Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕಸ್ತೂರಿ ರಂಗನ್ ವರದಿಗೆ ರಾಜ್ಯ ಸರ್ಕಾರದ ಆಕ್ಷೇಪಣೆ ಬಹಿರಂಗ ಪಡಿಸಲಿ: ಕೆ. ವಿಕಾಸ್ ಹೆಗ್ಡೆ
    ಊರ್ಮನೆ ಸಮಾಚಾರ

    ಕಸ್ತೂರಿ ರಂಗನ್ ವರದಿಗೆ ರಾಜ್ಯ ಸರ್ಕಾರದ ಆಕ್ಷೇಪಣೆ ಬಹಿರಂಗ ಪಡಿಸಲಿ: ಕೆ. ವಿಕಾಸ್ ಹೆಗ್ಡೆ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ:
    ಕಸ್ತೂರಿ ರಂಗನ್ ವರದಿಗೆ ರಾಜ್ಯ ಸರ್ಕಾರದ ಆಕ್ಷೇಪಣೆಯನ್ನು ಸಾರ್ವಜನಿಕವಾಗಿ ಬಹಿರಂಗಪಡಿಸಬೇಕು ಎಂದು ಕುಂದಾಪುರ ತಾಲ್ಲೂಕು ರೈತ ಸಂಘದ ಅಧ್ಯಕ್ಷ ಕೆ. ವಿಕಾಸ್ ಹೆಗ್ಡೆ ಹೇಳಿದರು.

    Click Here

    Call us

    Click Here

    ಕೇಂದ್ರ ಸರ್ಕಾರದ ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಹಾಗೂ ಹವಾಮಾನ ಬದಲಾವಣೆ ಸಚಿವಾಲಯ ಕಸ್ತೂರಿ ರಂಗನ್ ವರದಿ ಕುರಿತ ಏಳನೇ ಕರಡು ಪ್ರತಿ ಬಿಡುಗಡೆಗೊಳಿಸಿದೆ. ಹಾಗೂ ರಾಜ್ಯ ಸರ್ಕಾರಕ್ಕೆ ಆಕ್ಷೇಪಣೆ ಸಲ್ಲಿಸಲು ಕಾಲಮಿತಿ ನಿಗದಿ ಪಡಿಸಿದೆ ಹಾಗೂ ಇದು ಪ್ರಥಮ ಭಾರಿಯಲ್ಲ ಈಗಾಗಲೇ ಆರು ಭಾರಿ ಕರಡು ಜಾರಿಯಾದರೂ ಸಹ ಇಲ್ಲಿಯ ತನಕ ರೈತರ ಹಾಗೂ ಪಶ್ಚಿಮ ಘಟ್ಟವಾಸಿಗಳ ಬೇಡಿಕೆಯಾದ ಭೌತಿಕ ಸರ್ವೇ ಕಾರ್ಯ ಇಲ್ಲಿಯ ತನಕ ನಡೆಯಲೇ ಇಲ್ಲಾ.

    ಸಂಸದರು ಹಾಗೂ ಶಾಸಕರುಗಳು ಕೇವಲ ಕಾಟಾಚಾರಕ್ಕೆ ಅಧಿಕಾರಿಗಳನ್ನು ಕೂರಿಸಿಕೊಂಡು ಸಭೆ ಮಾಡುವುದನ್ನು ನಿಲ್ಲಿಸಬೇಕು ಹಾಗೂ ಅಧಿಕಾರಿಗಳು ಸಭೆಯಲ್ಲಿ ನೀಡಿದ ಹಾರಿಕೆಯ ಉತ್ತರಗಳಿಗೆ ಸಮ್ಮತಿ ನೀಡದೆ ಕೂಡಲೇ ರಾಜ್ಯ ಸರ್ಕಾರದ ಆಕ್ಷೇಪಣೆಯ ಪ್ರತಿಯನ್ನು ಸಾರ್ವಜನಿಕವಾಗಿ ಬಹಿರಂಗ ಪಡಿಸಬೇಕು.

    ಇಲ್ಲದೇ ಇದ್ದರೆ ಇದು ಕೇವಲ ರೈತರ ಹಾಗೂ ಪಶ್ಚಿಮ ಘಟ್ಟ ತಪ್ಪಲು ನಿವಾಸಿಗಳ ಕಣ್ಣೀರೊರೆಸುವ ತಂತ್ರದ ಒಂದು ಭಾಗವಾಗಲಿದೆ ಬಿಟ್ಟರೆ ಜನಸಾಮಾನ್ಯರ ಬೇಡಿಕೆ ಮತ್ತು ಆಗ್ರಹಗಳು ಯಾವುದೂ ಈಡೇರುವ ಸಾಧ್ಯತೆಯಿಲ್ಲಾ ಎಂದು ಅವರು ಪತ್ರಿಕಾ ಹೇಳಿಕೆ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.

    Click here

    Click here

    Click here

    Call us

    Call us

    kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಯಾವ ಸಂಪತ್ತೂ ನೀಡದ ಸಂತೃಪ್ತಿಯನ್ನು ಅನ್ನ ನೀಡುತ್ತದೆ: ಶ್ರೀ ರಾಘವೇಶ್ವರ

    01/09/2026

    ವಡ್ಡರ್ಸೆ ಶಕ್ತಿ ಕೇಂದ್ರ ವ್ಯಾಪ್ತಿಯಲ್ಲಿ ವಂದೇ ಮಾತರಂ ಕಾಲ್ನಡಿಗೆ ಜಾಥಾದ ಪೂರ್ವಭಾವಿ ಸಭೆ

    01/09/2026

    ನಾವು ಎಲ್ಲೇ ಹೋದರೂ ನಮ್ಮ ಮಾತೃಭಾಷೆಯ ಸೊಗಡನ್ನು ಬಿಡಬಾರದು: ಡಾ. ಶ್ರೀಕಾಂತ್ ಸಿದ್ದಾಪುರ

    01/09/2026
    Leave A Reply Cancel Reply

    1 × 4 =

    Call us

    Click Here

    Call us

    Call us

    Call us
    Highest Viewed Recently
    • ಯಾವ ಸಂಪತ್ತೂ ನೀಡದ ಸಂತೃಪ್ತಿಯನ್ನು ಅನ್ನ ನೀಡುತ್ತದೆ: ಶ್ರೀ ರಾಘವೇಶ್ವರ
    • ಚಾಲಕನ ಪುತ್ರಿಗೆ ಸರ್ಕಾರಿ ಕೋಟದಲ್ಲಿ ವೈದ್ಯಕೀಯ ಸೀಟು
    • ಕಸ್ತೂರಿ ರಂಗನ್ ವರದಿಗೆ ರಾಜ್ಯ ಸರ್ಕಾರದ ಆಕ್ಷೇಪಣೆ ಬಹಿರಂಗ ಪಡಿಸಲಿ: ಕೆ. ವಿಕಾಸ್ ಹೆಗ್ಡೆ
    • ವಡ್ಡರ್ಸೆ ಶಕ್ತಿ ಕೇಂದ್ರ ವ್ಯಾಪ್ತಿಯಲ್ಲಿ ವಂದೇ ಮಾತರಂ ಕಾಲ್ನಡಿಗೆ ಜಾಥಾದ ಪೂರ್ವಭಾವಿ ಸಭೆ
    • ನಾವು ಎಲ್ಲೇ ಹೋದರೂ ನಮ್ಮ ಮಾತೃಭಾಷೆಯ ಸೊಗಡನ್ನು ಬಿಡಬಾರದು: ಡಾ. ಶ್ರೀಕಾಂತ್ ಸಿದ್ದಾಪುರ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.