Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಬೈಂದೂರು: ಪಕ್ಷಾಂತರಗೊಂಡ ಕೆಲವೇ ಗಂಟೆಯಲ್ಲಿ ಸ್ವಪಕ್ಷಕ್ಕೆ ಹಾರಿದ ಆಶಾ ಕಿಶೋರ್
    ವಿಶೇಷ ವರದಿ

    ಬೈಂದೂರು: ಪಕ್ಷಾಂತರಗೊಂಡ ಕೆಲವೇ ಗಂಟೆಯಲ್ಲಿ ಸ್ವಪಕ್ಷಕ್ಕೆ ಹಾರಿದ ಆಶಾ ಕಿಶೋರ್

    Updated:17/03/2017No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಬೈಂದೂರು: ಅದು ಕಾಂಗ್ರೆಸ್ ಕಾರ್ಯಕರ್ತರ ಸಭೆ. ಸಭೆ ಆರಂಭಕ್ಕೂ ಮೊದಲೇ ಸ್ವಇಚ್ಛೆಯಿಂದ ಅಲ್ಲಿಗೆ ಯಡ್ತರೆ ಗ್ರಾಪಂ ಸದಸ್ಯೆ ಆಶಾ ಕಿಶೋರ್ ಬಂದಿದ್ದರು. ನೆರದಿದ್ದ ಸಭಿಕರಿಗೂ ಇವರ ಆಗಮನ ಆಶ್ಚರ್ಯ ತಂದಿತ್ತು. ಸಭೆ ಆರಂಭಗೊಳ್ಳುತ್ತಿದ್ದಂತೆ ಅವರ ಬಂದ ಕಾರಣವೂ ತಿಳಿದು ಹೋಯಿತು. ಬಿಜೆಪಿ ಪಕ್ಷ ತೊರೆದು ಕಾಂಗ್ರೆಸ್ ಸೇರುವ ಇರಾದೆ ತೋರಿರುವುದು ಸ್ಪಷ್ಟವಾಗಿತ್ತು. ಮೊದಲ ಸುತ್ತಿನ ಮಾತುಕತೆ ನಡೆದಿದ್ದರಿಂದ ಕಾಂಗ್ರೆಸ್ ನಾಯಕರುಗಳು ಮೊದಲಿಗೆ ವೇದಿಕೆಗೆ ಆಹ್ವಾನಿಸಿ ಅವರನ್ನು ಕುರಿಸಿ ಬಳಿಕ ಬೈಂದೂರು ಶಾಸಕ ಗೋಪಾಲ ಪೂಜಾರಿ ಅವರೇ ಕಾಂಗ್ರೆಸ್ ಶಾಲು ಹಾಕಿ, ಹೂ ನೀಡಿ ಪಕ್ಷಕ್ಕೆ ಬರಮಾಡಿಕೊಂಡಿದ್ದರು.

    Click Here

    Call us

    Click Here

    ಕಾರ್ಯಕ್ರಮ ಮುಗಿದು ಒಂದು ಗಂಟೆಯೂ ಆಗಿಲ್ಲ. ಆಗಲೇ ಬಿಜೆಪಿ ವಯಲದಲ್ಲಿ ದೊಡ್ಡ ಚರ್ಚೆ ಆರಂಭಗೊಂಡಿತ್ತು. ಬಿಜೆಪಿ ಬೆಂಬಲಿತ ಹಾಲಿ ಗ್ರಾಪಂ ಸದಸ್ಯೆಯ ಈ ದಿಢಿರ್ ನಿರ್ಣಯ ಪಕ್ಷದ ಮುಖಂಡರಿಗೂ ಆಶ್ಚರ್ಯವನ್ನುಂಟುಮಾಡಿತ್ತು. ಮತ್ತೆ ಆಪರೇಷನ್ ಕಮಲ ಶುರು. ಆಶಾ ಕಿಶೋರ್ ಅವರ ಮನೆಗೆ ದೌಡಾಯಿಸಿದ ಬೈಂದೂರು ಬಿಜೆಪಿ ಮುಖಂಡರು ಸ್ವಪಕ್ಷಕ್ಕೆ ಮರಳುವಂತೆ ಸತತವಾಗಿ ಅವರ ಮನವೊಲಿಸಿ ಕೊನೆಗೂ ಸಫಲರಾಗಿದ್ದಾರೆ. ‘ನಾನು ಬಿಜೆಪಿಯ ಸದಸ್ಯೆಯಾಗಿರುತ್ತೇನೆ. ನನ್ನ ಗಮನಕ್ಕೆ ಬಾರದೇ ಕಾಂಗ್ರೆಸ್ ಪಕ್ಷ ಸೇರಿದ್ದೆ. ನನ್ನ ನಡೆ ಸರಿಕಾಣದೆ ಮತ್ತೆ ಬಿಜೆಪಿ ಪಕ್ಷಕ್ಕೆ ಸೇರುತ್ತಿದ್ದೇನೆ ಬೈಂದೂರು ಬಿಜೆಪಿ ಅಧ್ಯಕ್ಷರಿಗೆ ಮನವಿ ಕೊಡಿಸುವುದರ ಮೂಲಕ ಸದ್ಯಕ್ಕೆ ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ. ಕುಂದಾಪ್ರ ಡಾಟ್ ಕಾಂ ಸುದ್ದಿ)

    ಆದರೆ ಹೀಗೆ ಸ್ವಂತ ನಿರ್ಣಯವನ್ನೂ ತೆಗೆದುಕೊಳ್ಳಲಾರದೆ ಯಾರದ್ದೂ ಮಾತು ಕೇಳಿ ಗಂಟೆಗೊಂದು ಪಕ್ಷ ಬದಲಿಸುವವರಿಂದ ಜನರಾದರೂ ಏನನ್ನು ನಿರೀಕ್ಷಿಸಲು ಸಾಧ್ಯವಿದೆ ಎಂದು ಆಡಿಕೊಳ್ಳುತ್ತಿದ್ದಾರೆ. ಒಟ್ಟಿನಲ್ಲಿ ಶಾಲು ಹಾಕಿದ ಪಕ್ಷದ ನಾಯಕರಿಗೂ, ಮರಳಿ ಕರೆತಂದ ಪಕ್ಷದ ನಾಯಕರಿಗೂ ಇರಿಸುಮುರಿಸು ಉಂಟುಮಾಡಿದೆ.

    Byndoor GP member Asha Kishor Changed party in One hour BJP to Congress and Congress to BJP (1) Byndoor GP member Asha Kishor Changed party in One hour BJP to Congress and Congress to BJP (6) Byndoor GP member Asha Kishor Changed party in One hour BJP to Congress and Congress to BJP (7) Byndoor GP member Asha Kishor Changed party in One hour BJP to Congress and Congress to BJP (8) Byndoor GP member Asha Kishor Changed party in One hour BJP to Congress and Congress to BJP (9)(ಕುಂದಾಪ್ರ ಡಾಟ್ ಕಾಂ ಸುದ್ದಿ)

    Like this:

    Like Loading...

    Related

    Asha Kishor BJP Byndoor Congress
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಡಿ.14 ರಿಂದ 21ರ ತನಕ ಸುರಭಿ ರಿ. ಬೈಂದೂರು ಆಯೋಜನೆಯಲ್ಲಿ ʼರಾಜ್ಯ ಮಟ್ಟದ ನಾಟಕ ಸ್ಪರ್ಧೆʼ

    04/12/2025

    ಎಲ್ಲೂರು ಕಂಬಳ ಸಂಪನ್ನ. 48 ಜೊತೆ ಕೋಣಗಳು ಭಾಗಿ

    28/11/2025

    ಕನ್ನಡ ನುಡಿಹಬ್ಬ, ರಾಜ್ಯ ಮಟ್ಟದ ಕಥಾ ಸ್ಪರ್ಧೆಯ ಬಹುಮಾನ ವಿತರಣೆ

    26/11/2025

    Leave a ReplyCancel reply

    Call us

    Click Here

    Call us

    Call us

    Call us
    Highest Viewed Recently
    • ಅಂತರಾಷ್ಟ್ರೀಯ ಮಟ್ಟದ ವೇದಿಕ್ ಮಾಥ್ಸ್ ಸ್ಪರ್ಧೆ: ಮದರ್ ತೆರೇಸಾ ಶಾಲೆಯ ವಿದ್ಯಾರ್ಥಿಗಳಿಗೆ ಚಾಂಪಿಯನ್‌ಶಿಪ್ ಗರಿ 
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನ ವಾರ್ಷಿಕ ಕ್ರೀಡಾಕೂಟ ಸಂಪನ್ನ
    • ಖೇಲೋ ಇಂಡಿಯಾ ಗೇಮ್ಸ್‌ನಲ್ಲಿ ಆಳ್ವಾಸ್ ಪುರುಷರ ತಂಡ ಮೂರನೇ ಬಾರಿ ಸಮಗ್ರ ಚಾಂಪಿಯನ್ಸ್‌
    • ಪ್ರೋತ್ಸಾಹಧನ – ಅರ್ಜಿ ಸಲ್ಲಿಕೆ: ಅವಧಿ ವಿಸ್ತರಣೆ
    • ಸುಜ್ಞಾನ ಪಿಯು ಕಾಲೇಜಿನಲ್ಲಿ ʼಕಂಪ್ಯೂಟರ್ ಲ್ಯಾಬ್ʼ ಅನಾವರಣ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.

     

    Loading Comments...
     

      %d