ಲಾವಣ್ಯ ಬೈಂದೂರು: ಮುದ್ದಣ್ಣನ ಪ್ರಮೋಷನ್ ಪ್ರಸಂಗ ನಾಟಕಕ್ಕೆ ತೃತೀಯ ಪ್ರಶಸ್ತಿ

Call us

Call us

Call us

ಬೈಂದೂರು: ರಂಗಭೂಮಿ (ರಿ.) ಉಡುಪಿ ಇವರ ಆಶ್ರಯದಲ್ಲಿ ಜರುಗಿದ 36ನೇ ರಾಜ್ಯಮಟ್ಟದ ನಾಟಕ ಸ್ಪರ್ಧೆಯಲ್ಲಿ ಲಾವಣ್ಯ (ರಿ.) ಬೈಂದೂರು ತಂಡವು ರಾಜೇಂದ್ರ ಕಾರಂತ ಬೆಂಗಳೂರು ಇವರು ರಚಿಸಿದ ಮುದ್ದಣ್ಣನ ಪ್ರಮೋಷನ್ ಪ್ರಸಂಗ ನಾಟಕವನ್ನು ಪ್ರದರ್ಶಿಸಿ ತೃತೀಯ ಬಹುಮಾನವನ್ನುಗಳಿಸಿದೆ. ಇತ್ತೀಚೆಗೆ ನಡೆದ ಬಹುಮಾನ ವಿತರಣಾ ಸಮಾರಂಭದಲ್ಲಿ ಕಲಾವಿದರು ಪ್ರಶಸ್ತಿಯನ್ನು ಸ್ವೀಕರಿಸಿದರು.

Call us

Click Here

Leave a Reply