Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕಾರ್ಕಡ ಗೆಳೆಯರ ಬಳಗ ಕಾರಂತ ಪುರಸ್ಕಾರಕ್ಕೆ ಕಾರಂತರ ಒಡನಾಡಿ ಕೋಟತಟ್ಟು ರಾಮ ಮರಕಾಲ ಆಯ್ಕೆ
    ಊರ್ಮನೆ ಸಮಾಚಾರ

    ಕಾರ್ಕಡ ಗೆಳೆಯರ ಬಳಗ ಕಾರಂತ ಪುರಸ್ಕಾರಕ್ಕೆ ಕಾರಂತರ ಒಡನಾಡಿ ಕೋಟತಟ್ಟು ರಾಮ ಮರಕಾಲ ಆಯ್ಕೆ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕೋಟ:
    ಇಲ್ಲಿನ ಸಾಲಿಗ್ರಾಮದ ಕಾರ್ಕಡ ಗೆಳೆಯರ ಬಳಗ ವತಿಯಿಂದ ಪ್ರತಿವರ್ಷ ನಡೆಸಲ್ಪಡುವ  ಕೀರ್ತಿಶೇಷ ಡಾ. ಕೋಟ ಶಿವರಾಮ ಕಾರಂತರ ಹುಟ್ಟು ಹಬ್ಬದ ಪ್ರಯುಕ್ತ ಗೆಳೆಯರ ಬಳಗ  ಕಾರಂತ ಪುರಸ್ಕಾರ – 2026 ಪ್ರಶಸ್ತಿಗೆ ಕಾರಂತರ  ಓಡನಾಡಿ ಕೋಟತಟ್ಟು ನಿವಾಸಿ  ರಾಮ ಮರಕಾಲ ಅವರು ಆಯ್ಕೆಯಾಗಿದ್ದಾರೆ.

    Click Here

    Call us

    Click Here

    ಮಾಲಿನಿ ಮಲ್ಯ,ಎಸ್. ನಾರಾಯಣ ರಾವ್, ಪೇತ್ರಿ ಮಾಧವ ನಾಯಕ್, ಶ್ರೀನಿವಾಸ ಸಾಸ್ತಾನ, ಹಿರಿಯಡ್ಕ ಗೋಪಾಲರಾವ್, ಎಚ್. ಇಬ್ರಾಹಿಂ ಸಾಹೇಬ್, ಪಾಂಡೇಶ್ವರ ಚಂದ್ರಶೇಖರ ಚಡಗ, ಬನ್ನಂಜೆ ಸಂಜೀವ ಸುವರ್ಣ, ವೈದೇಹಿ, ಡಾ ನಾ ಮೊಗಸಾಲೆ ಹಾಗೂ  ಶಾಕುಂತಲಾ ಭಟ್  ಇವರುಗಳಿಗೆ ಈ ಹಿಂದೆ ಗೆಳೆಯರ ಬಳಗ ಕಾರಂತ ಪುರಸ್ಕಾರ ನೀಡಲಾಗಿದೆ.

    ಗೆಳೆಯರ ಬಳಗ ಕಾರಂತ ಪುರಸ್ಕಾರ-2026ನ್ನು ಅಕ್ಟೋಬರ್ ತಿಂಗಳ 11ರ ಭಾನುವಾರ ಸಂಜೆ  ಸಾಲಿಗ್ರಾಮ ಶ್ರೀ ಗುರುನರಸಿಂಹ ಬಯಲು ರಂಗ ಮಂದಿರದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ರಾಜ್ಯಾಧ್ಯಕ್ಷರಾದ ಧರ್ಮದರ್ಶಿ ಹರಿಕೃಷ್ಣ ಪುನರೂರು ಇವರ ಅಧ್ಯಕ್ಷತೆಯಲ್ಲಿ ಜರಗಲಿರುವುದು ಗಣ್ಯರ ಉಪಸ್ಥಿತಿಯಲ್ಲಿ ಪ್ರಶಸ್ತಿ ವಿತರಿಸಲಾಗುವುದು ಎಂದು ಬಳಗದ ಅಧ್ಯಕ್ಷ  ಕೆ. ತಾರಾನಾಥ ಹೊಳ್ಳ  ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

    Kota
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಗಂಗೊಳ್ಳಿ: ಅಳಿವೆಯಲ್ಲಿ ಮತ್ತೊಂದು ಬೋಟ್‌ ಮುಳುಗಡೆ – ಆರು ಮೀನುಗಾರರ ರಕ್ಷಣೆ

    02/09/2026

    ಮಣೂರು: ಹೇರಂಬ ಮಹಾಗಣಪತಿಗೆ ಸ್ಫಟಿಕ ರುದ್ರಾಕ್ಷಿ ಮಾಲೆ ಸಮರ್ಪಣೆ

    02/09/2026

    ತೆಕ್ಕಟ್ಟೆಯಲ್ಲಿ ಪೋಷಣ್ ಅಭಿಯಾನ ಜಾಗೃತಿ ಕಾರ್ಯಕ್ರಮ

    02/09/2026
    Leave A Reply Cancel Reply

    three × 2 =

    Call us

    Click Here

    Call us

    Call us

    Call us
    Highest Viewed Recently
    • ಗಂಗೊಳ್ಳಿ: ಅಳಿವೆಯಲ್ಲಿ ಮತ್ತೊಂದು ಬೋಟ್‌ ಮುಳುಗಡೆ – ಆರು ಮೀನುಗಾರರ ರಕ್ಷಣೆ
    • ಕಾರ್ಕಡ ಗೆಳೆಯರ ಬಳಗ ಕಾರಂತ ಪುರಸ್ಕಾರಕ್ಕೆ ಕಾರಂತರ ಒಡನಾಡಿ ಕೋಟತಟ್ಟು ರಾಮ ಮರಕಾಲ ಆಯ್ಕೆ
    • ಮಣೂರು: ಹೇರಂಬ ಮಹಾಗಣಪತಿಗೆ ಸ್ಫಟಿಕ ರುದ್ರಾಕ್ಷಿ ಮಾಲೆ ಸಮರ್ಪಣೆ
    • ತೆಕ್ಕಟ್ಟೆಯಲ್ಲಿ ಪೋಷಣ್ ಅಭಿಯಾನ ಜಾಗೃತಿ ಕಾರ್ಯಕ್ರಮ
    • ಅಂಗನವಾಡಿ ಕಾರ್ಯಕರ್ತೆ – ಸಹಾಯಕಿಯರ ಹುದ್ದೆ: ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.