Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಜನಪರ ಕಾರ್ಯಗಳೇ ನಮ್ಮ ಗೆಲುವಿಗೆ ಶ್ರೀರಕ್ಷೆ: ಶಾಸಕ ಗೋಪಾಲ ಪೂಜಾರಿ
    ಊರ್ಮನೆ ಸಮಾಚಾರ

    ಜನಪರ ಕಾರ್ಯಗಳೇ ನಮ್ಮ ಗೆಲುವಿಗೆ ಶ್ರೀರಕ್ಷೆ: ಶಾಸಕ ಗೋಪಾಲ ಪೂಜಾರಿ

    Updated:30/01/2016No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಬೈಂದೂರು: ಈ ಭಾರಿಯ ಜಿಪಂ, ತಾಪಂ ಚುನಾವಣೆಯಲ್ಲಿ ಉಡುಪಿ ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷ ಎಲ್ಲಾ ಸೀಟುಗಳನ್ನು ಗೆದ್ದು ಮತ್ತೆ ಪಂಚಾಯತ್ ಅಧಿಕಾರವನ್ನು ತನ್ನ ತೆಕ್ಕೆಗೆ ತಂದುಕೊಳ್ಳಲಿದೆ ಎಂದು ಬೈಂದೂರು ಕ್ಷೇತ್ರದ ಶಾಸಕ ಕೆ. ಗೋಪಾಲ ಪೂಜಾರಿ ಹೇಳಿದರು.

    Click Here

    Call us

    Click Here

    ಅವರು ತೊಂಡೆಮಕ್ಕಿಯಲ್ಲಿ ಜರುಗಿದ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ ಬೈಂದೂರು ಭಾಗದ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ಹಗಲಿರುಳೆನ್ನದೆ ಶ್ರಮಿಸಿದ್ದೇನೆ. ಬೈಂದೂರು ಭಾಗದಲ್ಲಿ ಹಿಂದೆಂದೂ ಆಗದ ಪ್ರಮಾಣದಲ್ಲಿ ಅಭಿವೃದ್ಧಿ ಕಾರ್ಯಗಳು ನಡೆದಿದೆ. ಈ ಭಾಗದಲ್ಲಿ ಕಾಂಗ್ರೆಸ್ ಜನರಿಗಾಗಿ ಮಾಡಿದ ಕೆಲಸವನ್ನು ನೆನಪಿನಲ್ಲಿಟ್ಟುಕೊಂಡು ಮತ್ತೆ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರಲಿದ್ದಾರೆ ಎಂದರು.

    ಹಾಲಿ ತಾಪಂ ಸದಸ್ಯ ರಾಜು ಪೂಜಾರಿ ಮಾತನಾಡಿ ರಾಜ್ಯದಲ್ಲಿ ಸಿದ್ದರಾಮಯ್ಯನವರು ಮುಖ್ಯಂತ್ರಿಯಾದ ಬಳಿಕ ಬೈಂದೂರು ಭಾಗದಲ್ಲಿ ಗೋಪಾಲ ಪೂಜಾರಿ ಅವರ ನೇತೃತ್ವದಲ್ಲಿ ಹಲವಾರು ಅಭಿವೃದ್ಧಿ ಕಾಮಗಾರಿಗಳಾಗಿವೆ. ಕಾಂಗ್ರೆಸ್ ಸರಕಾರ ಬಡವರಿಗೆ ಬಿಪಿಎಲ್ ಕಾರ್ಡ್, ರೈತರ ಸಾಲಮನ್ನ, ಉದ್ಯೋಗ ಖಾತ್ರಿ, ಆಶ್ರಯ ಮನೆ, ಆಶ್ರಯ ಜಾಗ, ಮಕ್ಕಳಿಗೆ, ಬಟ್ಟೆ, ಊಟ, ಪುಸ್ತಕ, ಹಾಲು ಹೀಗೆ ಹತ್ತಾರು ಯೋಜನೆಗಳನ್ನು ತಂದು ಜನಪರ ಕಾರ್ಯ ಮಾಡುತ್ತಲೇ ಬಂದಿದೆ ಎಂದರು.

    ಬೈಂದೂರು ತಾಪಂ ಕ್ಷೇತ್ರದ ಸಂಭಾವ್ಯ ಅಭ್ಯರ್ಥಿ ವನಜಾ ಭಾಸ್ಕರ್ ಅವರನ್ನು ಪಕ್ಷಕ್ಕೆ ಸೇರ್ಪಡೆಗೊಳಿಸಲಾಯಿತು. ಬೈಂದೂರು ಬ್ಲಾಕ್ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷರನ್ನಾಗಿ ಗೋಕುಲ್ ಶೆಟ್ಟಿ ಅವರನ್ನು ನೇಮಿಸಿ ಪತ್ರ ನೀಡಲಾಯಿತು. ೨೦ಕ್ಕೂ ಹೆಚ್ಚು ಮಂದಿ ವಿವಿಧ ಪಕ್ಷಗಳ ಕಾರ್ಯಕರ್ತರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು.

    ತಾಪಂ ಸದಸ್ಯ ರಾಜು ಪೂಜಾರಿ, ಬೈಂದೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಗಾಣಿಗ, ಕಾಂಗ್ರೆಸ್ ಮುಖಂಡ ರಘುರಾಮ ಶೆಟ್ಟಿ, ಬೈಂದೂರು ಗ್ರಾಪಂ ಉಪಾಧ್ಯಕ್ಷೆ ಸುಶೀಲಾ ದೇವಾಡಿಗ, ಯಡ್ತರೆ ಗ್ರಾಪಂ ಉಪಾಧ್ಯಕ್ಷೆ ಕಲಾವತಿ ನಾಗರಾಜ್, ಕೊಲ್ಲೂರು ಗ್ರಾಪಂ ಅಧ್ಯಕ್ಷ ವಿಶ್ವನಾಥ ಅಡಿಗ, ಬೈಂದೂರು ಗ್ರಾಮೀಣ ಕಾಂಗ್ರೆಸ್ ಸತೀಶ್ ಕೆವಿ, ತಾಪಂ ಅಭ್ಯರ್ಥಿ ವನಜಾ ಭಾಸ್ಕರ್, ಬೈಂದೂರು ಬ್ಲಾಕ್ ಪ್ರಚಾರ ಸಮಿತಿ ಅಧ್ಯಕ್ಷ ಗೋಕುಲ್ ಶೆಟ್ಟಿ ಉಪಸ್ಥಿತರಿದ್ದರು. ಬೈಂದೂರು ಗ್ರಾಪಂ ಅಧ್ಯಕ್ಷ ಜನಾರ್ಧನ್ ಸ್ವಾಗತಿಸಿ, ಬೈಂದೂರು ಬ್ಲಾಕ್ ಕಾಂಗ್ರೆಸ್ ಕಾರ್ಯದರ್ಶಿ ನಾಗರಾಜ ಗಾಣಿಗ ವಂದಿಸಿದರು.

    Click here

    Click here

    Click here

    Call us

    Call us

    Byndoor MLA Gopal Poojary, Taluk Panchayath Candidate Vanaja Bhaskar, TP Member Raju Poojary, Uppunda Gokul Shetty Congress (1) Byndoor MLA Gopal Poojary, Taluk Panchayath Candidate Vanaja Bhaskar, TP Member Raju Poojary, Uppunda Gokul Shetty Congress (2) Byndoor MLA Gopal Poojary, Taluk Panchayath Candidate Vanaja Bhaskar, TP Member Raju Poojary, Uppunda Gokul Shetty Congress (3) Byndoor MLA Gopal Poojary, Taluk Panchayath Candidate Vanaja Bhaskar, TP Member Raju Poojary, Uppunda Gokul Shetty Congress (4) Byndoor MLA Gopal Poojary, Taluk Panchayath Candidate Vanaja Bhaskar, TP Member Raju Poojary, Uppunda Gokul Shetty Congress (5)

    Like this:

    Like Loading...

    Related

    Byndoor Byndoor MLA News Congress Raju Poojary
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಬೈಂದೂರು ಉತ್ಸವ: ಜಿಲ್ಲಾಧಿಕಾರಿ ಕಚೇರಿಯಲ್ಲಿ ಶಾಸಕ ಗಂಟಿಹೊಳೆ ನೇತೃತ್ವದಲ್ಲಿ ವಿವಿಧ ಇಲಾಖಾ ಅಧಿಕಾರಿಗಳ ಸಭೆ

    05/12/2025

    ರಾಜ್ಯ ಮಟ್ಟದ ಐಡಿಯಾಥಾನ್ ಸ್ಪರ್ಧೆಯಲ್ಲಿ ಎಂಐಟಿ ಕುಂದಾಪುರದ ಅಧ್ಬುತ ಸಾಧನೆ

    05/12/2025

    ಹಿರಿಯ ಯಕ್ಷಗಾನ ಕಲಾವಿದ ಆರ್ಗೋಡು ಮೋಹನದಾಸ್ ಶೆಣೈ ಅವರಿಗೆ ಉಪ್ಪಿನಕುದ್ರು ಕೊಗ್ಗ ದೇವಣ್ಣ ಕಾಮತ್ ಪ್ರಶಸ್ತಿ

    05/12/2025

    Leave a ReplyCancel reply

    Call us

    Click Here

    Call us

    Call us

    Call us
    Highest Viewed Recently
    • ಎಸ್‌ಸಿಡಿಸಿಸಿ ಬ್ಯಾಂಕ್ ತೆಕ್ಕಟ್ಟೆ ಶಾಖೆ: ಗ್ರಾಹಕರಿಗೆ ಆರ್ಥಿಕ ಅರಿವು ಜಾಗೃತಿ ಕಾರ್ಯಕ್ರಮ
    • ಬೈಂದೂರು ಉತ್ಸವ: ಜಿಲ್ಲಾಧಿಕಾರಿ ಕಚೇರಿಯಲ್ಲಿ ಶಾಸಕ ಗಂಟಿಹೊಳೆ ನೇತೃತ್ವದಲ್ಲಿ ವಿವಿಧ ಇಲಾಖಾ ಅಧಿಕಾರಿಗಳ ಸಭೆ
    • ರಾಜ್ಯ ಮಟ್ಟದ ಐಡಿಯಾಥಾನ್ ಸ್ಪರ್ಧೆಯಲ್ಲಿ ಎಂಐಟಿ ಕುಂದಾಪುರದ ಅಧ್ಬುತ ಸಾಧನೆ
    • ಕುಂದಾಪುರ: ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಸಂಸ್ಥಾಪಕರ ದಿನಾಚರಣೆ
    • ಡಾ. ಬಿ.ಬಿ. ಹೆಗ್ಡೆ ಕಾಲೇಜು: ವಾರ್ಷಿಕ ಕ್ರೀಡಾಕೂಟ ಉದ್ಘಾಟನೆ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.

     

    Loading Comments...
     

      %d