Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕುಂದಾಪುರ ತಾಲೂಕು ಎಲ್ಲದಕ್ಕೂ ಆದರ್ಶ ಮಾದರಿ: ಯು.ಎಸ್. ಶೆಣೈ
    ಊರ್ಮನೆ ಸಮಾಚಾರ

    ಕುಂದಾಪುರ ತಾಲೂಕು ಎಲ್ಲದಕ್ಕೂ ಆದರ್ಶ ಮಾದರಿ: ಯು.ಎಸ್. ಶೆಣೈ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ:
    ಕುಂದಾಪುರ ತಾಲೂಕು ಎಲ್ಲದಕ್ಕೂ ಆದರ್ಶ ಮಾದರಿ. ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ.ವೀರೇಂದ್ರ ಹೆಗ್ಗಡೆ ಅವರು ವ್ಯವಸ್ಥಿತವಾಗಿ ಶಿಸ್ತುಬದ್ಧವಾಗಿ ಮದ್ಯವರ್ಜನ ಶಿಬಿರಗಳನ್ನು ರೂಪಿಸಿದ್ದಾರೆ. ಹೆಗ್ಗಡೆ ಅವರ ದೂರದೃಷ್ಟಿತ್ವದ ಫಲವಾಗಿ ಕಳೆದ ಎರಡು ದಶಕಗಳಿಂದ ಅನೇಕ ಮನೆಗಳು ಬೆಳಗಿವೆ. ಇಡೀ ದೇಶಕ್ಕೆ ವಿಶ್ವಕ್ಕೆ ಮಾದರಿಯಾದ ಕಾರ್ಯಕ್ರಮಗಳನ್ನು ವೀರೇಂದ್ರ ಹೆಗ್ಗಡೆಯವರು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮೂಲಕ ಮಾಡಿದ್ದಾರೆ. ಅವರು ಮಾಡಿದ ಸಾಧನೆಯನ್ನು ಯಾರೂ ಮಾಡಲು ಸಾಧ್ಯವಿಲ್ಲ ಎಂದು ಕುಂದಪ್ರಭ ಸಂಪಾದಕ ಯು.ಎಸ್. ಶೆಣೈ ಹೇಳಿದರು.

    Click Here

    Call us

    Click Here

    ಅವರು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ಕುಂದಾಪುರ- 1, ಕುಂದಾಪುರ- 2 ಮತ್ತು ಬೈಂದೂರು ತಾಲೂಕು ಮತ್ತು ಜನಜಾಗೃತಿ ವೇದಿಕೆ ಕುಂದಾಪುರ ಹಾಗೂ ಬೈಂದೂರು ತಾಲೂಕು ಇದರ ಜಂಟಿ ಆಶ್ರಯದಲ್ಲಿ ಕುಂದಾಪುರದ ನಾರಾಯಣ ಗುರು ಸಭಾಂಗಣದಲ್ಲಿ ಶನಿವಾರ ಜರಗಿದ ನವಜೀವನೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

    ಕುಂದಾಪುರ ತಾಲೂಕು ಜನಜಾಗೃತಿ ವೇದಿಕೆ ಅಧ್ಯಕ್ಷ ಸುಬ್ರಹ್ಮಣ್ಯ ಶೆಟ್ಟಿ ಮತ್ತು ಜನಜಾಗೃತಿ ವೇದಿಕೆ ಸದಸ್ಯ ರಾಮಕಿಶನ್ ಹೆಗ್ಡೆ ಶುಭ ಹಾರೈಸಿದರು. ನವಜೀವನ ಸಮಿತಿ ಸದಸ್ಯರಾದ ಜಯರಾಮ ಪೂಜಾರಿ ಹಳ್ಳಿಹೊಳೆ, ವಾಸುದೇವ ಆಚಾರಿ ತ್ರಾಸಿ, ಚಂದ್ರ ಖಾರ್ವಿ ಕೋಡಿ, ಪ್ರದೀಪ ಪೂಜಾರಿ ಕುಂದಾಪುರ ಅನಿಸಿಕೆ ವ್ಯಕ್ತಪಡಿಸಿದರು. ಬೈಂದೂರು ತಾಲೂಕು ಜನಜಾಗೃತಿ ವೇದಿಕೆ ಅಧ್ಯಕ್ಷ ಸುಧಾಕರ ಆಚಾರ್ಯ ತ್ರಾಸಿ, ಜಿಲ್ಲಾ ಜನಜಾಗೃತಿ ವೇದಿಕೆ ಸದಸ್ಯ ಮಹಾಬಲೇಶ್ವರ ಆಚಾರ್ಯ, ಜನಜಾಗೃತಿ ವೇದಿಕೆ ಸದಸ್ಯರಾದ ಗೋಪಾಲ ಕಾಂಚನ್, ಜಗದೀಶ ಆಚಾರ್ಯ, ರಾಜೇಶ ಕಡ್ಗಿಮನೆ, ಬಿ.ರಾಘವೇಂದ್ರ ಪೈ, ಮಂಜು ಬಿಲ್ಲವ, ಎಂ.ಆರ್.ಶೆಟ್ಟಿ, ಸುಂದರ ಕೊಠಾರಿ, ಒಕ್ಕೂಟದ ಮಾಜಿ ಅಧ್ಯಕ್ಷ ಉದಯ, ಕುಂದಾಪುರ ತಾಲೂಕು ಯೋಜನಾಧಿಕಾರಿ ಸುಧೀರ್, ಶಿಬಿರಾಧಿಕಾರಿ ಕುಮಾರ್ ಮೊದಲಾದವರು ಉಪಸ್ಥಿತರಿದ್ದರು.

    ಬೈಂದೂರು ತಾಲೂಕು ಯೋಜನಾಧಿಕಾರಿ ಸಂಜಯ್ ನಾಯ್ಕ್ ಸ್ವಾಗತಿಸಿದರು. ಕುಂದಾಪುರ ತಾಲೂಕು ಯೋಜನಾಧಿಕಾರಿ ಉಮೇಶ ಶೆಟ್ಟಿ ಕಾರ್ಯಕ್ರಮ ನಿರ್ವಹಿಸಿದರು. ಜನಜಾಗೃತಿ ವೇದಿಕೆ ಮೇಲ್ವಿಚಾರಕ ಉದಯ ವಂದಿಸಿದರು. 

    kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಬಾಕ್ಸಿಂಗ್ ಸ್ಪರ್ಧೆಯಲ್ಲಿ ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಶಾಲೆಯ 16 ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ  ಆಯ್ಕೆ

    19/09/2026

    ರೋಟರಿ ಕ್ಲಬ್ ತೆಕ್ಕಟ್ಟೆ ವತಿಯಿಂದ ಕುಂದಾಪುರ ಡಾ. ಕರುಣಾಕರ ಅವರಿಗೆ ಸನ್ಮಾನ

    19/09/2026

    ಕಾರ್ಕಡ ಗೆಳೆಯರ ಬಳಗದ ವತಿಯಿಂದ ಆಧಾರ್ ಅಭಿಯಾನ

    19/09/2026
    Leave A Reply Cancel Reply

    five + seven =

    Call us

    Click Here

    Call us

    Call us

    Call us
    Highest Viewed Recently
    • ಬಾಕ್ಸಿಂಗ್ ಸ್ಪರ್ಧೆಯಲ್ಲಿ ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಶಾಲೆಯ 16 ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ  ಆಯ್ಕೆ
    • ರೋಟರಿ ಕ್ಲಬ್ ತೆಕ್ಕಟ್ಟೆ ವತಿಯಿಂದ ಕುಂದಾಪುರ ಡಾ. ಕರುಣಾಕರ ಅವರಿಗೆ ಸನ್ಮಾನ
    • ಕಾರ್ಕಡ ಗೆಳೆಯರ ಬಳಗದ ವತಿಯಿಂದ ಆಧಾರ್ ಅಭಿಯಾನ
    • ಕುಂದಾಪುರ ತಾಲೂಕು ಎಲ್ಲದಕ್ಕೂ ಆದರ್ಶ ಮಾದರಿ: ಯು.ಎಸ್. ಶೆಣೈ
    • ದೀಕ್ಷಾ ಭೂಮಿ ಯಾತ್ರೆಗೆ ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ: ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.