Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕುಂದಾಪುರದಲ್ಲಿ ಅಕ್ರಮ ಮರಳುಗಾರಿಕೆಗಿಲ್ಲ ಅಂಕುಶ. ಜಿಲ್ಲಾಡಳಿತದ ಆದೇಶಕ್ಕೂ ಇಲ್ಲ ಕಿಮ್ಮತ್ತು
    ವಿಶೇಷ ವರದಿ

    ಕುಂದಾಪುರದಲ್ಲಿ ಅಕ್ರಮ ಮರಳುಗಾರಿಕೆಗಿಲ್ಲ ಅಂಕುಶ. ಜಿಲ್ಲಾಡಳಿತದ ಆದೇಶಕ್ಕೂ ಇಲ್ಲ ಕಿಮ್ಮತ್ತು

    Updated:21/02/2016No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ವಿಶೇಷ ವರದಿ.
    ಕುಂದಾಪುರ: ತಾಲೂಕಿನಲ್ಲಿ ಮರಳುಗಾರಿಕೆ ಪರವಾನಿಗೆ ರದ್ದಾಗಿ ಅರ್ಧ ತಿಂಗಳೇ ಕಳೆಯುತ್ತಾ ಬಂದಿದೆ. ಆದರೆ ಯಾವುದೇ ವಿಘ್ನವಿಲ್ಲದೇ ಮರಳುಗಾರಿಕೆ ಅಕ್ರಮವಾಗಿ ನಡೆಯುತ್ತಿದೆ! ಜನವರಿ 22ರಿಂದ ಮರಳುಗಾರಿಕೆಯನ್ನು ಸಂಪೂರ್ಣ ನಿಷೇಧಿಸಬೇಕು ಎಂಬ ಜಿಲ್ಲಾಡಳಿತದ ಆದೇಶಕ್ಕೂ ಕವಡೆ ಕಾಸಿನ ಕಿಮ್ಮತ್ತಿಲ್ಲದಂತಾಗಿದೆ.

    Click Here

    Call us

    Click Here

    ಇಷ್ಟರಲ್ಲಿಯೇ ತಿಳಿಯುತ್ತಿದೆ ಪರವಾನಿಗೆ ರದ್ದಾದ ಮೇಲೂ ಎಗ್ಗಿಲ್ಲದೇ ಮರಳು ಲೂಟಿ ನಡೆಸುತ್ತಿರುವುದರ ಹಿಂದಿನ ಲಾಭಿ. ತೀರಾ ಹಾಸ್ಯಾಸ್ಪದವೆಂದರೆ ತಾಲೂಕಿನ ಹದಿನೈದಕ್ಕೂ ಹೆಚ್ಚು ಕಡೆಗಳಲ್ಲಿ ಮರಳುಗಾರಿಕೆ ನಡೆಯುತ್ತಿದ್ದರೂ ಗಣಿಗಾರಿಕೆ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿಗಳು ಒಂದು ಕಡೆ ಮಾತ್ರವೇ ರೈಡ್ ಮಾಡಿ ದಾಖಲೆ ನೀಡುತ್ತಿದ್ದಾರೆ. ಉಳಿದ ಕಡೆ ಕ್ರಮವೇನು ಎಂದು ಪ್ರಶ್ನಿಸಿದರೆ ಇದು ನಮಗೆ ಮಾತ್ರ ಸಂಬಂಧಿಸಿದ ವಿಷಯವಲ್ಲ. ಹತ್ತಿರದ ಪೊಲೀಸ್ ಠಾಣೆಗೆ ಮಾಹಿತಿ ನೀಡಿ ಎಂಬ ಬೇಜವಾಬ್ದಾರಿಯ ಉತ್ತರ ನೀಡುತ್ತಿದ್ದಾರೆ. ಇದು ಕುಂದಾಪ್ರ ಡಾಟ್ ಕಾಂ ವರದಿ

    [quote font_size=”15″ bgcolor=”#ffffff” bcolor=”#44b200″ arrow=”yes” align=”right”]* ಅಕ್ರಮ ಮರಳುಗಾರಿಕೆ ಜಿಲ್ಲಾಡಳಿತದ ನಿಷ್ಕ್ರಿಯತೆಗೆ ಹಿಡಿದ ಕನ್ನಡಿಯಾಗಿದೆ. ಜಿಲ್ಲಾದ್ಯಂತ ನಡೆಯುತ್ತಿರುವ ಮರಳುಗಾಕೆಯ ಬಗ್ಗೆ ಬಿಜೆಪಿ ಎಷ್ಟು ಭಾರಿ ಎಚ್ಚರಿಸಿದ್ದರೂ ಜಿಲ್ಲಾಡಳಿತ ಎಚ್ಚೆತ್ತುಕೊಂಡಿಲ್ಲ. ಜಿಲ್ಲಾ ಉಸ್ತುವಾರಿ ಸಚಿವರು ತಾಳಕ್ಕೆ ತಕ್ಕಂತೆ ಅಧಿಕಾರಿಗಳು ಹೆಜ್ಜೆ ಹಾಕುತ್ತಿರುವುದರಿಂದ ಮರಳುಗಾರಿಕೆ ಅಭಾದಿತವಾಗಿ ನಡೆಯುತ್ತಿದೆ.
    – ರಾಜೇಶ್ ಕಾವೇರಿ, ಪುರಸಭಾ ಸದಸ್ಯ, ಕುಂದಾಪುರ.[/quote]

    ಅಂದ ಹಾಗೆ ಈ ಅಕ್ರಮ ಮರಳುಗಾರಿಕೆ ಯಾರಿಗೂ ತಿಳಿಯದಂತೆ ನಡೆಯುತ್ತಿಲ್ಲ. ರಾಷ್ಟ್ರೀಯ ಹೆದ್ದಾರಿ ಮಗ್ಗಲು, ಜನ ನಿಬಿಡ ಪ್ರದೇಶದಲ್ಲೇ ರಾಜಾರೋಷವಾಗಿ ನಡೆಯುತ್ತಿದೆ. ಬಳ್ಕೂರು, ಕಂಡ್ಲೂರು ಪೇಟೆ ಪಕ್ಕದ ವರಾಹಿ ನದಿ, ಹಟ್ಟಿಕುದ್ರು, ಸೀತಾನದಿ, ಬಸ್ರೂರು ಪೇಟೆ ಪಕ್ಕ, ಪಡುಕೋಣೆ, ಮರವಂತೆ, ಅರಾಟೆ, ಬಂಟ್ವಾಡಿ, ತಲ್ಲೂರು, ಹಟ್ಟಿಯಂಗಡಿ, ಹಾಗೂ ನಾಡ ಗುಡ್ಡೆಯಂಗಡಿ ಮುಂತಾದ ಪ್ರದೇಶದಲ್ಲಿ ಕಾನೂನು ಬಾಹಿರವಾಗಿ ನಡೆಯುತ್ತಿದೆ. ಇಷ್ಟಾದರೂ ಸಹ ಜಿಲ್ಲಾಡಳಿತ ಮತ್ತು ಜವಾಬ್ದಾರಿ ಹೊತ್ತ ಇಲಾಖೆಗಳು ಕಣ್ಣುಮುಚ್ಚಿ ಕುಳಿತ ಹಿಂದಿನ ಮರ್ಮ ಮಾತ್ರ ತಿಳಿಯುತ್ತಿಲ್ಲ. ಅಕ್ರಮ ಮರಳುಗಾರಿಕೆಯನ್ನು ನಿಯಂತ್ರಿಸುವಲ್ಲಿ ಸಂಬಂಧಿತ ಇಲಾಖೆ ಇನ್ನಾದರೂ ಎಚ್ಚೆತ್ತುಕೊಳ್ಳಲಿ ಎಂದು ಜನಸಾಮಾನ್ಯರು ಆಗ್ರಹಿಸಿದ್ದಾರೆ. ಇದು ಕುಂದಾಪ್ರ ಡಾಟ್ ಕಾಂ ವರದಿ

    Sand Mining at kundapua (8) Sand Mining at kundapua (5) Sand Mining at kundapua (6) Sand Mining at kundapua (7)

    Click here

    Click here

    Click here

    Click Here

    Call us

    Call us

    illegal kundapura Sand Mining
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ

    21/05/2026

    ಡಾ. ಬಿ. ಬಿ. ಹೆಗ್ಡೆ ಕಾಲೇಜು: ಜೀವನ ಮೌಲ್ಯ ಉಪನ್ಯಾಸ ಮಾಲಿಕೆ

    20/05/2026

    ಜೆಸಿಐ ಹಾಲಾಡಿ ವಾರಾಹಿ ವತಿಯಿಂದ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ

    20/05/2026
    Leave A Reply Cancel Reply

    15 + 8 =

    Call us

    Click Here

    Call us

    Call us

    Call us
    Highest Viewed Recently
    • ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ
    • ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ
    • ಬಹುಮಾನ ಹಣ ಮಂಜೂರು: ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.