Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ರೋಟರಿ ಕ್ಲಬ್ ಕೋಟ ಬ್ರಿಗೇಡ್‌ಗೆ ಔಟ್ ಸ್ಟ್ಯಾಂಡಿಂಗ್ ನ್ಯೂ ಕ್ಲಬ್ ಜಿಲ್ಲಾ ಪ್ರಶಸ್ತಿ
    ಊರ್ಮನೆ ಸಮಾಚಾರ

    ರೋಟರಿ ಕ್ಲಬ್ ಕೋಟ ಬ್ರಿಗೇಡ್‌ಗೆ ಔಟ್ ಸ್ಟ್ಯಾಂಡಿಂಗ್ ನ್ಯೂ ಕ್ಲಬ್ ಜಿಲ್ಲಾ ಪ್ರಶಸ್ತಿ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕೋಟ:
    ಕ್ಲಬ್ ಆರಂಭವಾದ ಪ್ರಥಮ ವರ್ಷದಲ್ಲಿಯೇ ರೋಟರಿ ಕ್ಲಬ್ ಕೋಟ ಬ್ರಿಗೇಡ್‌ಗೆ ಹೊಸ ಕ್ಲಬ್‌ಗಳ ವಿಭಾಗದಲ್ಲಿ ಔಟ್ ಸ್ಟ್ಯಾಂಡಿಂಗ್ ನ್ಯೂ ಕ್ಲಬ್ ಜಿಲ್ಲಾ ಪ್ರಶಸ್ತಿ ಲಭಿಸಿದೆ.

    Click Here

    Call us

    Click Here

    ಇತ್ತೀಚೆಗೆ ಹಾಸನದಲ್ಲಿ ನಡೆದ ಜಿಲ್ಲಾ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ರೋಟರಿ ಕ್ಲಬ್ ಕೋಟ ಬ್ರಿಗೇಡ್ ಚಾರ್ಟರ್ ಅಧ್ಯಕ್ಷ ಪ್ರಥ್ವಿನ್ ಸಿ ಮೆಂಡನ್ ಹಾಗೂ ಈ ವರ್ಷದ ಅಧ್ಯಕ್ಷ ಪ್ರಕಾಶ್ ಪೂಜಾರಿ ಬನ್ನಾಡಿ ಅವರಿಗೆ ನಿಕಟ ಪೂರ್ವ ಜಿಲ್ಲಾ ಗವರ್ನರ್ ಪಾಲಾಕ್ಷ ಕೆ. ಅವರು ಪ್ರಶಸ್ತಿ ನೀಡಿ ಗೌರವಿಸಿದರು.

    ಈ ಸಂದರ್ಭ ಜಿಲ್ಲಾ ಅವಾರ್ಡ್ ಕಮಿಟಿ ಸಭಾಪತಿ, ಪಿಡಿಜಿ ಸಿಎ ದೇವಾನಂದ್, ಜಿಲ್ಲಾ ಅವಾರ್ಡ್ ಕಮಿಟಿ ಉಪ ಸಭಾಪತಿ ಜೈಕಿಶನ್ ಶೆಟ್ಟಿ, ಪಿಡಿಜಿ ರಾಜಾರಾಮ್ ಭಟ್, ಕ್ಲಬ್ ಅಡ್ವೈಸರ್ ಚಂದ್ರಶೇಖರ್ ಮೆಂಡನ್, ಜೋನಲ್ ಲೆಫ್ಟಿನೆಂಟ್ ದಯಾನಂದ್ ಆಚಾರ್, ಮಾಜಿ ಅಧ್ಯಕ್ಷರಾದ ಸುರೇಶ್ ಆಚಾರ್, ವೆಂಕಟೇಶ್ ಆಚಾರ್, ಪ್ರಕಾಶ್ ಹಂದಟ್ಟು, ಕಾರ್ಯದರ್ಶಿ ಶಿವರಾಜ್ ಹಾಗೂ ಸದಸ್ಯರಾದ ರಾಘವೇಂದ್ರ ಆಚಾರ್, ಭಾಸ್ಕರ್ ಪೂಜಾರಿ ಮುಂತಾದವರು ಉಪಸ್ಥಿತರಿದ್ದರು.

    Kota
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಗುಲ್ವಾಡಿ: ಸ್ಕೂಟರ್ ಸಹಿತ ರಸ್ತೆಗೆ ಬಿದ್ದು ವ್ಯಕ್ತಿ ಸಾವು

    02/09/2026

    ಕೋಟ: ಸರಕಾರಿ ಅಕ್ಕಿ ಹೆಸರಿನಲ್ಲಿ ಬ್ಲ್ಯಾಕ್‌ಮೇಲ್‌ – ಪ್ರಕರಣ ದಾಖಲು

    02/09/2026

    ಶಾಸನಗಳ ಅಧ್ಯಯನದಿಂದ ಇತಿಹಾಸ ಸಂಶೋಧನೆಗೆ ಬೆಳಕು: ಶ್ರುತೇಶ್ ಆಚಾರ್ಯ

    02/09/2026
    Leave A Reply Cancel Reply

    four + 7 =

    Call us

    Click Here

    Call us

    Call us

    Call us
    Highest Viewed Recently
    • ಗುಲ್ವಾಡಿ: ಸ್ಕೂಟರ್ ಸಹಿತ ರಸ್ತೆಗೆ ಬಿದ್ದು ವ್ಯಕ್ತಿ ಸಾವು
    • ಕೋಟ: ಸರಕಾರಿ ಅಕ್ಕಿ ಹೆಸರಿನಲ್ಲಿ ಬ್ಲ್ಯಾಕ್‌ಮೇಲ್‌ – ಪ್ರಕರಣ ದಾಖಲು
    • ಶಾಸನಗಳ ಅಧ್ಯಯನದಿಂದ ಇತಿಹಾಸ ಸಂಶೋಧನೆಗೆ ಬೆಳಕು: ಶ್ರುತೇಶ್ ಆಚಾರ್ಯ
    • ರೋಟರಿ ಕ್ಲಬ್ ಕೋಟ ಬ್ರಿಗೇಡ್‌ಗೆ ಔಟ್ ಸ್ಟ್ಯಾಂಡಿಂಗ್ ನ್ಯೂ ಕ್ಲಬ್ ಜಿಲ್ಲಾ ಪ್ರಶಸ್ತಿ
    • ತಾಯಿಯ ಹೆಸರಿನಲ್ಲಿ ಗಿಡ ನೆಡುವುದು ಪ್ರಕೃತಿಗೆ ಸಲ್ಲಿಸುವ ಕೃತಜ್ಞತೆ: ಪ್ರೊ. ಸದಾಕತ್

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.