Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕಿರಿಮಂಜೇಶ್ವರ ಮನೆಗೆ ಬೆಂಕಿ. ಲಕ್ಷಾಂತರ ರೂ. ಮೌಲ್ಯದ ಸೊತ್ತು ನಷ್ಟ
    ಅಪಘಾತ-ಅಪರಾಧ ಸುದ್ದಿ

    ಕಿರಿಮಂಜೇಶ್ವರ ಮನೆಗೆ ಬೆಂಕಿ. ಲಕ್ಷಾಂತರ ರೂ. ಮೌಲ್ಯದ ಸೊತ್ತು ನಷ್ಟ

    Updated:29/01/2016No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಬೈಂದೂರು: ಇಲ್ಲಿಗೆ ಸಮೀಪದ ಕಿರಿಮಂಜೇಶ್ವರ ಪ್ರವಾಸಿ ತಾಣ ಎದುರಿನ ಮನೆಯೊಂದಕ್ಕೆ ಬೆಂಕಿ ತಗಲಿ ಸಂಪೂರ್ಣ ಸುಟ್ಟು ಹೋಗಿದ್ದು ಲಕ್ಷಾಂತರ ರೂ. ನಷ್ಟ ಸಂಭವಿಸಿದೆ. ಕಿರಿಮಂಜೇಶ್ವರದ ಕಮಲಾ ದೇವಾಡಿಗ ಎಂಬುವವರ ಮನೆಯಲ್ಲಿ ಯಾರೂ ಇಲ್ಲದ ಸಂದರ್ಭ ಬೆಂಕಿ ತಗಲು ಈ ಅವಘಡ ಸಂಭವಿಸಿದೆ. ಪಕ್ಕದ ಮನೆಯಲ್ಲಿಯೂ ಯಾರೂ ಇಲ್ಲದ ಕಾರಣ ಬೆಂಕಿ ಹೊತ್ತಿ ಉರಿಯುತ್ತಿದ್ದುದು ತಡವಾಗಿ ತಿಳಿದಿದೆ. ಬೆಂಕಿ ಊರಿಯುತ್ತಿದ್ದದ್ದನ್ನು ಗಮನಿಸಿದ ಸ್ಥಳೀಯರೊಬ್ಬರು ಮನೆಯವರಿಗೆ ವಿಷಯ ತಿಳಿಸಿದ್ದಾರೆ. ಕುಂದಾಪುರದಿಂದ ಅಗ್ನಿಶಾಮಕದಳದ ಸಿಬ್ಬಂಧಿಗಳು ಬಂದು ಬೆಂಕಿ ನಂದಿಸಿದ್ದಾರೆ.

    Click Here

    Call us

    Click Here

    ಹೊಸ ಮನೆಯನ್ನು ಕಟ್ಟುತ್ತಿದ್ದರಿಂದ ಅಲ್ಲೇ ಸಮೀಪದಲ್ಲಿ ಗುಡಿಸಲೊಂದನ್ನು ನಿರ್ಮಿಸಿಕೊಂಡು ವಾಸವಾಗಿದ್ದರು. ಇಂದು ಯಾವುದೋ ಕಾರ್ಯದ ನಿಮಿತ್ತ ಕಮಲಾ ದೇವಾಡಿಗ ಹಾಗೂ ಅವರ ಪತಿ ವೆಂಕಟೇಶ್ ಹೊರಗಡೆ ಹೋಗಿದ್ದರೇ, ಅವರ ಮಗಳು ಕಾಲೇಜಿಗೆ ತೆರಳಿದ್ದಳು. ಹೊಸ ಮನೆಯ ಸ್ಲ್ಯಾಪ್ ಹಾಕಲು ಇಟ್ಟದ್ದ ಒಂದೂವರೆ ಲಕ್ಷ ರೂ. ನಗದು, ಚಿನ್ನಾಭರಣ, ಅಂಕಪಟ್ಟಿ ಎಲ್ಲವೂ ಬೆಂಕಿಗೆ ತುತ್ತಾಗಿದೆ. ಸುಮಾರು 7 ಲಕ್ಷ ರೂ. ನಷ್ಟ ಸಂಭವಿಸಿದೆ. ಸ್ಥಳಕ್ಕೆ ಬೈಂದೂರು ವಿಶೇಷ ತಹಶೀಲ್ದಾರ್ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಬೈಂದೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    news kirimanjeshwara fire accident news kirimanjeshwara fire accident1 news kirimanjeshwara fire accident2 news kirimanjeshwara fire accident3 news kirimanjeshwara fire accident4

    Like this:

    Like Loading...

    Related

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಕುಂದಾಪುರ: ಕಾರಿನಲ್ಲಿ ಇರಿಸಿದ್ದ ಹಣವನ್ನು ಹಾಡಹಗಲೇ ಲಪಟಾಯಿಸಿದ ಖದೀಮರು

    06/11/2025

    ರಿಕ್ಷಾಕ್ಕೆ ಪಿಕಪ್ ವಾಹನ ಡಿಕ್ಕಿಯಾಗಿ ರಿಕ್ಷಾ ಚಾಲಕನ ಸಾವು

    18/10/2025

    ಕೊಡೇರಿ: ಈಜಲು ತೆರಳಿದ್ದ ಮೂವರು ವಿದ್ಯಾರ್ಥಿಗಳು ಸಮುದ್ರಪಾಲು, ಓರ್ವ ಪ್ರಾಣಾಪಾಯದಿಂದ ಪಾರು

    14/10/2025

    Leave a ReplyCancel reply

    Call us

    Click Here

    Call us

    Call us

    Call us
    Highest Viewed Recently
    • ಕೋಡಿ ಉಂಜಲೋತ್ಸವ, ಪುಷ್ಪಯಾಗ ಮಹೋತ್ಸವ ಚಪ್ಪರ ಮುಹೂರ್ತ
    • ಶಕ್ತಿ ಮತ್ತು ಸಾಮರ್ಥ್ಯದ ಮೇಲಿನ ನಂಬಿಕೆಯೇ ಗೆಲುವು: ಜೆ.ಪಿ. ಶೆಟ್ಟಿ ಕಟ್ಕೆರೆ
    • ಶಸ್ತ್ರಚಿಕಿತ್ಸೆಗೆ ನೆರವಾದ ಟೀಮ್ ಊರ್ಮನಿ ಮಕ್ಕಳ್‌ ತಂಡ
    • ಅಂತರಾಷ್ಟ್ರೀಯ ಮಟ್ಟದ ವೇದಿಕ್ ಮಾಥ್ಸ್ ಸ್ಪರ್ಧೆ: ಮದರ್ ತೆರೇಸಾ ಶಾಲೆಯ ವಿದ್ಯಾರ್ಥಿಗಳಿಗೆ ಚಾಂಪಿಯನ್‌ಶಿಪ್ ಗರಿ 
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನ ವಾರ್ಷಿಕ ಕ್ರೀಡಾಕೂಟ ಸಂಪನ್ನ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.

     

    Loading Comments...
     

      %d