ಕಾರ್ಮಿಕ ವೇದಿಕೆ ಜಿಲ್ಲಾಧ್ಯಕ್ಷ ರವಿ ಶೆಟ್ಟಿಗೆ ಹುಟ್ಟೂರು ಸನ್ಮಾನ

Call us

Call us

Call us

ಶಂಕರನಾರಾಯಣ: ಇಲ್ಲಿನ ಮರಳು ಚಿಕ್ಕು ದೈವಸ್ಥಾನದಲ್ಲಿ ನಡೆದ ವಾರ್ಷಿಕ ಉತ್ಸವ ಮತ್ತು ಗೆಂಡಸೇವೆ ಸಂದರ್ಭ ಕಾರ್ಮಿಕ ವೇದಿಕೆ ಜಿಲ್ಲಾಧ್ಯಕ್ಷ ರವಿ ಶೆಟ್ಟಿ ಅವರನ್ನು ಹುಟ್ಟೂರಲ್ಲಿ ಸನ್ಮಾನಿಸಲಾಯಿತು.  ದೈವಸ್ಥಾನ ಮೊಕ್ತೇಸರ ಹಾಲಾಡಿ ತಾರಾನಾಥ ಶೆಟ್ಟಿ ಸನ್ಮಾನಿಸಿದರು. ಶಂಕರನಾರಾಯಣ ಕಲ್ಲುಕುಟಿಕ ದೈವಸ್ಥಾನ ಮೊಕ್ತೇಸರ ಮಂಜುನಾಥ ಶೆಟ್ಟಿ, ಡಾ.ಜಿ.ಎಚ್.ಪ್ರಭಾಕರ ಶೆಟ್ಟಿ, ಎಚ್.ರಾಮಚಂದ್ರ, ಕೆ.ಜಯರಾಮ ಶೆಟ್ಟಿ, ಪ್ರಕಾಶ್ ಶೆಟ್ಟಿ ಇದ್ದರು.

Call us

Click Here

Leave a Reply