Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಸಾಲಿಗ್ರಾಮ ಮೊಗವೀರ ಯುವ ಸಂಘಟನೆ: ಹೊಂಗನಸು 2016 ಸಂಪನ್ನ
    ಊರ್ಮನೆ ಸಮಾಚಾರ

    ಸಾಲಿಗ್ರಾಮ ಮೊಗವೀರ ಯುವ ಸಂಘಟನೆ: ಹೊಂಗನಸು 2016 ಸಂಪನ್ನ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕೋಟ: ಶಿಕ್ಷಣ, ಆರೋಗ್ಯ, ರಕ್ತದಾನದಂತಹ ಕಾರ‍್ಯಕ್ರಮಗಳಿಂದ ಮೊಗವೀರ ಸಂಘಟನೆ ಸಮಾಜಕ್ಕೆ ಮಾದರಿಯಾಗಿದೆ, ರಕ್ತದಾನ ಕಾರ‍್ಯಕ್ರಮಗಳಿಂದ ಉಡುಪಿ ಜಿಲ್ಲೆ ರಕ್ತದಾನಿಗಳ ಜಿಲ್ಲೆ ಎಂದು ನಾಮಕರಣಗೊಂಡಿದೆ. ಸಂಘಟನೆಗಳು ಯಾವುದೇ ಕಾರ‍್ಯಕ್ರಮಗಳನ್ನು ಆಯೋಜಿಸಿದರು, ಅದರಿಂದ ಸಮಾಜಕ್ಕೆ ಒಂದಿಷ್ಟು ಕೊಡುಗೆಗಳು ಸಿಗುವಂತಾಗಬೇಕು ಎಂದು ಗೀತಾನಂದ ಪೌಂಡೇಶನ ಪ್ರವರ್ತಕ ಆನಂದ ಸಿ.ಕುಂದರ್ ಹೇಳಿದರು.

    Click Here

    Call us

    Click Here

    ಅವರು ಸಂಜೆ ಸಾಲಿಗ್ರಾಮದ ಹಳೆಕೋಟೆ ಮೈದಾನದಲ್ಲಿ ಮೊಗವೀರ ಯುವ ಸಂಘಟನೆ ಮತ್ತು ಮಹಿಳಾ ಘಟಕ ಸಾಲಿಗ್ರಾಮದ ದಶಮಾನೋತ್ಸವದ ಅಂಗವಾಗಿ ಡಾ.ಜಿ ಶಂಕರ್ ಫ್ಯಾಮಿಲಿ ಟ್ರಸ್ಟ್ (ರಿ.), ಅಂಬಲಪಾಡಿ ಉಡುಪಿ, ಕರಾವಳಿ ಮಹಾಜನ ಸಂಘ (ರಿ.) ಕೋಟ ಇವರುಗಳ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಲಾದ ಹೊಂಗನಸು 2016 ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

    ಸಮಾರಂಭದ ಅಧ್ಯಕ್ಷತೆಯನ್ನು ಸಂಘಟನೆಯ ಅಧ್ಯಕ್ಷ ಸತೀಶ್ ಮರಕಾಲ ವಹಿಸಿದ್ದರು. ಈ ಹಿಂದೆ ಸಂಘಟನೆಯಲ್ಲಿ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ ಶೇಖರ್ ಮರಕಾಲ, ಸುರೇಶ ಮರಕಾಲ, ಕೃಷ್ಣಮೂರ್ತಿ ಮರಕಾಲ, ಮಹಾಬಲ ಕಾಂಚನ್, ಶ್ರೀನಿವಾಸ ಅಮೀನ್ ಮತ್ತು ಮಹಿಳಾ ಘಟಕದ ಗಿರಿಜಾ, ಜಯಲಕ್ಷ್ಮಿ ಅವರನ್ನು ಗೌರವಿಸಲಾಯಿತು. ಇದೇ ಕಾರ‍್ಯಕ್ರಮದಲ್ಲಿ ಅನಾರೋಗ್ಯ ಪೀಡಿತರಿಗೆ ಸಹಾಯ ಧನ ವಿತರಿಸಲಾಯಿತು. ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕ್ರತ ಆನಂದ ಸಿ.ಕುಂದರ್ ಅವರನ್ನು ಸಂಘಟನೆಯ ಮತ್ತು ಸಮಾಜ ಭಾಂಧವರ ಪರವಾಗಿ ಸನ್ಮಾನಿಸಿ ಗೌರವಿಸಲಾಯಿತು.

    ಕಾರ‍್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಉದ್ಯಮಿಗಳಾದ ಸುಧಾಕರ ಕಾಂಚನ್, ಬಿ ಸುಧಾಕರ ಬಂಗೇರ, ಆನಂದ್ ಎಮ್. ಮರಕಾಲ, ಮೊಗವೀರ ಮಹಾಜನ ಸಂಘದ ಕೇಶವ ಕುಂದರ್, ಉದ್ಯಮಿ ರವೀಂದ್ರ ನಾಯಕ್, ಗುಣಕರ, ಸಾಲಿಗ್ರಾಮ ಪಟ್ಟಣ ಪಂಚಾಯಿತಿ ಅಧ್ಯಕ್ಷೆ ಪಿ. ಸಾಧು, ಸದಸ್ಯ ಶ್ರೀನಿವಾಸ ಅಮೀನ್, ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಶ್ರೀಪಾದ್, ಜಿಲ್ಲಾ ಘಟಕದ ಅಧ್ಯಕ್ಷ ಸದಾನಂದ ಬಳ್ಕೂರು, ಜಿಲ್ಲಾ ಘಟಕದ ಕಾರ್ಯದರ್ಶಿ ಗಣೇಶ್ ಕಾಂಚನ್, ನಿಕಟಪೂರ್ವ ಅಧ್ಯಕ್ಷ ಜಯ ಸಿ ಕೋಟ್ಯಾನ್, ಪರಿವರ್ತನಾ ಪುನರ್ವಸತಿ ಕೇಂದ್ರ ಕೋಟದ ನಿರ್ದೇಶಕ ಡಾ. ಪ್ರಕಾಶ್ ತೋಳಾರ್, ರತ್ನಾ ಜೆ. ರಾಜ್, ಮಹಿಳಾ ಘಟಕದ ಅಧ್ಯಕ್ಷೆ ರೇವತಿರಾಜ್ ಉಪಸ್ಥಿತರಿದ್ದರು. ಸಂಘದ ಗೌರವಾಧ್ಯಕ್ಷ ಶೇಖರ್ ಮರಕಾಲ ಸ್ವಾಗತಿಸಿದರು. ಸತೀಶ್ಚಂದ್ರ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ಸಭಾ ಕಾರ‍್ಯಕ್ರಮದ ಬಳಿಕ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ (ರಿ.)ಮೂಡುಬಿದಿರೆ ಅವರಿಂದ ಸಾಂಸ್ಕ್ರತಿಕ ವೈಭವ ಜರಗಿತು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಒಡಗಿನ ಶ್ರೀ ನಂದಿಕೇಶ್ವರ ದೇವಸ್ಥಾನದ ಕೆರೆ ಹಸ್ತಾಂತರ ಕಾರ್ಯಕ್ರಮ

    21/05/2026

    ಕ್ಯಾಂಪಸ್ ನೇಮಕಾತಿಯಲ್ಲಿ ಮಿಂಚಿದ ಐಎಂಜೆಐಎಸ್‌ಸಿಯ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು

    21/05/2026

    ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ

    21/05/2026
    Leave A Reply Cancel Reply

    twelve − ten =

    Call us

    Click Here

    Call us

    Call us

    Call us
    Highest Viewed Recently
    • ಒಡಗಿನ ಶ್ರೀ ನಂದಿಕೇಶ್ವರ ದೇವಸ್ಥಾನದ ಕೆರೆ ಹಸ್ತಾಂತರ ಕಾರ್ಯಕ್ರಮ
    • ಕ್ಯಾಂಪಸ್ ನೇಮಕಾತಿಯಲ್ಲಿ ಮಿಂಚಿದ ಐಎಂಜೆಐಎಸ್‌ಸಿಯ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು
    • ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.