Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಮದುವೆಯಾದ ಮಗಳು ಪ್ರಿಯಕರನೊಂದಿಗೆ ಪರಾರಿ. ನೊಂದ ತಾಯಿ ಆತ್ಮಹತ್ಯೆ
    ಅಪಘಾತ-ಅಪರಾಧ ಸುದ್ದಿ

    ಮದುವೆಯಾದ ಮಗಳು ಪ್ರಿಯಕರನೊಂದಿಗೆ ಪರಾರಿ. ನೊಂದ ತಾಯಿ ಆತ್ಮಹತ್ಯೆ

    Updated:03/02/2016No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಬೈಂದೂರು: ಮಗಳು ನಾಪತ್ತೆಯಾಗಿದ್ದರಿಂದ ಮನನೊಂದು ಮನನೊಂದ ಆಕೆಯ ತಾಯಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬಿಜೂರು ಗ್ರಾಮದ ಬವಳಾಡಿ ಎಂಬಲ್ಲಿ ನಡೆದಿದೆ. ಬವಳಾಡಿಯ ನಿವಾಸಿ ಪಾರ್ವತಿ (46) ಆತ್ಮಹತ್ಯೆಗೆ ಶರಣಾದ ದುರ್ದೈವಿ.

    Click Here

    Call us

    Click Here

    ಘಟನೆಯ ವಿವರ:
    ಬವಳಾಡಿಯ ಮೃತ ಪಾರ್ವತಿ ಅವರ ಮಗಳ ವಿದ್ಯಾಶ್ರಿ (22) ಕಳೆದ ಎರಡು ವರ್ಷದ ಹಿಂದೆ ಅಲ್ಬಾಡಿ ಗ್ರಾಮದ ಆರ್ಡಿಯ ಯುವಕನೊಂದಿಗೆ ವಿವಾಹ ಮಾಡಿಕೊಡಲಾಗಿತ್ತು. ಆಕೆ ಈ ವಿವಾಹಕ್ಕೆ ಮುನ್ನವೇ, ಮುರ್ಡೇಶ್ವರದ ನಾಡವರಕೇರಿ ನಿವಾಸಿ ರವಿ ಮಂಜು ಶೆಟ್ಟಿ (24) ಎಂಬುವವನು ಪರಸ್ಪರ ಪ್ರೀತಿಸುತ್ತಿದ್ದರು. ಜ.26ರಂದು ತನ್ನ ತವರು ಮನೆಯಿಂದ ಆರ್ಡಿಯಲ್ಲಿರುವ ಗಂಡನ ಮನೆಗೆ ಹೋಗಿಬರುತ್ತೇನೆ ಎಂದು ಹೊರಟ ಆಕೆ ಅಲ್ಲಿಗೂ ತೆರಳದೆ, ಮನೆಗೂ ಹಿಂತಿರುಗದೇ ನಾಪತ್ತೆಯಾಗಿದ್ದಳು. ಪತ್ನಿ ಕಾಣೆಯಾದ ಬಗ್ಗೆ ಆಕೆಯ ಪತಿ ಸಂತೋಷ ಶೆಟ್ಟಿ ಬೈಂದೂರು ಠಾಣೆಯಲ್ಲಿ ದೂರು ನೀಡಿದ್ದರು. (ಕುಂದಾಪ್ರ ಡಾಟ್ ಕಾಂ ಸುದ್ದಿ)

    ತನ್ನ ಮಗಳು ಅನ್ಯ ಯುವಕನೊಬ್ಬನೊಂದಿಗೆ ನಾಪತ್ತೆಯಾದ ಬಗ್ಗೆ ಪತ್ರಿಕೆಗಳಲ್ಲಿ ಪ್ರಕಟವಾದ ಬಗ್ಗೆ ತಿಳಿದ ಆಕೆಯ ತಾಯಿ ಪಾರ್ವತಿ ಮನನೊಂದು ಭಾನುವಾರ ಸಂಜೆ 6 ಗಂಟೆಯ ಸುಮಾರಿಗೆ ಮನೆಯ ಸನಿಹದಲ್ಲಿರುವ ಗಂಟಿಹೊಳೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

    ಜ. 26ರಂದು ನಾಪತ್ತೆಯಾದ ಮಹಿಳೆ ವಿದ್ಯಾಶ್ರೀಯ ಬಗ್ಗೆ ಪ್ರಕರಣ ದಾಖಲಿಸಿಕೊಂಡಿದ್ದ ಬೈಂದೂರು ಠಾಣಾಧಿಕಾರಿ ಸಂತೋಷ್ ಆನಂದ್ ಕಾಯ್ಕಿಣಿ ನೇತೃತ್ವ ಪೋಲೀಸರ ತಂಡ ಕಾರ್ಯಾಚರಣೆ ನಡೆಸಿ ಅವಳು ತನ್ನ ಪ್ರಿಯಕರ ರವಿ ಮಂಜು ಶೆಟ್ಟಿಯೊಂದಿಗೆ ಬೆಂಗಳೂರಿನಲ್ಲಿರುವುದನ್ನು ಪತ್ತೆಹಚ್ಚಿದ್ದಾರೆ. ಆ ಬಳಿಕ ಬೈಂದೂರು ಠಾಣೆಗೆ ಕರೆತಂದು ಆಕೆಯ ಪತಿ ಹಾಗೂ ಅವರ ಸಂಬಂಧಿಕರ ಸಮ್ಮುಖದಲ್ಲಿ ವಿಚಾರಣೆ ನಡೆಸಿದ್ದು, ವಿದ್ಯಾಶ್ರೀ ತನ್ನ ಪತಿಗೆ ವಿಚ್ಛೇಧನ ನೀಡಿ ಪ್ರಿಯಕರನೊಂದಿಗೆ ತೆರಳುವುದಾಗಿ ಒಪ್ಪಿಗೆ ಸೂಚಿಸಿದ್ದಾಳೆ ಎನ್ನಲಾಗಿದೆ.

    ಸಂಬಂಧಿಸಿದ್ದು:  ವಿವಾಹಿತ ಮಹಿಳೆ ನಾಪತ್ತೆ –http://kundapraa.com/?p=10799 .

    Click here

    Click here

    Click here

    Click Here

    Call us

    Call us

    newsCrime-Story2

    Byndoor Girl escaped with her lover
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಖಂಬದಕೋಣೆ ಸೊಸೈಟಿ: ನಿವೃತ್ತ ಶಾಖಾ ವ್ಯವಸ್ಥಾಪಕರಿಗೆ ಬೀಳ್ಕೊಡುಗೆ, ಸನ್ಮಾನ

    20/05/2026

    ಮಕ್ಕಳಿಗೆ ಪೋಷಕರೇ ಮಾದರಿ – ಪ್ರಾಶಸ್ತನ ಪತ್ರ ವಿತರಣಾ ಕಾರ್ಯಕ್ರಮದಲ್ಲಿ ಸುನಿಲ್ ಹೆಚ್. ಜಿ

    17/04/2026

    ಎ.19ರಂದು ಹಳಗೇರಿ ಶ್ರೀ ಕೊಕ್ಕೇಶ್ವರ ವನದುರ್ಗಾ ದೇವಾಸ್ಥಾನದ ವರ್ಧಂತ್ಯುತ್ಸವ

    16/04/2026
    Leave A Reply Cancel Reply

    two × three =

    Call us

    Click Here

    Call us

    Call us

    Call us
    Highest Viewed Recently
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ
    • ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ
    • ಬಹುಮಾನ ಹಣ ಮಂಜೂರು: ಅರ್ಜಿ ಆಹ್ವಾನ
    • ಜೂ.1 ರಿಂದ 61 ದಿನಗಳ ಕಾಲ ಯಾಂತ್ರೀಕೃತ ಮೀನುಗಾರಿಕೆ ನಿಷೇಧ
    • ಡಾ. ಬಿ. ಬಿ. ಹೆಗ್ಡೆ ಕಾಲೇಜು: ಜೀವನ ಮೌಲ್ಯ ಉಪನ್ಯಾಸ ಮಾಲಿಕೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.