Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕೋಟ ಸಹಕಾರಿ ವ್ಯವಸಾಯಕ ಸಂಘದ ವಾರ್ಷಿಕ ಸಭೆ – ಶೇ.16 ಡಿವಿಡೆಂಡ್ ಘೋಷಣೆ
    ಊರ್ಮನೆ ಸಮಾಚಾರ

    ಕೋಟ ಸಹಕಾರಿ ವ್ಯವಸಾಯಕ ಸಂಘದ ವಾರ್ಷಿಕ ಸಭೆ – ಶೇ.16 ಡಿವಿಡೆಂಡ್ ಘೋಷಣೆ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕೋಟ:
    ಇಲ್ಲಿನ ಕೋಟ ಸಹಕಾರಿ ವ್ಯವಸಾಯಕ ಸಂಘ ಕೋಟ ಇದರ 99ನೇ ವಾರ್ಷಿಕ ಸರ್ವ ಸದಸ್ಯರ ಸಾಮಾನ್ಯ ಸಭೆಯು ಕೋಟದ ವಿವೇಕ ಪದವಿ ಪೂರ್ವ ಕಾಲೇಜಿನ  ಮಹಾತ್ಮಾ ಗಾಂಧಿ ಸಭಾ ಭವನದಲ್ಲಿ ಜರಗಿತು.

    Click Here

    Call us

    Click Here

    ಸಂಘದ ಅಧ್ಯಕ್ಷ ಡಾ.ಕೆ.ಕೃಷ್ಣ ಕಾಂಚನ್ ಅಧ್ಯಕ್ಷತೆ ವಹಿಸಿ  2025-26ನೇ ಸಾಲಿನ ವರದಿಯನ್ನು ವಾಚಿಸಿ, ಸಂಘವು 13 ಶಾಖೆಗಳನ್ನು ಹೊಂದಿ ಉತ್ತಮ ಪ್ರಗತಿ ಸಾಧಿಸಿ, ವರದಿ ಸಾಲಿನಲ್ಲಿ ರೂ. 329.20 ಕೋಟಿ ಠೇವಣಿ, ರೂ. 263.57 ಕೋಟಿ ಸಾಲ ಹೊರಬಾಕಿಯಿದ್ದು, ರೂ. 2061.00 ಕೋಟಿ ವ್ಯವಹಾರ ಮಾಡಿ ರೂ.5.88 ಕೋಟಿ ನಿವ್ವಳ ಲಾಭ ಗಳಿಸಿದ್ದು, ಸಂಘದ ಸದಸ್ಯರಿಗೆ ಶೇ.16ರ ಡಿವಿಡೆಂಡ್ ಘೋಷಿಸಿರುವುದಾಗಿ ಸಭೆಗೆ ತಿಳಿಸಿದರು. 

    ಸಭೆಯಲ್ಲಿ 2026ನೇ ಸಾಲಿನ ಉಡುಪಿ ಜಿಲ್ಲಾ ಅತ್ಯುತ್ತಮ ಶಿಕ್ಷಕಿ ಪ್ರಶಸ್ತಿ ಪುರಸ್ಕೃತ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಬೀಜಾಡಿ(ಪಡು) ಇಲ್ಲಿನ ಮುಖ್ಯ ಶಿಕ್ಷಕಿಯಾದ ಪಾರ್ವತಿ ಎಮ್, ಶ್ರೀ ಗುರುಭ್ಯೋ ನಮಃ ಪುರಸ್ಕೃತ ನರೇಂದ್ರ ಕುಮಾರ್, 2026ನೇ ಸಾಲಿನ ಆದರ್ಶ ಶಿಕ್ಷಕ ಪ್ರಶಸ್ತಿ ಶಿಕ್ಷಕ ಪುರಸ್ಕೃತ  ಸುಜಯೀಂದ್ರ ಹಂದೆ, 2024-25ನೇ ಸಾಲಿನ ಪುರುಷರ ವಿಭಾಗದ ಭತ್ತದ ಬೆಳೆ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದ  ಜಯರಾಮ ಶೆಟ್ಟಿ, 2025-26ನೇ ಸಾಲಿನ ದ್ವಿತೀಯ ಪಿ.ಯು.ಸಿ ವಾರ್ಷಿಕ ಪರೀಕ್ಷೆಯಲ್ಲಿ 600 ಕ್ಕೆ 597 ಅಂಕ ಪಡೆದು ರಾಜ್ಯಕ್ಕೆ ನಾಲ್ಕನೇ ರ‍್ಯಾಂಕ್ ಗಳಿಸಿದ ಪ್ರಥ್ವೀಧರ ಎಲ್ ಕಾರಂತ, 2025-26ನೇ ಸಾಲಿಸ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ 625 ಕ್ಕೆ 623 ಅಂಕ ಪಡೆದು ರಾಜ್ಯಕ್ಕೆ ತೃತೀಯ ರ‍್ಯಾಂಕ್ ಪಡೆದ ಕುಮಾರಿ ತಕ್ಷ ಪಿ ಶೆಟ್ಟಿ, ಫುಟ್ಬಾಲ್ ಕ್ರೀಡೆಯಲ್ಲಿ ಭಾರತದ ಅಂಡರ್ 19 ಫುಟ್ಬಾಲ್ ತಂಡಕ್ಕೆ ಆಯ್ಕೆಯಾದ ಹರ್ಷಿತ್ ಬಿ ಇವರುಗಳನ್ನು ಸಭೆಯಲ್ಲಿ ಸನ್ಮಾಸಿ, ಸಂಘದ ಹಿರಿಯ ಸದಸ್ಯರುಗಳನ್ನು ಸನ್ಮಾನಿಸಲಾಯಿತು. 

    ಇದೇ ಸಂದರ್ಭ ಸಂಘದಲ್ಲಿ ಅತ್ಯುತ್ತಮ ವ್ಯವಹಾರ ನಡೆಸಿದ ಶಾಖೆಗಳನ್ನು ಘೋಷಿಸಲಾಯಿತು. 

    ಸಂಘದ ಕಾರ್ಯವ್ಯಾಪ್ತಿಯ ಶಾಲೆಗಳ ಎಸ್.ಎಸ್.ಎಲ್.ಸಿ. ಹಾಗೂ ಪಿ.ಯು.ಸಿ.ಯಲ್ಲಿ ಅಧಿಕ ಅಂಕ ಗಳಿಸಿದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ , ಅಂಗವಿಕಲ ದತ್ತಿನಿಧಿ ಮತ್ತು ಕೃಷಿ ಆವರ್ತನಾ ನಿಧಿ ಪುರಸ್ಕರಿಸಲಾಯಿತು. 

    Click here

    Click here

    Click here

    Call us

    Call us

    ಕಾರ್ಯಕ್ರಮದ ವೇದಿಕೆಯಲ್ಲಿ ಗೀತಾನಂದ ಪೌಂಡೇಶನ್ ಮಣೂರು ಪ್ರವರ್ತಕ ಆನಂದ ಸಿ. ಕುಂದರ್ ,ಸಂಘದ ಉಪಾಧ್ಯಕ್ಷರಾದ  ರವೀಂದ್ರ ಕಾಮತ್,  ನಿರ್ದೇಶಕರುಗಳಾದ ಜಿ. ತಿಮ್ಮ ಪೂಜಾರಿ,  ಕೆ. ಉದಯ ಕುಮಾರ್ ಶೆಟ್ಟಿ,  ಮಹೇಶ ಶೆಟ್ಟಿ, ರಶ್ಮಿತಾ, ರಂಜಿತ್ ಕುಮಾರ್,  ಚಂದ್ರ ಪೂಜಾರಿ ಪಿ.,  ವಸಂತಿ ಪೂಜಾರಿ, ಜಿ. ಅಜಿತ್ ದೇವಾಡಿಗ,  ಪ್ರೇಮಾ, ರಾಘವೇಂದ್ರ ಮಧ್ಯಸ್ಥ, ದಿನಕರ ಶೆಟ್ಟಿ,  ಪಿ. ಶೇಖರ ಮರಕಾಲ, ರಾಜಾರಾಮ ಶೆಟ್ಟಿ ಇವರು ಉಪಸ್ಥಿತರಿದ್ದರು.

    ಸಂಘದ ನಿರ್ದೇಶಕರಾದ ಟಿ. ಮಂಜುನಾಥ  ಸ್ವಾಗತಿಸಿದರು.

    ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ  ಶರತ ಕುಮಾರ್ ಶೆಟ್ಟಿ ಧನ್ಯವಾದ ಸಮರ್ಪಿಸಿದರು. ಕುಮಾರಿ ನಿಶಾ ಆರ್. ಪೂಜಾರಿ ಪ್ರಾರ್ಥಿಸಿದರು. ಸಂಘದ ಸಿಬ್ಬಂದಿ  ಮಂಜುನಾಥ ಕಾರ್ಯಕ್ರಮ ನಿರೂಪಿಸಿದರು. 

    Kota
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ನಾಯ್ಕನಕಟ್ಟೆ ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸರ್ವ ಸದಸ್ಯರ ಸಾಮಾನ್ಯ ಸಭೆ

    08/09/2026

    ವಾಲಿಬಾಲ್ ಪಂದ್ಯಾಟ: ಶ್ರೀ ವೆಂಕಟರಮಣ ಪ.ಪೂ ಕಾಲೇಜಿನ ವಿದ್ಯಾರ್ಥಿನಿಯರು ಜಿಲ್ಲಾ ಮಟ್ಟಕ್ಕೆ ಆಯ್ಕೆ

    08/09/2026

    ಕುಂದಾಪುರದಿಂದ ಸಾಸ್ತಾನದವರೆಗೆ ದೇಶಭಕ್ತಿಯ ನಡಿಗೆ – ಶಾಸ್ತ್ರಿ ಸರ್ಕಲ್ ಬಳಿ ಸಾರ್ವಜನಿಕ ಸಮಾವೇಶ

    08/09/2026
    Leave A Reply Cancel Reply

    twenty + 12 =

    Call us

    Click Here

    Call us

    Call us

    Call us
    Highest Viewed Recently
    • ನಾಯ್ಕನಕಟ್ಟೆ ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸರ್ವ ಸದಸ್ಯರ ಸಾಮಾನ್ಯ ಸಭೆ
    • ಕೋಟ ಸಹಕಾರಿ ವ್ಯವಸಾಯಕ ಸಂಘದ ವಾರ್ಷಿಕ ಸಭೆ – ಶೇ.16 ಡಿವಿಡೆಂಡ್ ಘೋಷಣೆ
    • ವಾಲಿಬಾಲ್ ಪಂದ್ಯಾಟ: ಶ್ರೀ ವೆಂಕಟರಮಣ ಪ.ಪೂ ಕಾಲೇಜಿನ ವಿದ್ಯಾರ್ಥಿನಿಯರು ಜಿಲ್ಲಾ ಮಟ್ಟಕ್ಕೆ ಆಯ್ಕೆ
    • ಜಾನಕಿ ಸ್ಮೃತಿ: ದೋಹಾದಲ್ಲಿ ಗಾನ ಕೋಗಿಲೆ ಎಸ್. ಜಾನಕಿ ಅವರಿಗೆ ಗಾನ ನಮನ
    • ಕುಂದಾಪುರದಿಂದ ಸಾಸ್ತಾನದವರೆಗೆ ದೇಶಭಕ್ತಿಯ ನಡಿಗೆ – ಶಾಸ್ತ್ರಿ ಸರ್ಕಲ್ ಬಳಿ ಸಾರ್ವಜನಿಕ ಸಮಾವೇಶ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.