Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಬೈಂದೂರು: ಪಾಠ ಮಾಡಲು ಉಪನ್ಯಾಸಕರಿಲ್ಲ. ವಿದ್ಯಾರ್ಥಿಗಳ ಪ್ರತಿಭಟನೆ
    ಊರ್ಮನೆ ಸಮಾಚಾರ

    ಬೈಂದೂರು: ಪಾಠ ಮಾಡಲು ಉಪನ್ಯಾಸಕರಿಲ್ಲ. ವಿದ್ಯಾರ್ಥಿಗಳ ಪ್ರತಿಭಟನೆ

    Updated:14/02/2016No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಬೈಂದೂರು: ಅತಿಥಿ ಶಿಕ್ಷಕರ ಪ್ರತಿಭಟನೆಯಿಂದಾಗಿ ಕಳೆದ ಹಲವಾರು ದಿನಗಳಿಂದ ವಿಧ್ಯಾರ್ಥಿಗಳ ಭವಿಷ್ಯದ ವಿರುದ್ದ ಆಟವಾಡುತ್ತಿರುವ ಅತಿಥಿ ಶಿಕ್ಷಕರ ವಿರುದ್ದ ಬೈಂದೂರು ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳು ಕಾಲೇಜಿನ ಎದುರುಗಡೆ ವಿದ್ಯಾರ್ಥಿಗಳು ಮೂರನೇ ದಿನ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ತು ಇವರ ಆಶ್ರಯದಲ್ಲಿ ಪ್ರತಿಭಟನೆ ನೆಡೆಸಿದರು.

    Click Here

    Call us

    Click Here

    ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕೇಂದ್ರೀಯ ಕಾರ್ಯಸಮಿತಿ ಸದಸ್ಯೆ ಚೈತ್ರ ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿ, ಹೆಚ್ಚಾಗಿ ಬಡವರು, ಮಧ್ಯಮ ವರ್ಗದ 900 ವಿದ್ಯಾರ್ಥಿಗಳು ವ್ಯಾಸಾಂಗ ಮಾಡುತ್ತಿರುವ ಬೈಂದೂರು ಪ್ರಥಮ ದರ್ಜೆ ಕಾಲೇಜು ಬೇರೆ ಎಲ್ಲಾ ಕಾಲೇಜಿಗಿಂತ ಒಂದು ರೀತಿಯಲ್ಲಿ ವಿಭಿನ್ನವಾಗಿ ಕಾಣುತ್ತಿದೆ. ಸಾಮಾನ್ಯವಾಗಿ ಎಲ್ಲಾ ಕಾಲೇಜುಗಳಲ್ಲಿ ವಿಧ್ಯಾರ್ಥಿಗಳು ತರಗತಿ ತಪ್ಪಿಸಿಕೊಳ್ಳುತ್ತಾರೆ. ಆದರೆ ಈಗ ಉಪನ್ಯಾಸಕರು ವಿಧ್ಯಾರ್ಥಿಗಳ ಕಣ್ಣು ತಪ್ಪಿಸಿಕೊಂಡು ತಿರುಗಾಡುವ ಪರಿಸ್ಥಿತಿ ಬಂದಿದೆ ಎಂದರು.

    ಅತಿಥಿ ಉಪನ್ಯಾಸಕರು ಮುಷ್ಕರದಲ್ಲಿ ನಿರತರಾಗಿದ್ದಾರೆ. ಅವರಿಗೆ ಸಿಗಲೇ ಬೇಕಾಂತಹ ನ್ಯಾಯಕ್ಕಾಗಿ ಅವರು ಹೋರಾಟ ಮಾಡಲಿ. ಈ ವಿಚಾರದಲ್ಲಿ ವಿದ್ಯಾಥಿಗಳಾದ ನಾವು ಕೂಡಾ ಬೆಂಬಲ ಸೂಚಿಸುತ್ತೇವೆ. ಅಂತಿಮ ಪರೀಕ್ಷೆಗಳು ಹತ್ತಿರ ಬರುತ್ತಿದೆ. ಇದಕ್ಕೆ ತಯಾರಿ ನಡೆಸಬೇಕಾಗಿದೆ. ಆದರೆ ಯಾವ ಪಾಠವೂ ಸರಿಯಾಗಿ ಬೋಧಿಸಲಿಲ್ಲ. ಮಾಡಬೇಕಾಗಿರುವ ಪಾಠಗಳು ಬಹಳ ಬಾಕಿಯಿದೆ. ಪರಿಸ್ಥಿತಿ ಹೀಗಾದರೆ ವಿದ್ಯಾರ್ಥಿಗಳ ಮುಂದಿನ ಭವಿಷ್ಯವೇನು ಎಂದು ಪ್ರಶ್ನಿಸಿದ ಅವರು ನಮಗೆ ಉಪನ್ಯಾಸಕರನ್ನು ತಕ್ಷಣ ನೇಮಿಸದಿದ್ದರೆ ಮುಂದಿನ ದಿನಗಳಲ್ಲಿ ಉಗ್ರ ಪ್ರತಿಭಟನೆ ನಡೆಸುವುದಾಗಿ ತಿಳಿಸಿದರು. ಕುಂದಾಪುರ ತಹಶೀಲ್ದಾರ್ ಗಾಯತ್ರಿ ನಾಯಕ್ ಇವರಿಗೆ ಮನವಿ ಸಲ್ಲಿಸಲಾಯಿತು.

    news students protest

    Like this:

    Like Loading...

    Related

    ABVP Chaitra Kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಕೋಡಿ ಉಂಜಲೋತ್ಸವ, ಪುಷ್ಪಯಾಗ ಮಹೋತ್ಸವ ಚಪ್ಪರ ಮುಹೂರ್ತ

    06/12/2025

    ಶಕ್ತಿ ಮತ್ತು ಸಾಮರ್ಥ್ಯದ ಮೇಲಿನ ನಂಬಿಕೆಯೇ ಗೆಲುವು: ಜೆ.ಪಿ. ಶೆಟ್ಟಿ ಕಟ್ಕೆರೆ

    06/12/2025

    ಶಸ್ತ್ರಚಿಕಿತ್ಸೆಗೆ ನೆರವಾದ ಟೀಮ್ ಊರ್ಮನಿ ಮಕ್ಕಳ್‌ ತಂಡ

    06/12/2025

    Leave a ReplyCancel reply

    Call us

    Click Here

    Call us

    Call us

    Call us
    Highest Viewed Recently
    • ಕೋಡಿ ಉಂಜಲೋತ್ಸವ, ಪುಷ್ಪಯಾಗ ಮಹೋತ್ಸವ ಚಪ್ಪರ ಮುಹೂರ್ತ
    • ಶಕ್ತಿ ಮತ್ತು ಸಾಮರ್ಥ್ಯದ ಮೇಲಿನ ನಂಬಿಕೆಯೇ ಗೆಲುವು: ಜೆ.ಪಿ. ಶೆಟ್ಟಿ ಕಟ್ಕೆರೆ
    • ಶಸ್ತ್ರಚಿಕಿತ್ಸೆಗೆ ನೆರವಾದ ಟೀಮ್ ಊರ್ಮನಿ ಮಕ್ಕಳ್‌ ತಂಡ
    • ಅಂತರಾಷ್ಟ್ರೀಯ ಮಟ್ಟದ ವೇದಿಕ್ ಮಾಥ್ಸ್ ಸ್ಪರ್ಧೆ: ಮದರ್ ತೆರೇಸಾ ಶಾಲೆಯ ವಿದ್ಯಾರ್ಥಿಗಳಿಗೆ ಚಾಂಪಿಯನ್‌ಶಿಪ್ ಗರಿ 
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನ ವಾರ್ಷಿಕ ಕ್ರೀಡಾಕೂಟ ಸಂಪನ್ನ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.

     

    Loading Comments...
     

      %d