Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಸಮಾಜಕ್ಕೆ ಸಂಪನ್ಮೂಲಗಳನ್ನು ಧಾರೆ ಎರೆದ ಸಂಪತ್ ಕುಮಾರ್ ಕಾರ್ಯ ಶ್ಲಾಘನೀಯ: ಕೋಟ ಶ್ರೀನಿವಾಸ ಪೂಜಾರಿ
    ಊರ್ಮನೆ ಸಮಾಚಾರ

    ಸಮಾಜಕ್ಕೆ ಸಂಪನ್ಮೂಲಗಳನ್ನು ಧಾರೆ ಎರೆದ ಸಂಪತ್ ಕುಮಾರ್ ಕಾರ್ಯ ಶ್ಲಾಘನೀಯ: ಕೋಟ ಶ್ರೀನಿವಾಸ ಪೂಜಾರಿ

    No Comments
    Facebook Twitter Pinterest LinkedIn WhatsApp Reddit Tumblr Email
    ?????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕೋಟ:
    ತಮ್ಮಲ್ಲಿರುವ ಸಂಪನ್ಮೂಲಗಳನ್ನು ಈ ಸಮಾಜಕ್ಕೆ ಧಾರೆ ಎರೆದು ಸಮರ್ಪಿಸಿಕೊಳ್ಳುವ ಸಂಪತ್ ಕುಮಾರ್‌ರಂತಹ ವ್ಯಕ್ತಿಗಳು ಈ ಸಮಾಜದ ಆಸ್ತಿಗಳಾಗಿ ಹೊರೆಹೊಮ್ಮುತಾರೆ. ಇದು ವಿ. ಶೈನ್ ಕೊಚಿಂಗ್ ಸೆಂಟರ್‌ಗಳ ಮೂಲಕ ಒಂದಿಷ್ಟು ಯುವ ಮನಸ್ಸುಗಳಿಗೆ ಉದ್ಯೋಗ ಸೃಷ್ಠಿಯ ತರಬೇತಿ ನೀಡುತ್ತಿರುವುದು ಶ್ಲಾಘನೀಯ ಎಂದು ಉಡುಪಿ ಮತ್ತು ಚಿಕ್ಕಮಗಳೂರು ಲೋಕಸಭಾ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.

    Click Here

    Call us

    Click Here

    ಅವರು ಭಾನುವಾರ ಕೋಟದ ಡಾ. ಶಿವರಾಮ ಕಾರಂತ ಥೀಮ್ ಪಾರ್ಕ್‌ನಲ್ಲಿ ಶ್ರೀ ಕೃಷ್ಣ ಪ್ರಸಾದ್ ಪೌಂಡೇಶನ್‌ನ  ಪ್ರಾಯೋಜಕತ್ವದಲ್ಲಿ ವಿ-ಶೈನ್ ಕೋಚಿಂಗ್ ಸೆಂಟರ್ ಕೋಟ ನೇತೃತ್ವದಲ್ಲಿ ರಾಜ್ಯ ಸರ್ಕಾರದಿಂದ ಸರಿಸುಮಾರು 15,000 ಪ್ರಾಥಮಿಕ, ಪ್ರೌಢಶಾಲಾ ಶಿಕ್ಷಕ, ದೈಹಿಕ ಶಿಕ್ಷಕ ಮತ್ತು ಕಂಪ್ಯೂಟರ್ ಶಿಕ್ಷಕರ ಹುದ್ದೆಗಳನ್ನು ಆಹ್ವಾನಿಸಿದ್ದು , ಈ ಹುದ್ದೆಗಳಿಗೆ ಲಿಖಿತ ಪರೀಕ್ಷೆಯ ಪೂರ್ವಭಾವಿಯಾಗಿ ಉಚಿತ ತರಬೇತಿ ಕಾರ್ಯಗಾರವನ್ನು ಉದ್ಘಾಟಿಸಿ ಮಾತನಾಡಿ ಸರಕಾರಿ ಇಲಾಖೆಯಲ್ಲಿ ಅತಿ ಹೆಚ್ಚು ಉತ್ತರ ಕರ್ನಾಟಕದ ಜನ ಆಯ್ಕೆಗೊಳ್ಳುವ ಇಂದಿನ ಕಾಲಘಟ್ಟದಲ್ಲಿ ನಮ್ಮ ಅವಿಭಜಿತ ಜಿಲ್ಲೆಗಳ ಉದ್ಯೋಗಾಂಶಿಗಳಿಗೆ ಈ ವಿಶೈನ್ ಕೋಚಿಂಗ್ ಹೊಸ ಆಯಾಮ ನೀಡಲಿದೆ ಎಂದರು.

    ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀ ಕೃಷ್ಣಪ್ರಸಾದ್ ಫೌಂಡೇಶನ್ ಮುಖ್ಯಸ್ಥ ಸಂಪತ್ ಕುಮಾರ್ ಶೆಟ್ಟಿ ವಹಿಸಿ ಮಾತನಾಡಿ, ಉದ್ಯಮ ಕ್ಷೇತ್ರದಲ್ಲಿ ಎಷ್ಟು ಯಶಸ್ಸು ಕಾಣುತ್ತೇವೆ ಅದೇ ರೀತಿ ಉದ್ಯೋಗ ಕ್ಷೇತ್ರದಲ್ಲೂ ಯುವ ಮನಸ್ಸುಗಳು ವಿ.ಶೈನ್ ಕೋಚಿಂಗ್ ಮೂಲಕ ಶಿಕ್ಷಕರ ಕ್ಷೇತ್ರದಲ್ಲಿ ಮುಂಚೂಣಿಗೆ ನಿಲ್ಲುವಂತ್ತಾಗಲಿ ಎಂದು ಹಾರೈಸಿದರು.

    ಈ ವೇಳೆ ಸಂಪನ್ಮೂಲ ವ್ಯಕ್ತಿಗಳಾದ ಉಪನ್ಯಾಸಕರಾದ ಡಾ.ಪದ್ಮನಾಭ ಸಿ.ಎಚ್, ಆನಂದ್ ಜಿ, ಸುಧೀರ್ ಪ್ರಭು ಅವರುಗಳನ್ನು ವಿ.ಶೈನ್ ಕೋಚಿಂಗ್ ಸೆಂಟರ್ ಪರವಾಗಿ ಗೌರವಿಸಲಾಯಿತು. ವಿಶೈನ್ ಕೋಚಿಂಗ್ ಸೆಂಟರ್ ಮುಖ್ಯಸ್ಥ ಹರೀಶ್ ಕುಮಾರ್ ಶೆಟ್ಟಿ ಪ್ರಾಸ್ತಾವಿಕ ನುಡಿಗಳನ್ನಾಡಿ ಕಾರ್ಯಕ್ರಮ ನಿರ್ವಹಿಸಿದರು. ಸಂಸ್ಥೆಯ ನಿರ್ದೇಶಕ ಗಿರೀಶ್ ಕುಮಾರ್ ಶೆಟ್ಟಿ ಸ್ವಾಗತಿಸಿದರು.ಸಂಸ್ಥೆಯ ಪ್ರಸಾದ  ಬಿಲ್ಲವ ವಂದಿಸಿದರು. ಪೂರ್ವಾಹ್ನ 9.30ರಿಂದ ಆರಂಭಗೊಂಡ ಕಾರ್ಯಾಗಾರ ಸಂಜೆವರೆಗೆ ತರಬೇತಿ ಆಸಕ್ತರು ಭಾಗಿಯಾಗಿ ಪ್ರಯೋಜನ ಪಡೆದುಕೊಂಡರು.

    Click here

    Click here

    Click here

    Call us

    Call us

    Kota
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಮುಳ್ಳಿಕಟ್ಟೆ: ಮೀನು ಸಾಗಾಟದ ಲಾರಿ ಪಲ್ಟಿ

    07/09/2026

    ಕೋಟ: ಬಸ್‌ಗೆ ಸ್ಕೂಟಿ ಡಿಕ್ಕಿಯಾಗಿ ಸ್ಕೂಟಿ ಸವಾರ ಸಾವು, ಸಹಸವಾರ ಗಂಭೀರ  

    07/09/2026

    ಶ್ರೀ ರಾಮ ಸೌಹಾರ್ದ ಕ್ರೆಡಿಟ್‌ ಕೋ ಆಪರೇಟಿವ್‌ ಸೊಸೈಟಿಯ ವಾರ್ಷಿಕ ಮಹಾಸಭೆ

    07/09/2026
    Leave A Reply Cancel Reply

    seventeen − ten =

    Call us

    Click Here

    Call us

    Call us

    Call us
    Highest Viewed Recently
    • ಮುಳ್ಳಿಕಟ್ಟೆ: ಮೀನು ಸಾಗಾಟದ ಲಾರಿ ಪಲ್ಟಿ
    • ಕೋಟ: ಬಸ್‌ಗೆ ಸ್ಕೂಟಿ ಡಿಕ್ಕಿಯಾಗಿ ಸ್ಕೂಟಿ ಸವಾರ ಸಾವು, ಸಹಸವಾರ ಗಂಭೀರ  
    • ಶ್ರೀ ರಾಮ ಸೌಹಾರ್ದ ಕ್ರೆಡಿಟ್‌ ಕೋ ಆಪರೇಟಿವ್‌ ಸೊಸೈಟಿಯ ವಾರ್ಷಿಕ ಮಹಾಸಭೆ
    • ಗಂಗೊಳ್ಳಿ ಸೇವಾ ಸಂಗಮ ನಿವೇದಿತಾ ಶಿಶು ಮಂದಿರ: 40ನೇ ವರ್ಷದ ಶ್ರೀ ಕೃಷ್ಣಜನ್ಮಾಷ್ಟಮಿ ಕಾರ್ಯಕ್ರಮ
    • ತೆಕ್ಕಟ್ಟೆ ವಿಶ್ವ ವಿನಾಯಕ ವಿದ್ಯಾಸಂಸ್ಥೆಗಳಲ್ಲಿ ಶಿಕ್ಷಕರ ದಿನಾಚರಣೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.