Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಪ್ರಜಾಸೇವೆ ಆಂದೋಲನ ಮತ್ತೊಂದು ಕಾಟಾಚಾರದ ಜನಸ್ಪಂದನ ಕಾರ್ಯಕ್ರಮ ಆಗದಿರಲಿ: ಶಾಸಕ ಗಂಟಿಹೊಳೆ
    ಊರ್ಮನೆ ಸಮಾಚಾರ

    ಪ್ರಜಾಸೇವೆ ಆಂದೋಲನ ಮತ್ತೊಂದು ಕಾಟಾಚಾರದ ಜನಸ್ಪಂದನ ಕಾರ್ಯಕ್ರಮ ಆಗದಿರಲಿ: ಶಾಸಕ ಗಂಟಿಹೊಳೆ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಬೈಂದೂರು:
    ತಾಲೂಕು ಕಚೇರಿಯಲ್ಲಿ  ರಾಜ್ಯ ಸರಕಾರದ ನೂತನ ಪ್ರಜಾಸೇವೆ ಆಂದೋಲನದ ಕುರಿತಾದ ಪೂರ್ವಭಾವಿ ಸಭೆ ನಡೆಯಿತು.

    Click Here

    Call us

    Click Here

    ಬೈಂದೂರು ವಿಧಾನ ಸಭಾ ಕ್ಷೇತ್ರದ ಶಾಸಕರಾದ ಗುರುರಾಜ್ ಗಂಟಿಹೊಳೆ ಉದ್ದೇಶಿಸಿ ಮಾತನಾಡಿ, ಜನರ ಸಮಸ್ಯೆ ಗಳನ್ನು ಆಲಿಸಲು ಹಾಗೂ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಕಳೆದ ಮೂರು ವರ್ಷಗಳಲ್ಲಿ ಜನ ಸ್ಪಂದನ ಕಾರ್ಯಕ್ರಮಗಳನ್ನು ಕೈಗೊಂಡಿದ್ದರೂ ಜನ ಸ್ಪಂದನ ಸಭೆಗಳಲ್ಲಿ ಇತ್ಯರ್ಥವಾದ ಅರ್ಜಿಗಳು ಹಾಗೂ ಬಾಕಿ ಉಳಿದಿರುವ ಅರ್ಜಿಗಳ ಕುರಿತಾದ ಮಾಹಿತಿ ಅಧಿಕಾರಿಗಳಿಗೆ ಇಲ್ಲ.

    ಈ ಸಭೆಯಲ್ಲೂ ಹಾಜರಾಗಲು ನೋಟಿಸು ಕಳುಹಿಸಿರುವ ಹೆಚ್ಚಿನ ಇಲಾಖೆಗಳು ಗೈರು ಹಾಜರಾಗಿದ್ದು ಹಾಗೂ ಪ್ರಜಾ ಸೇವೆ ಕಾರ್ಯಕ್ರಮದ ರೂಪುರೇಷೆಗಳ ಬಗ್ಗೆ ಅಧಿಕಾರಿಗಳಲ್ಲಿ ಸ್ಪಷ್ಟತೆ ಇಲ್ಲದಿರುವುದಾಗಿದೆ. ಹಾಗಾಗಿ ಪ್ರಜಾಸೇವೆ ಆಂದೋಲನವೂ ಮತ್ತೊಂದು ಕಾಟಾಚಾರದ ಜನ ಸ್ಪಂದನ ಕಾರ್ಯಕ್ರಮವಾಗದೇ ಕ್ಷೇತ್ರದ ಜನ ಸಾಮಾನ್ಯರ ಬೇಡಿಕೆಗಳಿಗೆ ಹಾಗೂ ಸಮಸ್ಯೆಗಳಿಗೆ ಪರಿಣಾಮಕಾರಿಯಾಗಿ ಸ್ಪಂದಿಸಲು ಎಲ್ಲಾ ಇಲಾಖೆಗಳು ತಮ್ಮ ತಮ್ಮ ಹೊಣೆಯರಿತು,ಸಮನ್ವಯದಿಂದ ಕಾರ್ಯ ನಿರ್ವಹಿಸಬೇಕು ಎಂದರು.

    ಸಭೆಯಲ್ಲಿ ತಾಲೂಕು ಗ್ಯಾರಂಟಿ ಸಮಿತಿ ಅಧ್ಯಕ್ಷರಾದ ಮೋಹನ್ ಪೂಜಾರಿ, ಬೈಂದೂರು ತಹಶೀಲ್ದಾರ್ ಹಾಗೂ ವಿವಿಧ ಇಲಾಖಾ ಅಧಿಕಾರಿಗಳು ಉಪಸ್ಥಿತರಿದ್ದರು.

    Click here

    Click here

    Click here

    Call us

    Call us

    Byndoor
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ನರೇಂದ್ರ ಕುಮಾರ್ ಕೋಟ ಅವರಿಗೆ ಗುರುಭ್ಯೋ ಗುರುಭ್ಯೋ ನಮಃ ಶಿಕ್ಷಕ ಪುರಸ್ಕಾರ

    04/09/2026

    ಬಿಲ್ಲವ ಯುವ ಬ್ರಿಗೇಡ್‌ನ ಪೂರ್ವಭಾವಿ ಸಭೆಯಲ್ಲಿ ಕರಾವಳಿಯ ಹಾಸ್ಯ ಕಲಾವಿದ ಬಸವ ಪೂಜಾರಿಗೆ ಸನ್ಮಾನ

    04/09/2026

    ಕುಂದಾಪುರ: ವ್ಯಕ್ತಿ ನಾಪತ್ತೆ – ಪ್ರಕರಣ ದಾಖಲು

    04/09/2026
    Leave A Reply Cancel Reply

    nineteen − two =

    Call us

    Click Here

    Call us

    Call us

    Call us
    Highest Viewed Recently
    • ಉಡುಪಿ: ಜಿಲ್ಲಾ ಲೀಡ್ ಬ್ಯಾಂಕ್ ಪ್ರಗತಿ ಪರಿಶೀಲನಾ ಸಭೆ
    • ನರೇಂದ್ರ ಕುಮಾರ್ ಕೋಟ ಅವರಿಗೆ ಗುರುಭ್ಯೋ ಗುರುಭ್ಯೋ ನಮಃ ಶಿಕ್ಷಕ ಪುರಸ್ಕಾರ
    • ಸಂಸ್ಕೃತ ವಿಶ್ವದ ಜ್ಞಾನ ಮತ್ತು ವೈಭವದ ಭಾಷೆ: ಡಾ. ಜಯಶಂಕರ್ ಕಂಗಣ್ಣಾರು
    • ವೃತ್ತಿಪರ ಪದವಿ ಹಾಗೂ ಸ್ನಾತಕೋತ್ತರ ಪದವಿ ವಿದ್ಯಾರ್ಥಿನಿಲಯ ಪ್ರವೇಶಾತಿ: ಅರ್ಜಿ ಆಹ್ವಾನ
    • ಬಿಲ್ಲವ ಯುವ ಬ್ರಿಗೇಡ್‌ನ ಪೂರ್ವಭಾವಿ ಸಭೆಯಲ್ಲಿ ಕರಾವಳಿಯ ಹಾಸ್ಯ ಕಲಾವಿದ ಬಸವ ಪೂಜಾರಿಗೆ ಸನ್ಮಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.