Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಸವಿತಾ ಸಮಾಜ ಅಭಿವೃದ್ಧಿ ನಿಗಮದಿಂದ ಸಾಲ ಸೌಲಭ್ಯ: ಅರ್ಜಿ ಆಹ್ವಾನ
    ಉಡುಪಿ ಜಿಲ್ಲೆ

    ಸವಿತಾ ಸಮಾಜ ಅಭಿವೃದ್ಧಿ ನಿಗಮದಿಂದ ಸಾಲ ಸೌಲಭ್ಯ: ಅರ್ಜಿ ಆಹ್ವಾನ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಉಡುಪಿ:
    ಕರ್ನಾಟಕ ಸವಿತಾ ಸಮಾಜ ಅಭಿವೃದ್ಧಿ ನಿಗಮ ನಿ. ವತಿಯಿಂದ ಪ್ರಸಕ್ತ ಸಾಲಿನಲ್ಲಿ ಅನುಷ್ಠಾನಗೊಳಿಸಲಾದ ಸ್ವಯಂ ಉದ್ಯೋಗ ಸಾಲ ಯೋಜನೆ, ಅರಿವು ಶೈಕ್ಷಣಿಕ ಸಾಲ ಯೋಜನೆ ಹಾಗೂ ವಿದೇಶಿ ವಿಶ್ವ ವಿದ್ಯಾಲಯಗಳಲ್ಲಿ ಉನ್ನತ ವ್ಯಾಸಾಂಗಕ್ಕೆ ಸಾಲ ಯೋಜನೆಯ ಸೌಲಭ್ಯ ಪಡೆಯಲು ಹಿಂದುಳಿದ ವರ್ಗಗಳ ಸವಿತಾ ಮತ್ತು ಅದರ ಉಪಜಾತಿಗಳಿಗೆ ಸೇರಿದ ಅರ್ಹ ಫಲಾಪೇಕ್ಷಿಗಳಿಂದ ಸೇವಾಸಿಂಧು ಪೋರ್ಟಲ್ http://sevasindhu.karnataka.gov.in ಮುಖಾಂತರ ಗ್ರಾಮ-ಒನ್, ಬೆಂಗಳೂರು-ಒನ್ ಹಾಗೂ ಕರ್ನಾಟಕ-ಒನ್ ಸೇವಾ ಕೇಂದ್ರಗಳಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

    Click Here

    Call us

    Click Here

    ಅರ್ಜಿ ಸಲ್ಲಿಸಲು ಅಕ್ಟೋಬರ್ 01 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ನಿಗಮದ ವೆಬ್‌ಸೈಟ್ www.kssd.karnataka.gov.in ಅಥವಾ ನಿಗಮದ ಸಹಾಯವಾಣಿ ಸಂಖ್ಯೆ: 080-22374832, 8050770004, 8050770005 ಅಥವಾ ಜಿಲ್ಲಾ ಕಚೇರಿಯ ದೂ.ಸಂಖ್ಯೆ: 0820-2574882 ಅನ್ನು ಸಂಪರ್ಕಿಸಬಹುದಾಗಿದೆ ಎಂದು  ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಚೇರಿ ಪ್ರಕಟಣೆ ತಿಳಿಸಿದೆ.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಸನ್ಮತಿ ಪತ್ರಿಕೆ ಬಿಡುಗಡೆ – ತಿಂಗಳ ಅಂಗಳ ಸಂವಾದ ಕಾರ್ಯಕ್ರಮ

    12/09/2026

    ಉಡುಪಿ: ಸೆ.16ರಂದು ಖಾಸಗಿ ಸಂಸ್ಥೆಗಳಿಗೆ ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ

    12/09/2026

    ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ಶಾಲಾ – ಕಾಲೇಜು ವಿದ್ಯಾರ್ಥಿಗಳಿಗೆ ಯುವ ಸಂಸತ್ತು ಸಭೆ: ಜಿಲ್ಲಾಧಿಕಾರಿ

    12/09/2026
    Leave A Reply Cancel Reply

    four × 1 =

    Call us

    Click Here

    Call us

    Call us

    Call us
    Highest Viewed Recently
    • ರಷ್ಯಾದ ಬ್ರಿಕ್ಸ್ ಪರಿಸರ ಸಮ್ಮೇಳನದಲ್ಲಿ ವಿವೇಕ್ ಆಳ್ವ ಉಪನ್ಯಾಸ
    • ಬೈಂದೂರು ಕಾಮಾಕ್ಷಿ ಸೌಹಾರ್ದ ಕ್ರೆಡಿಟ್ ಸಹಕಾರಿ ಸಂಘದ ವಾರ್ಷಿಕ ಸಾಮಾನ್ಯ ಸಭೆ – ಶೇ.14 ಡಿವಿಡೆಂಡ್ ಘೋಷಣೆ
    • ಸನ್ಮತಿ ಪತ್ರಿಕೆ ಬಿಡುಗಡೆ – ತಿಂಗಳ ಅಂಗಳ ಸಂವಾದ ಕಾರ್ಯಕ್ರಮ
    • ಐಎಂಜೆಐಎಸ್‌ಸಿಯಲ್ಲಿ ಹಣಕಾಸು ಸಾಕ್ಷರತೆ ಮತ್ತು ಬುದ್ಧಿವಂತ ಹೂಡಿಕೆ ಕುರಿತು ವೆಬಿನಾರ್
    • ಬಸ್ರೂರು ಶ್ರೀ ಶಾರದಾ ಕಾಲೇಜು: ಆರುಣ್ಯ 2026ರ ಸಮಾರೋಪ ಸಮಾರಂಭ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.