Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ಹೆಸರಿನಲ್ಲಿ ನಕಲಿ ವೆಬೆಸೈಟ್‌ ಬಳಸಿ ಭಕ್ತಿರಿಗೆ ಮೋಸ
    ಊರ್ಮನೆ ಸಮಾಚಾರ

    ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ಹೆಸರಿನಲ್ಲಿ ನಕಲಿ ವೆಬೆಸೈಟ್‌ ಬಳಸಿ ಭಕ್ತಿರಿಗೆ ಮೋಸ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕೊಲ್ಲೂರು:
    ನಕಲಿ ವೆಬ್‌ಸೈಟ್ ಮೂಲಕ ಆನ್‌ಲೈನ್‌ನಲ್ಲಿ ಕೊಠಡಿ ಕಾಯ್ದಿರಿಸುವುದಾಗಿ ಹೇಳಿ ಕೇರಳದ ಮೂಲದ ಭಕ್ತರಿಗೆ ಮೋಸ ಮಾಡಿದ ಬಗ್ಗೆ ಕೊಲ್ಲೂರು ಠಾಣೆಯಲ್ಲಿ ದೂರು ದಾಖಲಾಗಿದೆ.

    Click Here

    Call us

    Click Here

    ಕೇರಳದ ಭಕ್ತರೋರ್ವರು ನಕಲಿ ವೆಬ್‌ಸೈಟ್ ನಂಬಿ ಆನ್‌ಲೈನ್‌ನಲ್ಲಿ ಮುಂಗಡ ಕೊಠಡಿ ಕಾಯ್ದುಕೊಳ್ಳಲು 1500 ರೂ. ನೀಡಿದ್ದರು. ಅದರಂತೆ ಸೆ.7 ರಂದು ಕೊಲ್ಲೂರಿಗೆ ಆಗಮಿಸಿದ್ದ ಅವರು ಆ ವಸತಿ ಗೃಹದ ಸಿಬ್ಬಂದಿಯನ್ನು ವಿಚಾರಿಸಿ ರಶೀದಿ ತೋರಿಸಿದಾಗ ಅದು ನಕಲಿ ವೆಬ್‌ಸೈಟ್ ಅನ್ನುವುದು ಬೆಳಕಿಗೆ ಬಂತು. ಮೋಸ ಹೋದ ಭಕ್ತರು ದೇಗುಲದ ಕಾರ್ಯನಿರ್ವಹಣಾಧಿಕಾರಿ ಪ್ರಶಾಂತ್ ಕುಮಾರ್ ಶೆಟ್ಟಿ ಅವರನ್ನು ಸಂಪರ್ಕಿಸಿ ಕೊಲ್ಲೂರು ಠಾಣೆಗೆ ದೂರು ನೀಡಿದ್ದಾರೆ.

    ಈ ಹಿಂದೆ ಇದೇ ರೀತಿ ನಕಲಿ ವೆಬ್‌ಸೈಟ್ ಮೂಲಕ ಭಕ್ತರಿಗೆ ಮೋಸ ಮಾಡಿದ ಪ್ರಕರಣದಲ್ಲಿ ರಾಜಸ್ಥಾನ ಮೂಲದ ವ್ಯಕ್ತಿಯನ್ನು ಬಂಧಿಸಲಾಗಿತ್ತು. ಕೊಲ್ಲೂರಿಗೆ ಆಗಮಿಸುವ ಭಕ್ತರು ಕೊಠಡಿಗಳನ್ನು ಮುಂಗಡವಾಗಿ ಕಾಯ್ದಿರಿಸುವ ಸಲುವಾಗಿ ದೇಗುಲದಿಂದ ಮಾಡಿರುವ ವ್ಯವಸ್ಥೆಯನ್ನು ಅನುಸರಿಸಬೇಕೆಂದು ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಬಾಬು ಶೆಟ್ಟಿ ವಿನಂತಿಸಿದ್ದಾರೆ.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಕರಾಟೆ ಸ್ಪರ್ಧೆಯಲ್ಲಿ ಇತಿಹಾಸ ಸೃಷ್ಟಿಸಿದ ಜನತಾ – ರಾಜ್ಯಮಟ್ಟಕ್ಕೇರಿದ 3 ವಿದ್ಯಾರ್ಥಿಗಳು

    10/09/2026

    ಗಂಗೊಳ್ಳಿ ಪೊಲೀಸರಿಂದ ಅಮಾಯಕ ಆಟೋ ಚಾಲಕನಿಗೆ ಕಳ್ಳನ ಪಟ್ಟ – ದೋಷಮುಕ್ತಗೊಳಿಸಿದ ಹೈಕೋರ್ಟ್‌

    10/09/2026

    ಶ್ರೀರಾಮ ಗೆಳೆಯರಿಂದ ಹಿಂದೂ ರುದ್ರ ಭೂಮಿ ಸ್ವಚ್ಛತಾ ಕಾರ್ಯ

    09/09/2026
    Leave A Reply Cancel Reply

    eleven − ten =

    Call us

    Click Here

    Call us

    Call us

    Call us
    Highest Viewed Recently
    • ಕರಾಟೆ ಸ್ಪರ್ಧೆಯಲ್ಲಿ ಇತಿಹಾಸ ಸೃಷ್ಟಿಸಿದ ಜನತಾ – ರಾಜ್ಯಮಟ್ಟಕ್ಕೇರಿದ 3 ವಿದ್ಯಾರ್ಥಿಗಳು
    • ಗಂಗೊಳ್ಳಿ ಪೊಲೀಸರಿಂದ ಅಮಾಯಕ ಆಟೋ ಚಾಲಕನಿಗೆ ಕಳ್ಳನ ಪಟ್ಟ – ದೋಷಮುಕ್ತಗೊಳಿಸಿದ ಹೈಕೋರ್ಟ್‌
    • ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ಹೆಸರಿನಲ್ಲಿ ನಕಲಿ ವೆಬೆಸೈಟ್‌ ಬಳಸಿ ಭಕ್ತಿರಿಗೆ ಮೋಸ
    • ಶ್ರೀರಾಮ ಗೆಳೆಯರಿಂದ ಹಿಂದೂ ರುದ್ರ ಭೂಮಿ ಸ್ವಚ್ಛತಾ ಕಾರ್ಯ
    • ಕಾಳಿಂಗ ನಾವಡ ಪ್ರಶಸ್ತಿಗೆ ದೇವದಾಸ ರಾವ್‌ ಆಯ್ಕೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.