Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಅನಿವಾಸಿ ಕನ್ನಡಿಗರಿಗೆ ಪ್ರತ್ಯೇಕ ಸಚಿವಾಲಯ ಶ್ಲಾಘಿಸಿದ ಪರಿಷತ್‌ ಸದಸ್ಯೆ ಡಾ. ಆರತಿ ಕೃಷ್ಣ
    ಊರ್ಮನೆ ಸಮಾಚಾರ

    ಅನಿವಾಸಿ ಕನ್ನಡಿಗರಿಗೆ ಪ್ರತ್ಯೇಕ ಸಚಿವಾಲಯ ಶ್ಲಾಘಿಸಿದ ಪರಿಷತ್‌ ಸದಸ್ಯೆ ಡಾ. ಆರತಿ ಕೃಷ್ಣ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕೋಟ:
    ಅನಿವಾಸಿ ಕನ್ನಡಗರಿಗೆ ಪ್ರತ್ಯೇಕ ಸಚಿವಾಲಯದ ಭರವಸೆ ರಾಜ್ಯ ಸರಕಾರ ವಿಧಾನಸಭೆಯಲ್ಲಿ ಮಂಡಿಸಿದೆ ಅದರಂತೆ ಮುಂದಿನ‌ ಕಾರ್ಯತಂತ್ರದ ಕುರಿತು ಮುಂದಿನದಿನಗಳಲ್ಲಿ ರಾಜ್ಯ ಸರಕಾರದೊಂದಿಗೆ ಚರ್ಚಿಸುತ್ತೇನೆ ಎಂದು ಅನಿವಾಸಿ ಭಾರತೀಯ ಸಮಿತಿ ಕರ್ನಾಟ ಹಾಗೂ ವಿಧಾನಪರಿಷತ್ ಸದಸ್ಯೆ ಡಾ.ಆರತಿ ಕೃಷ್ಣ ಹೇಳಿದರು.

    Click Here

    Call us

    Click Here

    ಅವರು ಶುಕ್ರವಾರ ಇಲ್ಲಿನ ಕೋಟದ ಅಮೃತೇಶ್ವರೀ ಹಲವು ಮಕ್ಕಳ ತಾಯಿ ದೇಗುಲಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿ, ರಾಜ್ಯ ಸರಕಾರ ಸುಭದ್ರವಾಗಿ ಜನಸ್ನೇಹಿ ಆಡಳಿತವನ್ನು ನೀಡುತ್ತಿದೆ ಎಂದರಲ್ಲದೆ ಉಡುಪಿ ಜಿಲ್ಲೆ ಕೊಲ್ಲೂರು ಸೇರಿದಂತೆ ವಿವಿಧ ದೇಗುಲವನ್ನು ಸಂದರ್ಶಿಸಿದ್ದೇನೆ ಅದೇ ಇಲ್ಲಿನ‌ ಕಾಂಗ್ರೆಸ್ ಮುಖಂಡರೊಡನೆ ಅಮೃತೇಶ್ವರಿ ದೇಗುಲಕ್ಕೆ ಭೇಟಿ ನೀಡಿದ್ದೇನೆ ದೇಗುಲದಲ್ಲಿ‌ ಮುಂದಿನ ದಿನಗಳಲ್ಲಿ ವಿಶೇಷ ಸೇವೆಯನ್ನು‌ ನೀಡಲಿದ್ದೇನೆ ಎಂದರು.

    ದೇಗುಲ ಅಭಿವೃದ್ಧಿ ಸರಕಾರದೊಂದಿಗೆ ಚರ್ಚೆ:
    ಇಲ್ಲಿನ ಅಮೃತೇಶ್ವರೀ ದೇಗುಲದ ಅಭಿವೃದ್ಧಿಯ ಕುರಿತಂತೆ ಧಾರ್ಮಿಕ ದತ್ತಿ ಇಲಾಖಾ ಸಚಿವರಾದ ರಾಮಲಿಂಗ ರೆಡ್ಡಿಯವರೊಂದಿಗೆ ಚರ್ಚಿಸಿ ಇಲ್ಲಿನ‌ ಸಭಾಭವನ ನಿರ್ಮಾಣ ಸೇರಿದಂತೆ ಅನೇಕ ಅಭಿವೃದ್ಧಿ ಕಾಮಗಾರಿಗೆ ಸರಕಾರ ಕೈಜೋಡಿಸಲಿದೆ ಎಂದು ದೇಗುಲದ ಅಧ್ಯಕ್ಷ ಆನಂದ್ ಸಿ ಕುಂದರ್ ರವರಿಗೆ ಭರವಸೆ ನೀಡಿದರು.

    ಈ ವೇಳೆ ಡಾ.ಆರತಿ ಕೃಷ್ಣ ಇವರನ್ನು  ದೇಗುಲದ ಅಧ್ಯಕ್ಷ  ವತಿಯಿಂದ ಶಾಲು ಹೋದಿಸಿ ಗೌರವಿಸಿ ಪ್ರಸಾದ ವಿತರಿಸಲಾಯಿತು.

    ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರಾದ ದಿನೇಶ್ ಹೆಗ್ಡೆ ಮೊಳಹಳ್ಳಿ, ತಿಮ್ಮ ಪೂಜಾರಿ, ಕಿಶನ್ ಹೆಗ್ಡೆ ಕೊಳ್ಕೆಬೈಲ್, ಅಜಿತ್ ಶೆಟ್ಟಿ ಯಾಳಹಕ್ಲು, ಸೌಜನ್ ಕುಮಾರ್ ಸಾಲಿಗ್ರಾಮ, ಜಯರಾಮ ಶೆಟ್ಟಿ, ಯುವ ಕಾಂಗ್ರೆಸ್ ನ ರಂಜೀತ್ ಬಾರಿಕೆರೆ, ದೇವೇಂದ್ರ ಗಾಣಿಗ, ಗಣೇಶ್ ಪೂಜಾರಿ, ದೇವದಾಸ್ ಕಾಂಚನ್, ಗೋಪಾಲ್ ಬಂಗೇರ, ರಮೇಶ್ ಮೆಂಡನ್, ದೇಗುಲದ ಟ್ರಸ್ಟಿಗಳಾದ ಸುಭಾಶ್ ಶೆಟ್ಟಿ ಗಿಳಿಯಾರು, ಚಂದ್ರ ಆಚಾರ್, ಶಿವ ಪೂಜಾರಿ, ರತನ್ ಐತಾಳ್, ಗಣೇಶ್ ನೆಲ್ಲಿಬೆಟ್ಟು, ಸುಬ್ರಾಯ ಜೋಗಿ, ಸುಧಾ ಪೂಜಾರಿ, ಜ್ಯೋತಿ ಡಿ. ಕಾಂಚನ್, ಅರ್ಚಕರಾದ ದಾಮೋದರ ಜೋಗಿ, ಸಂದೇಶ್ ಜೋಗಿ ಅನೇಕರು ಇದ್ದರು.

    Click here

    Click here

    Click here

    Call us

    Call us

    ಕೋಟದ ಅಮೃತೇಶ್ವರೀ ದೇಗುಲದ ವಿಧಾನಪರಿಷತ್ ಸದಸ್ಯೆ ಡಾ. ಆರತಿ ಕೃಷ್ಣ ಭೇಟಿ ನೀಡಿದರು.

    Kota
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘದ ಸುವರ್ಣ ಮಹೋತ್ಸವ ಸಂಭ್ರಮಕ್ಕೆ ಚಾಲನೆ

    04/09/2026

    ತೆಕ್ಕಟ್ಟೆ ವಿಶ್ವ ವಿನಾಯಕ ಶಾಲೆ: ಶ್ರೀ ಕೃಷ್ಣ ಜನ್ಮಾಷ್ಟಮಿ ಅಂಗವಾಗಿ ವಿವಿಧ ಸ್ಪರ್ಧೆಗಳು

    04/09/2026

    ಗಂಗೊಳ್ಳಿ ಶ್ರೀ ವೀರೇಶ್ವರ ಮತ್ತು ಉಮಾಮಹೇಶ್ವರ ದೇವಸ್ಥಾನದ ಶಿಲಾನ್ಯಾಸ ಕಾರ್ಯಕ್ರಮ ಸಂಪನ್ನ

    04/09/2026
    Leave A Reply Cancel Reply

    twelve − 2 =

    Call us

    Click Here

    Call us

    Call us

    Call us
    Highest Viewed Recently
    • ಗಂಗೊಳ್ಳಿ: ಸರಸ್ವತಿ ವಿದ್ಯಾಲಯದಲ್ಲಿ ಇ – ವೇಸ್ಟ್ ಮ್ಯಾನೇಜ್ಮೆಂಟ್‌ ಕಾರ್ಯಕ್ರಮ
    • ಕುಂದಾಪುರ: ಅಂಗನವಾಡಿ ಕಂ ಕ್ರಷ್ ಕೇಂದ್ರದ ಕಾರ್ಯಕರ್ತೆ, ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನ
    • ಸಮಾಜದಲ್ಲಿದ್ದ ಅಧರ್ಮ, ಅನೀತಿ ವಿನಾಶ ಮಾಡಿದ ಮಹಾನ್ ಚೇತನ ಶ್ರೀಕೃಷ್ಣ: ಎಂ.ಎ. ಗಫೂರ್
    • ಅನಿವಾಸಿ ಕನ್ನಡಿಗರಿಗೆ ಪ್ರತ್ಯೇಕ ಸಚಿವಾಲಯ ಶ್ಲಾಘಿಸಿದ ಪರಿಷತ್‌ ಸದಸ್ಯೆ ಡಾ. ಆರತಿ ಕೃಷ್ಣ
    • ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘದ ಸುವರ್ಣ ಮಹೋತ್ಸವ ಸಂಭ್ರಮಕ್ಕೆ ಚಾಲನೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.