Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಪಕ್ಷನಿಷ್ಠ ಕಾರ್ಯಕರ್ತ, ಸೇವಾನಿಷ್ಠ ರಾಜಕಾರಣಿ ಬಾಬು ಶೆಟ್ಟಿ
    ವಿಶೇಷ

    ಪಕ್ಷನಿಷ್ಠ ಕಾರ್ಯಕರ್ತ, ಸೇವಾನಿಷ್ಠ ರಾಜಕಾರಣಿ ಬಾಬು ಶೆಟ್ಟಿ

    Updated:18/02/2016No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್ ಕಾಂ ಲೇಖನ
    ಕುಂದಾಪುರ: ಸಾಮಾಜಿಕ, ರಾಜಕೀಯ ಹಾಗೂ ಧಾರ್ಮಿಕ ಕ್ಷೇತ್ರದಲ್ಲಿ ನಿರಂತರವಾಗಿ ತೊಡಗಿಸಿಕೊಂಡ ಹಾಲಿ ಜಿಪಂ ಸದಸ್ಯ ಬಾಬು ಶೆಟ್ಟಿ ಈ ಭಾರಿ ವಂಡ್ಸೆ ಜಿಲ್ಲಾ ಪಂಚಾಯತ್ ಕ್ಷೇತ್ರದಿಂದ ಸ್ವರ್ಧಿಸುತ್ತಿದ್ದಾರೆ.

    Click Here

    Call us

    Click Here

    ಬಾಬು ಶೆಟ್ಟಿ ಅವರು ಸಮಾಜ ಸೇವೆಗಾಗಿ ಬ್ಯಾಂಕ್ ಉದ್ಯೋಗ ತೊರೆದು, ಹಿಂದೂ ಸಂಘಟನೆಗಳ ಮೂಲಕ ಗುರುತಿಸಿಕೊಂಡು, ಸಮಾಜಸೇವೆಗೈಯುತ್ತಾ, ೨೭ವರ್ಷಗಳಿಂದಲೂ ಬಿಜೆಪಿ ಪಕ್ಷದ ಸಕ್ರೀಯ ಕಾರ್ಯಕರ್ತನಾಗಿದ್ದು ಮಹತ್ವದ ಜವಾಬ್ದಾರಿಗಳನ್ನು ನಿಭಾಯಿಸಿ, ತನ್ನ ಕ್ಷೇತ್ರದ ಅಭಿವೃದ್ಧಿಗಾಗಿ ಅಹರ್ನಿಶಿ ದುಡಿದು, ಸಹಕಾರಿ, ಧಾರ್ಮಿಕ ರಂಗದಲ್ಲೂ ತೊಡಗಿಸಿಕೊಂಡು ಜನನಾಯಕರಾಗಿ ಬೆಳೆದವರು.

    ತಗ್ಗರ್ಸೆ ಕಂಠದಮನೆ ಕುಟುಂಬದವರಾದ ಬಾಬು ಶೆಟ್ಟಿ ಬಿಕಾಂ ಪದವೀಧರರು. ವಿಜಯ ಬ್ಯಾಂಕ್ ಉದ್ಯೋಗಿ ಆಗಿದ್ದ ಅವರಿಗೆ ಹಿಂದೂ ಧರ್ಮ ಮತ್ತು ಸಂಸ್ಕೃತಿ ಬಗ್ಗೆ ಬಾಬು ಶೆಟ್ಟಿ ಅವರಿಗಿದ್ಧ ಆದರಣೀಯ ಭಾವವೇ ರಾಜಕೀಯ ಅಖಾಡಕ್ಕೆ ಇಳಿಯಲು ಪ್ರೇರಣೆಯಾಯಿತು. ಸಕ್ರೀಯ ರಾಜಕಾರಣಿಯಾಗಿದ್ದ ತನ್ನ ಅಣ್ಣ ನಾರಾಯಣ ಹೆಗ್ಡೆ ಅವರೊಂದಿಗಿನ ಒಡನಾಟ, ಬಿಜೆಪಿಯ ರಾಷ್ಟ್ರೀಯ ನಾಯಕರುಗಳ ಪ್ರಭಾವದಿಂದ ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡಿದ್ದರು. ತಮ್ಮ ೩೧ವರ್ಷದ ಸೇವೆಯ ಬಳಿಕ ಸ್ವಯಂ ನಿವೃತ್ತಿ ಹೊಂದಿ ಪೂರ್ಣ ಪ್ರಮಾಣದಲ್ಲಿ ರಾಜಕೀಯದಲ್ಲಿ ತೊಡಗಿಸಿಕೊಂಡವರು. ಬಿಜೆಪಿ ಪಕ್ಷದ ತತ್ವ ಸಿದ್ಧಾಂತ ಮೇಲೆ ಅಪಾರ ನಂಬಿಕೆ ಇರಿಸಿದ್ದ ಬಾಬು ಹೆಗ್ಡೆ ಅವರು ೨೦೦೮ರಿಂದ ಪೂರ್ಣಪ್ರಮಾಣದಲ್ಲಿ ರಾಜಕೀಯಕ್ಕೆ ಧುಮುಕಿದರು. ಕುಂದಾಪ್ರ ಡಾಟ್ ಕಾಂ ಲೇಖನ

    ಪಕ್ಷನಿಷ್ಠೆ ಹಾಗೂ ಜನಪರ ನಿಲುವು ಹೊಂದಿದ್ದರಿಂದ ಬಾಬು ಶೆಟ್ಟಿ ಅವರು ಬಿಜೆಪಿ ಪಕ್ಷದಿಂದ ೨೦೧೧ರಲ್ಲಿ ಮೊದಲ ಭಾರಿಗೆ ಖಂಬದಕೋಣೆ ಕ್ಷೇತ್ರದಿಂದ ಸ್ವರ್ಧಿಸಿ ಜಿಲ್ಲಾ ಪಂಚಾಯತ್‌ಗೆ ಆಯ್ಕೆಯಾಗಿ ಕ್ಷೇತ್ರದ ಅಭಿವೃದ್ಧಿಯಲ್ಲಿ ನಿರಂತರವಾಗಿ ತೊಡಗಿಸಿಕೊಂಡವರು. ಕುಂದಾಪ್ರ ಡಾಟ್ ಕಾಂ ಲೇಖನ

    ಬೈಂದೂರು ವ್ಯವಸಾಯ ಸೇವಾ ಸಹಕಾರಿ, ತಗ್ಗರ್ಸೆ ಮಹಾಲಿಂಗೇಶ್ವರ ಸಹಕಾರಿ ಸಂಘದ ನಿರ್ದೇಶಕರಾಗಿ ಸಹಕಾರಿ ರಂಗದಲ್ಲಿ ತೊಡಗಿಸಿಕೊಂಡು, ರೋಟರಿ ಬೈಂದೂರು ಸಂಸ್ಥೆಯಲ್ಲಿ ಇದ್ದು ಸಾಮಾಜಿಕವಾಗಿ ತೊಡಗಿಸಿಕೊಂಡು, ತನ್ನೂರಿನ ತಗ್ಗರ್ಸೆ ಮಹಾಲಿಂಗೇಶ್ವರ ದೇವಳದ ಜೀಣೋದ್ಧಾರದಲ್ಲಿ ಶ್ರಮಿಸಿ ಧಾರ್ಮಿಕ ಕ್ಷೇತ್ರದಲ್ಲಿ ತೊಡಗಿಸಿಕೊಂಡು ಎಲ್ಲಾ ರಂಗದಲ್ಲಿಯೂ ಸೈ ಎನಿಸಿಕೊಂಡಿದ್ದಾರೆ. ಈ ಭಾರಿ ವಂಡ್ಸೆ ಜಿಲ್ಲಾ ಪಂಚಾಯತ್ ಕ್ಷೇತ್ರದಿಂದ ಸ್ವರ್ಧಿಸುತ್ತಿರವು ಬಾಬು ಶೆಟ್ಟಿ ಅವರು ನಿರಾತಂಕವಾಗಿ ಗೆಲ್ಲುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಕುಂದಾಪ್ರ ಡಾಟ್ ಕಾಂ ಲೇಖನ

    Click here

    Click here

    Click here

    Call us

    Call us

    Like this:

    Like Loading...

    Related

    Babu Shetty Thaggarse TP ZP Election Zilla Panchayat Election
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ರಾಮೀ ಗ್ರೂಪ್ಸ್ ಸಂಸ್ಥಾಪಕ, ಹೆಸರಾಂತ ಉದ್ಯಮಿ ವರದರಾಜ್ ಎಂ. ಶೆಟ್ಟಿ ಅವರ ವಿಶೇಷ ಸಂದರ್ಶನ

    14/12/2023

    Video ಅಪಘಾತಕ್ಕೀಡಾಗುವ ಅನಾಥ ಗೋವುಗಳ ಆಪತ್ಭಾಂದವ ಬೈಕ್ ಮೆಕ್ಯಾನಿಕ್ ಸಂಜೀವ

    14/10/2023

    INTERVIEW ಬಿಜೆಪಿ ಸರಕಾರದ ಅಭಿವೃದ್ಧಿ ಕಾರ್ಯಗಳೇ ನಮಗೆ ಮತವಾಗಲಿದೆ – ಗುರುರಾಜ ಶೆಟ್ಟಿ ಗಂಟಿಹೊಳೆ

    05/05/2023

    Leave a ReplyCancel reply

    Call us

    Click Here

    Call us

    Call us

    Call us
    Highest Viewed Recently
    • ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನ – ಅರ್ಜಿ ಸಲ್ಲಿಕೆ: ಅವಧಿ ವಿಸ್ತರಣೆ
    • ಹಿರಿಯ ಯಕ್ಷಗಾನ ಕಲಾವಿದ ಆರ್ಗೋಡು ಮೋಹನದಾಸ್ ಶೆಣೈ ಅವರಿಗೆ ಉಪ್ಪಿನಕುದ್ರು ಕೊಗ್ಗ ದೇವಣ್ಣ ಕಾಮತ್ ಪ್ರಶಸ್ತಿ
    • ಬಸ್‌ನಲ್ಲಿ ಕುಸಿದು ಬಿದ್ದು ಮಹಿಳೆ ಸಾವು
    • ಕುಂಭಾಶಿ ವಿಶ್ವಕರ್ಮ ಕರಕುಶಲ ಶಿಲ್ಪಕಲಾ ಕೇಂದ್ರಕ್ಕೆ ಉಡುಪಿ ಎಸ್‌ಪಿ ಹರಿರಾಂ ಶಂಕರ್ ಭೇಟಿ
    • ವಿದೇಶಿ ವಿದ್ಯಾರ್ಥಿವೇತನ – ಅರ್ಜಿ ಸಲ್ಲಿಕೆ: ಅವಧಿ ವಿಸ್ತರಣೆ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.

    %d