Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಲಾರಿ ಡಿಕ್ಕಿ ಗ್ರಾ.ಪಂ. ಸದಸ್ಯನ ದುರ್ಮರಣ
    ಅಪಘಾತ-ಅಪರಾಧ ಸುದ್ದಿ

    ಲಾರಿ ಡಿಕ್ಕಿ ಗ್ರಾ.ಪಂ. ಸದಸ್ಯನ ದುರ್ಮರಣ

    Updated:08/01/2016No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪುರ: ಸತತ ಮೂವತ್ತು ವರ್ಷಗಳಿಂದ ಗಂಗೊಳ್ಳಿ ಗ್ರಾಮ ಪಂಚಾಯತ್ ಸದಸ್ಯನಾಗಿ ಜನಪ್ರಿಯರಾಗಿದ್ದ ಗಂಗೊಳ್ಳಿಯ ಬೀಚ್ ರಸ್ತೆ ನಿವಾಸಿ ಎಡ್ವರ್ಡ್ ಕಾರ್ಡಿನ್(63) ಎಂಬವರು ಸೈಕಲ್‌ನಲ್ಲಿ ಮನೆಗೆ ತೆರಳುತ್ತಿದ್ದಾಗ ಚರ್ಚ್ ರಸ್ತೆಯ ಮಲ್ಯರಬೆಟ್ಟು ಸ್ಮಶಾನ ಬಳಿ ಮೀನು ಸಾಗಾಟದ ಇನ್ಸುಲೇಟರ್ ಲಾರಿಯೊಂದು ಗುದ್ದಿ ಸಾವಪ್ಪಿದ್ದಾರೆ. ಸಂಜೆ ಸುಮಾರಿಗೆ ಈ ದುರ್ಘಟನೆ ನಡೆದಿದೆ.

    Click Here

    Call us

    Click Here

    ಪತ್ನಿ ಮತ್ತು ಇಬ್ಬರು ಗಂಡು ಮಕ್ಕಳ ಸಹಿತ ಓರ್ವ ಹೆಣ್ಣು ಮಗಳನ್ನು ಕಾರ್ಡಿನ್ ಅಗಲಿದ್ದಾರೆ. ಬಂದರು ರಸ್ತೆಯಲ್ಲಿ ಇಸ್ತ್ರಿ ಅಂಗಡಿ ಹೊಂದಿದ್ದ ಕಾರ್ಡಿನ್ ಗಂಗೊಳ್ಳಿ ಇಗರ್ಜಿಯ ಚಟುವಟಿಕೆಗಳಲ್ಲಿ ತನ್ನ ಇಳಿ ವಯಸ್ಸಲ್ಲೂ ಸಕ್ರಿಯರಾಗಿದ್ದರು. ಎರಡು ಬಾರಿ ಗಂಗೊಳ್ಳಿ ಚರ್ಚ್ ಪ್ಯಾರಿಶ್ ಕೌನ್ಸಿಲ್ ಸದಸ್ಯರಾಗಿ ಸೇವೆಸಲ್ಲಿಸಿದ್ದು, ಜನಪ್ರಿಯರಾಗಿದ್ದರು. ದಾಖಲೆ ಎಂಬಂತೆ ಸತತವಾಗಿ ಆರು ಬಾರಿ ಗ್ರಾ.ಪಂ. ಸದಸ್ಯನಾಗಿ ಆಯ್ಕೆ ಯಾಗುತ್ತಿದ್ದ ಇವರು ಪರಿಸರದಲ್ಲಿ ಎಲ್ಲರಿಗೂ ಬೇಕಾದವರಾಗಿದ್ದರು.

    ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಕುಂದಾಪುರ ಸರಕಾರಿ ಆಸ್ಪತ್ರೆ ಶವಾಗಾರದಲ್ಲಿರಿಸಲಾಗಿದ್ದು, ವಿದೇಶದಲ್ಲಿರುವ ಮಕ್ಕಳು ಆಗಮಿಸಿದ ನಂತರ ಅಂತ್ಯ ಕ್ರಿಯೆ ಜರಗಲಿದೆ.. ಲಾರಿ ಚಾಲಕ ಸತೀಶ್ ವಿರುದ್ಧ ಗಂಗೊಳ್ಳಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ನಾವುಂದ: ರಸ್ತೆ ಅಪಘಾತದಲ್ಲಿ ಇಬ್ಬರ ಸಾವು, ಇಬ್ಬರಿಗೆ ಗಂಭೀರ ಗಾಯ

    29/03/2026

    ಮನೆ ಕಳ್ಳತನಕ್ಕೆ ಯತ್ನಿಸಿದ ಆರೋಪಿ ಬಂಧನ

    28/03/2026

    ಮನೆಗೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ, ನಗದು ಕಳವು, ಹಾಡಹಗಲೇ ಕುಕೃತ್ಯ

    05/03/2026
    Leave A Reply Cancel Reply

    1 × 3 =

    Call us

    Click Here

    Call us

    Call us

    Call us
    Highest Viewed Recently
    • ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ
    • ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ
    • ಬಹುಮಾನ ಹಣ ಮಂಜೂರು: ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.