Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಬ್ರಹ್ಮಾವರ ತಾಲ್ಲೂಕು 5ನೇ ಸಾಹಿತ್ಯ ಸಮ್ಮೇಳನ ಪೂರ್ವಭಾವಿ ಸಭೆ. ಸಮ್ಮೇಳನ ಅಧ್ಯಕ್ಷರಾಗಿ ನರೇಂದ್ರ ಕುಮಾರ್ ಕೋಟ ಆಯ್ಕೆ
    ಊರ್ಮನೆ ಸಮಾಚಾರ

    ಬ್ರಹ್ಮಾವರ ತಾಲ್ಲೂಕು 5ನೇ ಸಾಹಿತ್ಯ ಸಮ್ಮೇಳನ ಪೂರ್ವಭಾವಿ ಸಭೆ. ಸಮ್ಮೇಳನ ಅಧ್ಯಕ್ಷರಾಗಿ ನರೇಂದ್ರ ಕುಮಾರ್ ಕೋಟ ಆಯ್ಕೆ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕೋಟ:
    :ಬ್ರಹ್ಮಾವರ ತಾಲೂಕು ಐದನೇ ಸಾಹಿತ್ಯ ಸಮ್ಮೇಳನವು ಅ.4 ರಂದು ಸಾಸ್ತಾನದ ಶಿವಕೃಪ ಕಲ್ಯಾಣ ಮಂಟಪದಲ್ಲಿ ನಡೆಯಲಿದ್ದು ಇದರ ಪೂರ್ವಭಾವಿ ಸಭೆಯು ಶಿವಕೃಪಾ ಕಲ್ಯಾಣಮಂಟಪದಲ್ಲಿ ಭಾನುವಾರ ನಡೆಯಿತು.

    Click Here

    Call us

    Click Here

    ಕಸಾಪ ತಾಲ್ಲೂಕು ಅಧ್ಯಕ್ಷ ರಾಮಚಂದ್ರ ಐತಾಳ್ ಸಮ್ಮೇಳನದ ರೂಪುರೇಷೆ ಕುರಿತು ಮಾತನಾಡಿದರು. ಸಮ್ಮೇಳನದ ಸರ್ವಾಧ್ಯಕ್ಷರಾಗಿ ಸಾಹಿತಿ ನರೇಂದ್ರ ಕುಮಾರ್ ಕೋಟ ಅವರ ಹೆಸರನ್ನು ಅಧ್ಯಕ್ಷ ರಾಮಚಂದ್ರ ಐತಾಳ್ ಘೋಷಿಸಿದರು. ಸಭೆಯಲ್ಲಿ ಸರ್ವನುಮತದಿಂದ ಅಂಗಿಕರಿಸಲಾಯಿತು. 

     ಜಿಲ್ಲಾ ಸಂಘಟನ ಕಾರ್ಯದರ್ಶಿ ಸತೀಶ್ ವಡ್ಡರ್ಸೆ ಕಾರ್ಯಕ್ರಮದ ಯಶಸ್ಸಿಗೆ ಸರ್ವರ ಸಹಕಾರ ಅಗತ್ಯ ಎಂದರು.

    ಸಭೆಯಲ್ಲಿ ಸಮ್ಮೇಳನದ ವಿವಿಧ ಸಮಿತಿಗಳನ್ನು ರಚಿಸಿ ಜವಾಬ್ದಾರಿ ಹಂಚಲಾಯಿತು. ವೇದಿಯಲ್ಲಿ ಜಿಲ್ಲಾಧ್ಯಕ್ಷ ನೀಲಾವರ ಸುರೇಂದ್ರ ಅಡಿಗ , ಹಿರಿಯ ಸಾಹಿತಿ ಉಪೇಂದ್ರ ಸೋಮಯಾಜಿ, ಪ್ರತಾಪ ಶೆಟ್ಟಿ, ರಘು ಮಧ್ಯಸ್ಥ,ತಾಲ್ಲೂಕು ಮತ್ತು ಜಿಲ್ಲಾ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.  ಕೋಶಾಧಿಕಾರಿ ಅಲ್ತಾರು ನಾಗರಾಜ್ ನಿರೂಪಿಸಿ, ವಂದಿಸಿದರು.

    Click here

    Click here

    Click here

    Call us

    Call us

    Kota
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ತೆಂಗಿನ ಮರದಿಂದ ಬಿದ್ದು ವ್ಯಕ್ತಿ ಸಾವು

    09/09/2026

    ಹಂಗಳೂರು: ರಸ್ತೆ ವಿಭಾಜಕ್ಕೆ ಸ್ಕೂಟರ್‌ ಡಿಕ್ಕಿಯಾಗಿ ಸವಾರನಿಗೆ ಗಾಯ

    09/09/2026

    ಐಎಂಜೆಐಎಸ್‌ಸಿ ವಿದ್ಯಾರ್ಥಿ ಅಬ್ದುಲ್ ಮಲ್ಲಿಕ್‌ಗೆ ಕರಾಟೆ ಚಾಂಪಿಯನ್‌ಶಿಪ್‌ನಲ್ಲಿ ಬೆಳ್ಳಿ ಪದಕ

    09/09/2026
    Leave A Reply Cancel Reply

    4 × 2 =

    Call us

    Click Here

    Call us

    Call us

    Call us
    Highest Viewed Recently
    • ಪ.ಪಂಗಡದ ಅಭ್ಯರ್ಥಿಗಳಿಗೆ ಜಾನಪದ ಕಲಾ ಪ್ರಕಾರ ತರಬೇತಿ: ಅರ್ಜಿ ಆಹ್ವಾನ
    • ಆಳ್ವಾಸ್ ಸಾಂಸ್ಕೃತಿಕ ವಿದ್ಯಾರ್ಥಿಗಳ ಬೆಂಬಲಕ್ಕೆ ಕೋಡ್‌ಕ್ರಾಫ್ಟ್‌ನಿಂದ ₹6.28 ಲಕ್ಷ ಸಿಎಸ್‌ಆರ್‌ ನೆರವು
    • ಬ್ರಹ್ಮಾವರ ತಾಲ್ಲೂಕು 5ನೇ ಸಾಹಿತ್ಯ ಸಮ್ಮೇಳನ ಪೂರ್ವಭಾವಿ ಸಭೆ. ಸಮ್ಮೇಳನ ಅಧ್ಯಕ್ಷರಾಗಿ ನರೇಂದ್ರ ಕುಮಾರ್ ಕೋಟ ಆಯ್ಕೆ
    • ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮ: ಸಾಲ – ಸಹಾಯಧನ ಸೌಲಭ್ಯಕ್ಕೆ ಅರ್ಜಿ ಆಹ್ವಾನ
    • ತೆಂಗಿನ ಮರದಿಂದ ಬಿದ್ದು ವ್ಯಕ್ತಿ ಸಾವು

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.