Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನಲ್ಲಿ ಪ್ರತಿಭಾ ಪ್ರದರ್ಶನ
    ಊರ್ಮನೆ ಸಮಾಚಾರ

    ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನಲ್ಲಿ ಪ್ರತಿಭಾ ಪ್ರದರ್ಶನ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ:
    ಇಲ್ಲಿನ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿಗಳಲ್ಲಿರುವ ಸುಪ್ತ ಪ್ರತಿಭೆಗಳಿಗೆ ವೇದಿಕೆ ಕಲ್ಪಿಸುವ ಉದ್ದೇಶದಿಂದ ಸಾಂಸ್ಕೃತಿಕ ತೇರು, ಕಲೆಗಳ ಮೇರು ಶೀರ್ಷಿಕೆಯಡಿಯಲ್ಲಿ ವಿದ್ಯಾರ್ಥಿಗಳಿಂದ ಪ್ರತಿಭಾ ಪ್ರದರ್ಶನ ನೆರವೇರಿತು.

    Click Here

    Call us

    Click Here

    ದೀಪ ಪ್ರಜ್ವಲನೆಯ ಮೂಲಕ ವಿದ್ಯಾರ್ಥಿಗಳಲ್ಲಿ ಅಡಕವಾಗಿರುವ ಪ್ರತಿಭೆ ಜಗದಗಲ ಪಸರಿಸುವಂತಾಗಲಿ ಎನ್ನುವ ಸದಾಶಯದೊಂದಿಗೆ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.

    ಈ ಸಂದರ್ಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ ಯು. ಬಿ ಶೆಟ್ಟಿ ಆಂಗ್ಲ ಮಾಧ್ಯಮ ಶಾಲೆಯ ಪ್ರಾಂಶುಪಾಲರಾದ ಅಮಿತಾ ಶೆಟ್ಟಿ ಮಾತನಾಡಿ, ಪ್ರತಿಭೆಗೆ ವೇದಿಕೆ ಸಿಕ್ಕಾಗ ಆತ್ಮ ವಿಶ್ವಾಸ ಅರಳುತ್ತದೆ.ಅನ್ವೇಷಣೆ, ಅಭಿವ್ಯಕ್ತಿ, ಧೈರ್ಯ ಈ ಮೂರು ಒಂದಾಗಿ ಸೇರಿದಾಗ ಸಾಧನೆಯಾಗಿ ರೂಪುಗೊಳ್ಳುತ್ತದೆ. ವಿದ್ಯಾರ್ಥಿಗಳು ಶಿಕ್ಷಣದ ಜೊತೆ ಜೊತೆಗೆ ಕಲೆ, ಸಂಸ್ಕೃತಿ ಗಳನ್ನು ತಮ್ಮಲ್ಲಿ ಅಳವಡಿಸಿಕೊಳ್ಳುವುದರ ಮೂಲಕ ಉಜ್ವಲ ಭವಿಷ್ಯವನ್ನು ರೂಪಿಸಿಕೊಳ್ಳಿ ಎಂದರು. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಸಂಸ್ಥೆಯ ಕಾರ್ಯದರ್ಶಿ. ಕೆ. ರಾಧಾಕೃಷ್ಣ ಶೆಣೈಯವರುವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.

    ವೇದಿಕೆಯಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಸಂದೀಪ್ ಗಾಣಿಗ, ಉಪಪ್ರಾಂಶುಪಾಲರಾದ ಸುಜೇಯ್ ಕೋಟೆಗಾರ್, ರಸಾಯನಶಾಸ್ತ್ರ ಉಪನ್ಯಾಸಕರಾದ ರಮಾಕಾಂತ್ ರೇವಣಕ‌ರ್ ಉಪಸ್ಥಿತರಿದ್ದರು. 

    ವಿದ್ಯಾರ್ಥಿಗಳಾದ  ಪ್ರಸುತ್ ಶೆಟ್ಟಿ ಪರಿಚಯಿಸಿ, ಅಮ್ರಾ ವಂದಿಸಿ, ಕನ್ವಿತಾ ಸ್ವಾಗತಿಸಿ, ಅರ್ಶಿಯ ಕಾರ್ಯಕ್ರಮ ವನ್ನು ನಿರೂಪಿಸಿದರು. ಎರಡು ದಿನಗಳು ನಡೆದ ಪ್ರತಿಭಾ ದಿನಾಚರಣೆಯಲ್ಲಿ ವಿದ್ಯಾರ್ಥಿಗಳ ಸೃಜನಶೀಲತೆ, ಆತ್ಮವಿಶ್ವಾಸ ಮತ್ತು ಕಲಾತ್ಮಕ ಪ್ರತಿಭೆಗೆ ವೇದಿಕೆ ಒದಗಿಸಿದ ಈ ಕಾರ್ಯಕ್ರಮವು ಎಲ್ಲರ ಮೆಚ್ಚುಗೆಗೆ ಪಾತ್ರವಾಯಿತು. ಇದು ಕೇವಲ ಸ್ಪರ್ಧೆಯಾಗಿರದೆ ಪ್ರತಿಭಾವಂತ ವಿದ್ಯಾರ್ಥಿಗಳು ತಮ್ಮ ಕಲಾಪ್ರತಿಭೆಯನ್ನು ಪ್ರದರ್ಶಿಸುವ ವೇದಿಕೆಯಾಗಿತ್ತು.

    Click here

    Click here

    Click here

    Call us

    Call us

    kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಕೋಟ ಅಮೃತೇಶ್ವರೀ ದೇಗುಲದ ಅಭಿವೃದ್ಧಿ ಕಾರ್ಯಗಳಿಗೆ  ಅನುದಾನ ಬಿಡುಗಡೆಗೆ ಆನಂದ್ ಸಿ. ಕುಂದರ್ ಮನವಿ

    05/09/2026

    ರೋಟರಿ ಹಂಗಾರಕಟ್ಟೆ ಸಾಸ್ತಾನ ಕ್ಲಬ್‌: ಉಪನ್ಯಾಸಕ ಶ್ರೀನಿವಾಸ ಸೋಮಯಾಜಿ ದಂಪತಿಗಳಿಗೆ ಗೌರವ  

    05/09/2026

    ಗಂಗೊಳ್ಳಿ ರೋಟರಿ ಕ್ಲಬ್‌ಗೆ ಉತ್ತಮ ಕ್ಲಬ್ ಪ್ರಶಸ್ತಿ

    05/09/2026
    Leave A Reply Cancel Reply

    18 − thirteen =

    Call us

    Click Here

    Call us

    Call us

    Call us
    Highest Viewed Recently
    • ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನಲ್ಲಿ ಪ್ರತಿಭಾ ಪ್ರದರ್ಶನ
    • ಕೋಟ ಅಮೃತೇಶ್ವರೀ ದೇಗುಲದ ಅಭಿವೃದ್ಧಿ ಕಾರ್ಯಗಳಿಗೆ  ಅನುದಾನ ಬಿಡುಗಡೆಗೆ ಆನಂದ್ ಸಿ. ಕುಂದರ್ ಮನವಿ
    • ರೋಟರಿ ಹಂಗಾರಕಟ್ಟೆ ಸಾಸ್ತಾನ ಕ್ಲಬ್‌: ಉಪನ್ಯಾಸಕ ಶ್ರೀನಿವಾಸ ಸೋಮಯಾಜಿ ದಂಪತಿಗಳಿಗೆ ಗೌರವ  
    • ಗಂಗೊಳ್ಳಿ ರೋಟರಿ ಕ್ಲಬ್‌ಗೆ ಉತ್ತಮ ಕ್ಲಬ್ ಪ್ರಶಸ್ತಿ
    • ಮೊಗವೀರ ಯುವ ಸಂಘಟನೆ ಹಾಲಾಡಿ ಶಂಕರನಾರಾಯಣ ಘಟಕ: ಶಿಕ್ಷಕರಿಗೆ ಸನ್ಮಾನ ಕಾರ್ಯಕ್ರಮ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.