Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ನಾವುಂದ ಸ.ಪ.ಪೂ ಕಾಲೇಜಿಗೆ ಅವಳಿ ಪ್ರಶಸ್ತಿ
    ಊರ್ಮನೆ ಸಮಾಚಾರ

    ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ನಾವುಂದ ಸ.ಪ.ಪೂ ಕಾಲೇಜಿಗೆ ಅವಳಿ ಪ್ರಶಸ್ತಿ

    Updated:03/09/2026No Comments
    Facebook Twitter Pinterest LinkedIn WhatsApp Reddit Tumblr Email
    Oplus_0
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ:
    ಶಾಲಾ ಶಿಕ್ಷಣ ಇಲಾಖೆ ಪದವಿ ಪೂರ್ವ ಮತ್ತು ಸರಕಾರಿ ಪದವಿ ಪೂರ್ವ ಕಾಲೇಜು ನಾವುಂದ ಇವರ ಜಂಟಿ ಆಶ್ರಯದಲ್ಲಿ ನಡೆದ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳಿಗಾಗಿನ ತಾಲೂಕು ಮಟ್ಟದ ವಾಲಿಬಾಲ್ ಕ್ರೀಡಾಕೂಟದ ಬಾಲಕರ ವಿಭಾಗ ಮತ್ತು ಬಾಲಕಿಯರ ವಿಭಾಗದ ಎರಡೂ ವಿಭಾಗಗಳಲ್ಲಿ ಸರಕಾರಿ ಪದವಿ ಪೂರ್ವ ಕಾಲೇಜು ನಾವುಂದದ ಬಾಲಕರ ಮತ್ತು ಬಾಲಕಿಯರ ತಂಡಗಳು ಪ್ರಥಮ ಸ್ಥಾನವನ್ನು ಗಳಿಸಿವೆ.

    Click Here

    Call us

    Click Here

    ಕಾಲೇಜಿನ ಪ್ರಾಂಶುಪಾಲರಾದ ಸುಜಾತ ಎಂ. ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ದೈಹಿಕ ಶಿಕ್ಷಣ ಉಪನ್ಯಾಸಕರ ಸಂಘದ ಅಧ್ಯಕ್ಷರಾದ ಸುಕೇಶ್ ಶೆಟ್ಟಿ, ಬ್ಯಾರಿಸ್ ಸೀ ಸೈಡ್ ಪಬ್ಲಿಕ್ ಸ್ಕೂಲ್ ಇದರ ದೈಹಿಕ ಶಿಕ್ಷಣ ಶಿಕ್ಷಕರಾದ ಮೊಹಮದ್ ಇಲಿಯಾಸ್ ಅವರು ಅತಿಥಿಗಳಾಗಿದ್ದರು.

    ಉಪನ್ಯಾಸಕರದ ಶ್ರೀಲಕ್ಷ್ಮಿ ಕೆ.ಎಸ್. ಸ್ವಾಗತಿಸಿದರು. ಆಂಗ್ಲ ಭಾಷಾ ಉಪನ್ಯಾಸಕರಾದ ವೀರಭದ್ರಪ್ಪ ದಾವಣಗೆರೆ ವಂದಿಸಿದರು. ಗಣಿತಶಾಸ್ತ್ರ ಉಪನ್ಯಾಸಕಿಯಾದ ಸಾವಿತ್ರಿ ಎಸ್. ಕಾರ್ಯಕ್ರಮ ನಿರೂಪಿಸಿದರು. ವಿದ್ಯಾರ್ಥಿಗಳ ಸಾಧನೆಯನ್ನು ಕಾಲೇಜಿನ ಪ್ರಾಂಶುಪಾಲರು ಭೋದಕ ಮತ್ತು ಬೋಧಕೇತರ ಸಿಬ್ಬಂದಿ ಅಭಿನಂದಿಸಿದ್ದಾರೆ.

    kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಸರ್ಕಾರಿ ಸ್ಥಳದಲ್ಲಿನ ವಾಸಿಗಳ ಮೇಲೆ ಅನಗತ್ಯ ಕ್ರಮ ಸರಿಯಲ್ಲಾ: ಕೆ. ವಿಕಾಸ್ ಹೆಗ್ಡೆ

    03/09/2026

    ಡಾ. ಪಾರ್ವತಿ ಜಿ. ಐತಾಳರ ಎರಡು ಕೃತಿಗಳ ಲೋಕಾರ್ಪಣೆ

    03/09/2026

    ಶಿರೂರು ಹಕ್ಕು ಪತ್ರ ಆಗ್ರಹಿಸಿ, ಶಿರೂರು ಗ್ರಾಮ ಪಂಚಾಯತ್ ಎದುರು ಧರಣಿ

    03/09/2026
    Leave A Reply Cancel Reply

    7 + fourteen =

    Call us

    Click Here

    Call us

    Call us

    Call us
    Highest Viewed Recently
    • ಸರ್ಕಾರಿ ಸ್ಥಳದಲ್ಲಿನ ವಾಸಿಗಳ ಮೇಲೆ ಅನಗತ್ಯ ಕ್ರಮ ಸರಿಯಲ್ಲಾ: ಕೆ. ವಿಕಾಸ್ ಹೆಗ್ಡೆ
    • ಡಾ. ಪಾರ್ವತಿ ಜಿ. ಐತಾಳರ ಎರಡು ಕೃತಿಗಳ ಲೋಕಾರ್ಪಣೆ
    • ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ನಾವುಂದ ಸ.ಪ.ಪೂ ಕಾಲೇಜಿಗೆ ಅವಳಿ ಪ್ರಶಸ್ತಿ
    • ಶಿರೂರು ಹಕ್ಕು ಪತ್ರ ಆಗ್ರಹಿಸಿ, ಶಿರೂರು ಗ್ರಾಮ ಪಂಚಾಯತ್ ಎದುರು ಧರಣಿ
    • ದೇವರಿಗೆ ಸಮಾನನಾಗಿದ್ದ ಮನುಷ್ಯನ ಪತನ ಶುರುವಾಗಿದ್ದೇ ಊಟದಿಂದ!: ಶ್ರೀ ರಾಘವೇಶ್ವರ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.