Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಬಸ್ರೂರು ವ್ಯವಸಾಯ ಸೇವಾ ಸಹಕಾರಿ ಸಂಘ ವಾರ್ಷಿಕ ಮಹಾಸಭೆ – ಶೇ.17 ಡಿವಿಡೆಂಡ್ ಘೋಷಣೆ
    ಊರ್ಮನೆ ಸಮಾಚಾರ

    ಬಸ್ರೂರು ವ್ಯವಸಾಯ ಸೇವಾ ಸಹಕಾರಿ ಸಂಘ ವಾರ್ಷಿಕ ಮಹಾಸಭೆ – ಶೇ.17 ಡಿವಿಡೆಂಡ್ ಘೋಷಣೆ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ:
    ತಾಲೂಕಿನ ಪ್ರತಿಷ್ಟಿತ ಬಸ್ರೂರು ವ್ಯವಸಾಯ ಸೇವಾ ಸಹಕಾರಿ ಸಂಘದ 2025-26ನೇ ಸಾಲಿನ ವಾರ್ಷಿಕ ಮಹಾಸಭೆಯು ಸಂಘದ ಪ್ರಧಾನ ಕಚೇರಿ ವಠಾರದಲ್ಲಿ ಜರುಗಿತು.

    Click Here

    Call us

    Click Here

    ಸಭೆಯ ಅಧ್ಯಕ್ಷತೆಯನ್ನು ಸಂಘದ ಮಾನ್ಯ ಅಧ್ಯಕ್ಷರಾದ ಎಸ್. ಶೀನ ಪೂಜಾರಿ ಅವರು ವಹಿಸಿ, ಮಾತನಾಡಿ, ಸಂಘದಿಂದ ಸಿಗುವ ಎಲ್ಲಾ ಸೌಲಭ್ಯಗಳ ಮಾಹಿತಿಯನ್ನು ನೀಡುವುದರೊಂದಿಗೆ 2025-26ನೇ ಸಾಲಿನಲ್ಲಿ ಸಂಘವು 105.23 ಕೋಟಿಯಷ್ಟು ಸಾಲ ನೀಡಿ ಸಂಘವು ಗಳಿಸಿದ ಲಾಭ ರೂ.2.53 ಕೋಟಿಯಲ್ಲಿ ವಿವಿಧ ಖಾತೆಗಳಿಗೆ ಹಂಚಿಕೆ ಮಾಡಿದ ಮೇಲೆ ಪಾಲುದಾರ ಸದಸ್ಯರಿಗೆ ಶೇ.17 ಡಿವಿಡೆಂಡನ್ನು ಘೋಷಿಸಿದರು. ಸಂಘವು ವರದಿ ಸಾಲಿನಲ್ಲಿ ಸುಮಾರು 502 ಕೋಟಿಗೂ ಮಿಕ್ಕಿದ ವ್ಯವಹಾರವನ್ನು ನಡೆಸಿದ್ದು ಲಾಭವನ್ನು ಗಳಿಸಲು ಸಂಘದ ನೌಕರರ ಸಾಧ್ಯವಾಗಿರುವುದಕ್ಕೆ ಮತ್ತು ಸದಸ್ಯರ ಸಹಕಾರದಿಂದ ಗಮನಾರ್ಹವಾದ ಎಲ್ಲರಿಗೂ ಧನ್ಯವಾದವನ್ನು ಅರ್ಪಿಸಿದರು.

    ಸುಧಾ ಸಿ. ಶೆಟ್ಟಿ , ಸಂಧ್ಯಾರಾಣಿ ಶೆಟ್ಟಿ ಮತ್ತು ಸುಷ್ಮಿತಾ ಇವರ ಪ್ರಾರ್ಥನೆಯೊಂದಿಗೆ ಸಭೆಯ ಕಲಾಪಗಳು ಪ್ರಾರಂಭವಾಯಿತು. ಮಹಾಸಭೆಯ ನಡವಳಿಕೆಗೆ ಸಂಬಂಧಿಸಿದ ಎಲ್ಲಾ ಮಾಹಿತಿಯನ್ನು ಹಾಗೂ ಸಂಘದ ವರದಿಯನ್ನು ಸಂಘದ ಮುಖ್ಯಕಾರ್ಯ ನಿರ್ವಹಣಾಧಿಕಾರಿಯಾದ ಸಬಿತಾ ಅವರು ನೀಡಿದರು.

    ಇತ್ತೀಚಿಗೆ ಸೇವಾ ನಿವೃತ್ತಿಗೊಂಡ ಸಂಘದ ಸಿಬ್ಬಂದಿಯವರಾದ ನಾರಾಯಣ ಬಿ., ರಾಜ್ಯ ಮಟ್ಟದ ಕರಾಟೆ ಸ್ಫರ್ಧೆಯಲ್ಲಿ ವಿಜೇತರಾದ ಅವನಿ ಎ. ಪೂಜಾರಿ , ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ ಕರುಣಾಕರ ಗಾಣಿಗ , 2025-26ನೇ ಸಾಲಿನಲ್ಲಿ SSLC alfli ರಾಜ್ಯಕ್ಕೆ ದ್ವೀತಿಯ ಸ್ಥಾನವನ್ನು ಪಡೆದ ಅನ್ವರ್ಥ ಪೂಜಾರಿ ಅವರನ್ನು ಸಭೆಯಲ್ಲಿ ಸನ್ಮಾನಿಸಲಾಯಿತು

    ಕ್ಲಪ್ತ ಸಮಯಕ್ಕೆ ಸರಿಯಾಗಿ ಕೃಷಿ ಪೂರಕ ಸಾಲ ಮರುಪಾವತಿ ಮಾಡಿರುವ ರೈತ ಸದಸ್ಯರಿಗೆ ಕಿರುಕಾಣಿಕೆ ನೀಡಿ ಗೌರವಿಸಲಾಯಿತು . ಸಂಘದ ಕಾರ್ಯವ್ಯಾಪ್ತಿಯಲ್ಲಿರುವ ಪ್ರಾಥಮಿಕ ಶಾಲೆ ಹಾಗೂ ಪ್ರೌಢಶಾಲೆಯಲ್ಲಿ ಕ್ರಮವಾಗಿ 7ನೇ ತರಗತಿ ಹಾಗೂ ಎಸ್ ಎಸ್ ಎಲ್ ಸಿ ಅಂತಿಮ ಪರೀಕ್ಷೆಯಲ್ಲಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಹಾಗೂ 2025-26ನೇ ಸಾಲಿನಲ್ಲಿ SSLC ಹಾಗೂ PUC ಅಂತಿಮ ಪರೀಕ್ಷೆಯಲ್ಲಿ ಶೇಕಡಾ 95 ಮತ್ತು ಅದಕ್ಕಿಂತ ಜಾಸ್ತಿ ಅಂಕ ಪಡೆದ ಸಂಘದ ಸದಸ್ಯರ ಮಕ್ಕಳಿಗೆ ಗೌರವ ಧನ ನೀಡಿ ಅಭಿನಂದಿಸಲಾಯಿತು.

    Click here

    Click here

    Click here

    Call us

    Call us

    ಸಂಘದ ಉಪಾಧ್ಯಕ್ಷರಾದ ಸಂಜೀವ ಪೂಜಾರಿ, ನಿರ್ದೇಶಕರಾದ ಕೆ ಮಹಾಲಿಂಗ, ಕೆ.ವಿಕಾಸ ಹೆಗ್ಡೆ , ರಾಮ ಕಿಶನ್ ಹೆಗ್ಡೆ ಬಿವಿ, ಅಶೋಕ ಪೂಜಾರಿ, ಅನುಪಮ ಶೆಟ್ಟಿ, ಸವಿತಾ ಪೂಜಾರಿ, ವೀರಾ, ಸುರೇಶ ಪೂಜಾರಿ ಉಪಸ್ಥಿತರಿದ್ದರು.

    ನಿರ್ದೇಶಕರಾದ ರಾಮ ಕಿಶನ್ ಹೆಗ್ಡೆ ಸ್ವಾಗತಿಸಿದರು. ನಿರ್ದೇಶಕರಾದ.ವಿಕಾಸ ಹೆಗ್ಡೆ ಪ್ರಾಸ್ತಾವಿಕ ಮಾತುಗಳನ್ನಾಡಿದರು. ನಿರ್ದೇಶಕರಾದ ಅಶೋಕ ಪೂಜಾರಿ ಧನ್ಯವಾದ ಸಮರ್ಪಿಸಿದರು. ಉಪ ನಿರ್ವಹಣಾದಿಕಾರಿರವರಾದ ಕೆ ಎನ್ ಗೌತಮ ಅವರು ಕಾರ್ಯಕ್ರಮ ನಿರೂಪಿಸಿದರು.

    kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಆಧುನಿಕ ಕಾಲದ ಆಹಾರ ಕ್ರಮಗಳಿಂದ ಅನಾರೋಗ್ಯ: ಪ್ರೇಮಮೂರ್ತಿ

    11/09/2026

    ಶಂಕರನಾರಾಯಣ: ಗರ್ಭಿಣಿ ಮಹಿಳೆಯರಿಗೆ ಪೌಷ್ಟಿಕ ಆಹಾರ ಕಿಟ್ ವಿತರಣೆ

    11/09/2026

    ಡಾ. ಬಿ.ಬಿ. ಹೆಗ್ಡೆ ಕಾಲೇಜು: ಭಾಷಾ ಸಂಘ ಲಿಂಗ ಕಲ್ಪವೃಕ್ಷ – ವಾರ್ಷಿಕ ಚಟುವಟಿಕೆ ಉದ್ಘಾಟನೆ

    11/09/2026
    Leave A Reply Cancel Reply

    three × one =

    Call us

    Click Here

    Call us

    Call us

    Call us
    Highest Viewed Recently
    • ಬಸ್ರೂರು ವ್ಯವಸಾಯ ಸೇವಾ ಸಹಕಾರಿ ಸಂಘ ವಾರ್ಷಿಕ ಮಹಾಸಭೆ – ಶೇ.17 ಡಿವಿಡೆಂಡ್ ಘೋಷಣೆ
    • ಆಧುನಿಕ ಕಾಲದ ಆಹಾರ ಕ್ರಮಗಳಿಂದ ಅನಾರೋಗ್ಯ: ಪ್ರೇಮಮೂರ್ತಿ
    • ಶಂಕರನಾರಾಯಣ: ಗರ್ಭಿಣಿ ಮಹಿಳೆಯರಿಗೆ ಪೌಷ್ಟಿಕ ಆಹಾರ ಕಿಟ್ ವಿತರಣೆ
    • ಆಳ್ವಾಸ್ ಕೇರಳೀಯಂ: ಕೇರಳದ ಸಾಂಸ್ಕೃತಿಕ ವೈವಿಧ್ಯ ಅನಾವರಣ
    • ಡಾ. ಬಿ.ಬಿ. ಹೆಗ್ಡೆ ಕಾಲೇಜು: ಭಾಷಾ ಸಂಘ ಲಿಂಗ ಕಲ್ಪವೃಕ್ಷ – ವಾರ್ಷಿಕ ಚಟುವಟಿಕೆ ಉದ್ಘಾಟನೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.