Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಶ್ರೀ ರಾಮ ಸೌಹಾರ್ದ ಕ್ರೆಡಿಟ್‌ ಕೋ ಆಪರೇಟಿವ್‌ ಸೊಸೈಟಿಯ ವಾರ್ಷಿಕ ಮಹಾಸಭೆ
    ಊರ್ಮನೆ ಸಮಾಚಾರ

    ಶ್ರೀ ರಾಮ ಸೌಹಾರ್ದ ಕ್ರೆಡಿಟ್‌ ಕೋ ಆಪರೇಟಿವ್‌ ಸೊಸೈಟಿಯ ವಾರ್ಷಿಕ ಮಹಾಸಭೆ

    Updated:07/09/2026No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಬೈಂದೂರು:
    ಕಳೆದ ಹದಿನೇಳು ವರ್ಷಗಳಿಂದ ಸಂಸ್ಥೆಯು ಯಶಸ್ವಿಯಾಗಿ ಮುನ್ನಡೆಯುತ್ತಾ ಬ೦ದಿದೆ. ಹಿರಿಯರ ಮಾರ್ಗದರ್ಶನ, ಪ್ರೇರಣೆಯಿಂದ ಸಂಸ್ಥೆಯು ದಿನದಿಂದ ದಿನಕ್ಕೆ ಅಭಿವೃದ್ಧಿ ಪಥದತ್ತ ಸಾಗಿ ಲಾಭ ಗಳಿಸುತ್ತಾ ಬಂದಿದೆ. ಈ ವರ್ಷ 300 ಕೋಟಿ ವ್ಯವಹಾರವನ್ನು ಮಾಡಿ 80 ಲಕ್ಷಕ್ಕೂ ಮಿಕ್ಕಿಲಾಭ ಗಳಿಸಿದೆ ಎ೦ದು ಶ್ರೀರಾಮ ಸೌಹಾರ್ದ ಕ್ರೆಡಿಟ್ ಕೋ ಆಪರೇಟಿವ್‌ ಸೊಸೈಟಿಯ ಅಧ್ಯಕ್ಷರಾದ ಎಸ್‌. ರಾಜು ಪೂಜಾರಿ ಹೇಳಿದರು.

    Click Here

    Call us

    Click Here

    ಅವರು ಭಾನುವಾರ ಶ್ರೀ ರಾಮ ಸೌಹಾರ್ದ ಕ್ರೆಡಿಟ್‌ ಕೋ ಆಪರೇಟಿವ್‌ ಸೊಸೈಟಿಯ  ಸೊಸೈಟಿಯ ವಾರ್ಷಿಕ ಮಹಾಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸಂಸ್ಥೆಯು ಸದೃಢವಾಗಿ ನಿಂತಿದೆ. ಸಂಸ್ಥೆಯು 57 ಕೋಟಿ ಠೇವಣಿಯನ್ನು ಹೊಂದಿದೆ. 49 ಕೋಟಿ ಸಾಲ ನೀಡಲಾಗಿದೆ. 1 ಕೋಟಿ 16 ಲಕ್ಷ ಪಾಲು ಬಂಡವಾಳ ಹೊಂದಿದೆ. ವಿವಿಧ ಆರ್ಥಿಕ ಸಂಸ್ಥೆಗಳಲ್ಲಿ 14 ಕೋಟಿ 57 ಲಕ್ಷ ಹೂಡಿಕೆ ಮಾಡಲಾಗಿದೆ. ಸಂಸ್ಥೆಯು 4 ಕೋಟಿಗೂ ಮಿಕ್ಕಿ ನಿಧಿಗಳನ್ನು ಹೊಂದಿದೆ ಎಂದು ತಿಳಿಸಿದ ಎಸ್‌.ರಾಜು ಪೂಜಾರಿಯವರು ಇದೇ ಸಂದರ್ಭದಲ್ಲಿ 13% ಡಿವಿಡೆಂಡ್ ಘೋಷಣೆ ಮಾಡಿದರು.

    ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕಿಟ್ಟಣ್ಣ ರೈ ವಾರ್ಷಿಕ ವರದಿಯನ್ನು ಮಂಡಿಸಿದರು. ಸಂಸ್ಥೆಯ ಅಭಿವೃದ್ಧಿಯನ್ನು ಅಂಕಿಅಂಶ ಸಮೇತ ಸಭೆಯ ಗಮನಕ್ಕೆ ತಂದು ಸದಸ್ಯರ ಒಪ್ಪಿಗೆ ಪಡೆದರು.

    ಸಂಸ್ಥೆಯ ಉಪಾಧ್ಯಕ್ಷರಾದ ಎಂ.ವಿನಾಯಕ ರಾವ್ ಮರವಂತೆ, ನಿರ್ದೇಶಕರಾದ ಪ್ರಶಾಂತ ಪೂಜಾರಿ, ಮಂಜು ಪೂಜಾರಿ, ಮಂಜುನಾಥ ಪೂಜಾರಿ, ಸೀತರಾಮ ಮಡಿವಾಳ, ರಾಮಕೃಷ್ಣ ಖಾರ್ವಿ, ಪುಟ್ಟ ಎಂ ಬಿಲ್ಲವ, ಅಣ್ಣಪ್ಪ ಪೂಜಾರಿ, ಬೇಬಿ, ನಾಗರತ್ನ ಉಪಸ್ಥಿತರಿದ್ದರು. ಸಂಸ್ಥೆಯ ಸಿಬ್ಬಂದಿ ಸಂತೋಷ ಸ್ವಾಗತಿಸಿದರು. ಎಂ.ವಿನಾಯಕ ರಾವ್ ವಂದಿಸಿದರು.

    Byndoor
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಕೋಟ ಪಂಚವರ್ಣ ಸಂಘಟನೆ ವತಿಯಿಂದ ಶಿಕ್ಷಕರ ದಿನಾಚರಣೆ, ಗುರುವಂದನೆ

    07/09/2026

    ಮುಳ್ಳಿಕಟ್ಟೆ: ಮೀನು ಸಾಗಾಟದ ಲಾರಿ ಪಲ್ಟಿ

    07/09/2026

    ಕೋಟ: ಬಸ್‌ಗೆ ಸ್ಕೂಟಿ ಡಿಕ್ಕಿಯಾಗಿ ಸ್ಕೂಟಿ ಸವಾರ ಸಾವು, ಸಹಸವಾರ ಗಂಭೀರ  

    07/09/2026
    Leave A Reply Cancel Reply

    18 + eighteen =

    Call us

    Click Here

    Call us

    Call us

    Call us
    Highest Viewed Recently
    • ಕೋಟ ಪಂಚವರ್ಣ ಸಂಘಟನೆ ವತಿಯಿಂದ ಶಿಕ್ಷಕರ ದಿನಾಚರಣೆ, ಗುರುವಂದನೆ
    • ಮುಳ್ಳಿಕಟ್ಟೆ: ಮೀನು ಸಾಗಾಟದ ಲಾರಿ ಪಲ್ಟಿ
    • ಕೋಟ: ಬಸ್‌ಗೆ ಸ್ಕೂಟಿ ಡಿಕ್ಕಿಯಾಗಿ ಸ್ಕೂಟಿ ಸವಾರ ಸಾವು, ಸಹಸವಾರ ಗಂಭೀರ  
    • ಶ್ರೀ ರಾಮ ಸೌಹಾರ್ದ ಕ್ರೆಡಿಟ್‌ ಕೋ ಆಪರೇಟಿವ್‌ ಸೊಸೈಟಿಯ ವಾರ್ಷಿಕ ಮಹಾಸಭೆ
    • ಗಂಗೊಳ್ಳಿ ಸೇವಾ ಸಂಗಮ ನಿವೇದಿತಾ ಶಿಶು ಮಂದಿರ: 40ನೇ ವರ್ಷದ ಶ್ರೀ ಕೃಷ್ಣಜನ್ಮಾಷ್ಟಮಿ ಕಾರ್ಯಕ್ರಮ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.