮತ್ತು ಸರಸ್ವತಿ ಪೂಜೆಯೊಂದಿಗೆ ಸಂಪನ್ನ

    29/08/2026

    ನಿರೀಕ್ಷಾ ದಿನಕರ ಶೆಟ್ಟಿಗೆ ʼಫೀಲ್ಡ್ ಮಾರ್ಷಲ್ ಕಾರ್ಯಪ್ಪ ಸದ್ಭಾವನ ರಾಷ್ಟ್ರೀಯ ಪ್ರಶಸ್ತಿʼ ಪ್ರದಾನ

    29/08/2026

    ಕೆಪಿಸಿಸಿ ಸಂಯೋಜಕರಾಗಿ ಹರಿಪ್ರಸಾದ್ ಶೆಟ್ಟಿ ಕಾನ್ಮಕ್ಕಿ ನೇಮಕ

    28/08/2026
    Leave A Reply Cancel Reply

    two + twelve =

    Call us

    Click Here

    Call us

    Call us

    Call us
    Highest Viewed Recently
    • ಮೂಡ್ಲಕಟ್ಟೆ: ಹೊಸ ಅಕಾಡೆಮಿಕ್ ಬ್ಲಾಕ್ ಉದ್ಘಾಟನೆಯು ಗಣಹೋಮ ಮತ್ತು ಸರಸ್ವತಿ ಪೂಜೆಯೊಂದಿಗೆ ಸಂಪನ್ನ
    • ಜಗತ್ತಿಗೆ ಸಮಾನತೆ ಎಂಬ ಜ್ಞಾನದ ಬೆಳಕನ್ನು ಚೆಲ್ಲಿದವರು ಬ್ರಹ್ಮಶ್ರೀ ನಾರಾಯಣ ಗುರುಗಳು: ಶಾಸಕ ಯಶ್‌ಪಾಲ್‌ ಸುವರ್ಣ
    • ನಿರೀಕ್ಷಾ ದಿನಕರ ಶೆಟ್ಟಿಗೆ ʼಫೀಲ್ಡ್ ಮಾರ್ಷಲ್ ಕಾರ್ಯಪ್ಪ ಸದ್ಭಾವನ ರಾಷ್ಟ್ರೀಯ ಪ್ರಶಸ್ತಿʼ ಪ್ರದಾನ
    • ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಶಾಲೆಯ 9 ವಿದ್ಯಾರ್ಥಿಗಳು ಕುಸ್ತಿ ಪಂದ್ಯಾಟದಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆ
    • ಕೆಪಿಸಿಸಿ ಸಂಯೋಜಕರಾಗಿ ಹರಿಪ್ರಸಾದ್ ಶೆಟ್ಟಿ ಕಾನ್ಮಕ್ಕಿ ನೇಮಕ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.