Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಬೈಂದೂರು ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸಭೆ
    ಊರ್ಮನೆ ಸಮಾಚಾರ

    ಬೈಂದೂರು ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸಭೆ

    Updated:07/09/2026No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಬೈಂದೂರು:
    ತಾಲೂಕು ಪಂಚಾಯಿತಿ ಕಚೇರಿ ಸಭಾಂಗಣದಲ್ಲಿ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಮೋಹನ ಪೂಜಾರಿ ಅಧ್ಯಕ್ಷತೆಯಲ್ಲಿ ಪ್ರಗತಿ ಪರಿಶೀಲನಾ ಸಭೆ ನಡೆಯಿತು. ಸಭೆಯಲ್ಲಿ ತಾ.ಪಂ. ಕಾರ್ಯನಿರ್ವಾಹಕ ಅಧಿಕಾರಿ ನಾಗಶಯನ ಪಿ.ಸಿ. ಇಲಾಖಾವಾರು ಯೋಜನಾ ಪ್ರಗತಿ ಪರಿಶೀಲಿಸಿದರು.

    Click Here

    Call us

    Click Here

    ಗೃಹಲಕ್ಷ್ಮಿ ಯೋಜನೆಯಡಿ ಬೈಂದೂರು ಹಾಗೂ ಕುಂದಾಪುರ ತಾಲ್ಲೂಕುಗಳಲ್ಲಿ ಮರಣ ಹೊಂದಿದ ಒಟ್ಟು 25,079 ಫಲಾನುಭವಿಗಳ ಖಾತೆಗೆ ₹77.44 ಲಕ್ಷ ಅನುದಾನ ಜಮೆಯಾಗಿತ್ತು. ಇದರಲ್ಲಿ ಈಗಾಗಲೇ ₹29 ಲಕ್ಷದಷ್ಟು ಮೊತ್ತ ಮೃತರ ಬ್ಯಾಂಕ್‌ ಖಾತೆಗಳಿಂದ ಸರ್ಕಾರಕ್ಕೆ ಮರು ಜಮೆಯಾಗಿದೆ ಎಂದು ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು.

    ಇನ್ನುಳಿದಂತೆ ಅನ್ನಭಾಗ್ಯ ಯೋಜನೆಯಡಿ ಶಿರೂರಿನ ಹಡವಿನಕೋಣೆಯಲ್ಲಿ ಹೊಸ ರೇಷನ್ ಅಂಗಡಿ ತೆರೆಯಲು ಅನುಮೋದನೆ ಸಿಕ್ಕಿದ್ದು, ಆದೇಶ ಪತ್ರ ಬಂದ ತಕ್ಷಣ ಉದ್ಘಾಟನೆಗೆ ಕ್ರಮವಹಿಸಲು ಸೂಚಿಸಲಾಯಿತು. ಕೊಲ್ಲೂರು, ಜಡ್ಕಲ್, ಮುದೂರು, ಹಳ್ಳಿಹೊಳೆ ಭಾಗದ ಜನರಿಗೆ ಶಕ್ತಿ ಯೋಜನೆಯ ಪ್ರಯೋಜನ ಸಿಗಲು ಕನಿಷ್ಠ ಒಂದು ಸರ್ಕಾರಿ ಬಸ್‌ ಒದಗಿಸುವಂತೆ ಕೆಎಸ್‌ಆರ್‌ಟಿಸಿ ಅಧಿಕಾರಿಗಳಿಗೆ ನಿರ್ದೇಶಿಸಲಾಯಿತು.

    ಇದರೊಂದಿಗೆ ಗೃಹ ಜ್ಯೋತಿ ಯೋಜನೆಯಡಿ ಬೈಂದೂರು ಮೆಸ್ಕಾಂ ವ್ಯಾಪ್ತಿಯ ಬಾಕಿ ಸರ್ವೆ ಕಾರ್ಯಕ್ಕೆ ಸಹಕಾರ ಕೋರಲಾಯಿತು ಹಾಗೂ ಯುವನಿಧಿ ಯೋಜನೆಯ ಬಾಕಿ ಅನುಮೋದನೆಗಳನ್ನು ಶೀಘ್ರ ಪೂರ್ಣಗೊಳಿಸುವುದಾಗಿ ಅಧಿಕಾರಿಗಳು ತಿಳಿಸಿದರು.

    Click here

    Click here

    Click here

    Call us

    Call us

    Byndoor
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಕಿರಿಮಂಜೇಶ್ವರ: ಶ್ರೀ ಕೃಷ್ಣ ಜನ್ಮಾಷ್ಟಮಿ ‘ಜನತಾ ರಸಬುಗ್ಗೆ 3.0’ ಮುದ್ದು ಕೃಷ್ಣ ಹಾಗೂ ಮುದ್ದು ರಾಧೆ ಸ್ಪರ್ಧೆ

    07/09/2026

    ಪ್ಲಾಸ್ಟಿಕ್‌ನಲ್ಲಿ ಸಂಗ್ರಹಿಸಿದ ನೀರು ಆರೋಗ್ಯಕ್ಕೆ ಮಾರಕ: ಶ್ರೀ ರಾಘವೇಶ್ವರ

    07/09/2026

    ಕುಂದಾಪುರ: ಶಿಕ್ಷಕರ ದಿನಾಚರಣೆಯ ಅಂಗವಾಗಿ ಶಿಕ್ಷಕ ರವಿಶಂಕರ್‌ ಹೆಬ್ಬಾರ್ ಅವರಿಗೆ ಸನ್ಮಾನ

    07/09/2026
    Leave A Reply Cancel Reply

    thirteen + eighteen =

    Call us

    Click Here

    Call us

    Call us

    Call us
    Highest Viewed Recently
    • ಕಿರಿಮಂಜೇಶ್ವರ: ಶ್ರೀ ಕೃಷ್ಣ ಜನ್ಮಾಷ್ಟಮಿ ‘ಜನತಾ ರಸಬುಗ್ಗೆ 3.0’ ಮುದ್ದು ಕೃಷ್ಣ ಹಾಗೂ ಮುದ್ದು ರಾಧೆ ಸ್ಪರ್ಧೆ
    • ಪ್ಲಾಸ್ಟಿಕ್‌ನಲ್ಲಿ ಸಂಗ್ರಹಿಸಿದ ನೀರು ಆರೋಗ್ಯಕ್ಕೆ ಮಾರಕ: ಶ್ರೀ ರಾಘವೇಶ್ವರ
    • ಕುಂದಾಪುರ: ಶಿಕ್ಷಕರ ದಿನಾಚರಣೆಯ ಅಂಗವಾಗಿ ಶಿಕ್ಷಕ ರವಿಶಂಕರ್‌ ಹೆಬ್ಬಾರ್ ಅವರಿಗೆ ಸನ್ಮಾನ
    • ಬದುಕಿನ ಪರಿಷ್ಕಾರಕ್ಕೆ ಸಂಸ್ಕೃತ ಅಗತ್ಯ: ಆದರ್ಶ ಗೋಖಲೆ
    • ಕೋಟ ಪಂಚವರ್ಣ ಸಂಘಟನೆ ವತಿಯಿಂದ ಶಿಕ್ಷಕರ ದಿನಾಚರಣೆ, ಗುರುವಂದನೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.