Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಫೆ.24-26 : ಹಟ್ಟಿಯಂಗಡಿಯಲ್ಲಿ 1008 ತೆಂಗಿನ ಕಾಯಿ ಸಹಸ್ರನಾಳೀಕೇರ ಮಹಾ ಗಣಯಾಗ, ನವಚಂಡೀ ಹವನ
    ಎಲ್ಲಿ ಏನು

    ಫೆ.24-26 : ಹಟ್ಟಿಯಂಗಡಿಯಲ್ಲಿ 1008 ತೆಂಗಿನ ಕಾಯಿ ಸಹಸ್ರನಾಳೀಕೇರ ಮಹಾ ಗಣಯಾಗ, ನವಚಂಡೀ ಹವನ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಇತಿಹಾಸ ಪ್ರಸಿದ್ಧ ಹಟ್ಟಿಯಂಗಡಿ ಶ್ರೀ ಸಿದ್ಧಿವಿನಾಯಕ ದೇವಸ್ಥಾನದಲ್ಲಿ ವಾರ್ಷಿಕ ಮಹೋತ್ಸವದ ಅಂಗವಾಗಿ ಫೆ. 24ರಿಂದ 26ರವರೆಗೆ 1008 ತೆಂಗಿನಕಾಯಿ ಅಷ್ಟೋತ್ತರ ಸಹಸ್ರನಾಳಿಕೇರ ಮಹಾ ಗಣಯಾಗ ಮತ್ತು ನವಚಂಡೀ ಹವನ ಸೇರಿದಂತೆ ವಿವಿಧ ಧಾರ್ಮಿಕ ವಿಧಿ ವಿಧಾನಗಳು ನೆರವೇರಲಿದೆ.

    Click Here

    Call us

    Click Here

    ಫೆ. 24ರಂದು ಬೆಳಿಗ್ಗೆ ೮ರಿಂದ ಶ್ರೀಗುರು ಗಣೇಶ ಪ್ರಾರ್ಥನೆ, ಪುಣ್ಯಾಹ, ನಾಂದೀ, ವಿವಿಧ ಮಂತ್ರ ಜಪಾನುಷ್ಠಾನ, ನವಗ್ರಹ ಹವನ, ಬ್ರಹ್ಮಣಸ್ಪತಿ ಸೂಕ್ತ ಹವನ, ಶ್ರೀಸೂಕ್ತ ಹವನ, ಪುರುಷ ಸೂಕ್ತ ಹವನ, ಲಕ್ಷ್ಮೀನಾರಾಯಣ ಹೃದಯ ಪಾರಾಯಣ ಹಾಗೂ ಹವನ, ಧನ್ವಂತರಿ ಹವನ ನಡೆಯಲಿದೆ. ಫೆ. 25ರಂದು ಬೆಳಿಗ್ಗೆ ೮ರಿಂದ ನವಾಕ್ಷರೀ ಮಂತ್ರಜಪ ಹಾಗೂ ಹವನ, ಗಣಸೂಕ್ತ ಹವನ, ರುದ್ರಪಾರಾಯಣ ಹಾಗೂ ರುದ್ರಹವನ, ದುರ್ಗಾ ಹೋಮ, ಅಥರ್ವಶೀರ್ಷ ಹವನ, ಲಲಿತಾ ಸಹಸ್ರನಾಮ ಹವನ, ಚಂಡಿಕಾ ಪಾರಾಯಣ ಜರುಗಲಿದೆ. ಫೆ. 26ರಂದು ಬೆಳಿಗ್ಗೆ 8ರಿಂದ 1008 ತೆಂಗಿನ ಕಾಯಿ ಅಷ್ಟೋತ್ತರ ಸಹಸ್ರನಾಳಿಕೇರ ಮಹಾ ಗಣಯಾಗ ಮತ್ತು ನವಚಂಡೀ ಹವನ, ಅಧಿವಾಸ ಹವನ, ಕಲಾ ತತ್ವ ಹವನ, ಶ್ರೀ ಸ್ವಾಮಿಗೆ ೧೦೮ ಕಲಶಾಭಿಷೇಕ, ಕನಕಾಭೀಷೇಕ, ಮಹಾ ಪೂಜೆ ರಾತ್ರಿ ೯.೩೦ಕ್ಕೆ ಸಂಕಷ್ಟ ಷತುರ್ಥಿ ಮಹಾಪೂಜೆ ನಡೆಯಲಿದೆ.

    ಫೆ.24ರಂದು ರಾತ್ರಿ 8ರಿಂದ ಸಾಗರದ ಹೆಗ್ಗೋಡುವಿನ ಸಾಕೇತ ಕಲಾವಿದರಿಂದ ಲವ-ಕುಶ ಯಕ್ಷಗಾನ, ಫೆ. 25ರಂದು ರಾತ್ರಿ ೮ರಿಂದ ಕುಂದಾಪುರದ ರೂಪಕಲಾ ತಂಡದವರಿಂದ ಮಿ. ಪಾಪ ಪಾಂಡು ಹಾಸ್ಯ ನಾಟಕ, ಫೆ. 26ರಂದು ಸಂಜೆ6:30ರಿಂದ ಹೆಗ್ಗೂಡುವಿನ ಸಿ. ಎನ್. ಮಾಧವ ಭಟ್ ಮತ್ತು ಸಂಗಡಿಗರಿಂದ ಮುಖವೇಣು ವಾದನ ಕಛೇರಿ ಮತ್ತು ಹಾಡುಗಾರಿಕೆ ನಡೆಯಲಿದೆ. ಫೆ. 25ರಂದು ರಾತ್ರಿ ನರಸೀಪುರದ ಆಯುರ್ವೇದ ಚಿಕಿತ್ಸಕರಾದ ನಾರಾಯಣ ಸ್ವಾಮಿಯವರನ್ನು ದೇವಳದ ವತಿಯಿಂದ ಸನ್ಮಾನಿಸಲಾಗುವುದು. ದೇವಳದ ಸಂಪೂರ್ಣ ಪುಷ್ಪಾಲಂಕಾರ ಸೇವೆಯನ್ನು ಸುರತ್ಕಲ್‌ನ ಜೆ. ಡಿ. ವೀರಪ್ಪ ಅವರು ನಡೆಸಿಕೊಡಲಿದ್ದಾರೆ ಎಂದು ದೇವಳದ ಧರ್ಮದರ್ಶಿ ಹೆಚ್. ರಾಮಚಂದ್ರ ಭಟ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ರಾ.ಹೆ ರಸ್ತೆಯಲ್ಲಿ ಕಪ್ಪು ಚುಕ್ಕೆ ಪ್ರದೇಶಗಳಲ್ಲಿ ವೈಜ್ಞಾನಿಕವಾಗಿ ರಸ್ತೆ ಸುಧಾರಣೆ ಕಾಮಗಾರಿಗಳನ್ನು ಕೈಗೊಳ್ಳಿ: ಜಿಲ್ಲಾಧಿಕಾರಿ

    20/08/2025

    ಜನನ, ಮರಣ ಹಾಗೂ ನಿರ್ಜೀವ ಜನನಗಳನ್ನು ಕಡ್ಡಾಯವಾಗಿ ನೋಂದಾಯಿಸಿ: ಜಿಲ್ಲಾಧಿಕಾರಿ

    23/05/2025

    ಜು.12-13ರಂದು ಬೈಂದೂರಿನಲ್ಲಿ ಛತ್ರಪತಿ ಶಿವಾಜಿ ಮಹಾರಾಜ್ ಸಂಚಾರಿ ಮ್ಯೂಸಿಯಂ ಪ್ರದರ್ಶನ

    11/06/2024
    Leave A Reply Cancel Reply

    Call us

    Click Here

    Call us

    Call us

    Call us
    Highest Viewed Recently
    • ಮನೆಯಲ್ಲಿ ಪುಸ್ತಕಗಳನ್ನು ಓದುವ ಹವ್ಯಾಸವನ್ನು ರೂಢಿಸಿಕೊಳ್ಳಿ: ಶಿವಾನಂದ ಗಾಣಿಗ
    • ರಾಜ್ಯಮಟ್ಟದ ಸ್ಪರ್ಧಾತ್ಮಕ ಲಿಖಿತ ಪರೀಕ್ಷೆ: ನೇಹ ಸತ್ಯನಾರಾಯಣ ರಾಜ್ಯಮಟ್ಟದಲ್ಲಿ ಐದನೇ ರ‍್ಯಾಂಕ್‌
    • ದೇವಸ್ಥಾನಗಳ ವ್ಯವಸ್ಥಾಪನಾ ಸಮಿತಿ ರಚನೆ: ಅರ್ಜಿ ಆಹ್ವಾನ
    • ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯ ಮಾಜಿ ಅಧ್ಯಕ್ಷ ಕೆ. ನಾರಾಯಣ ಖಾರ್ವಿ ನಿಧನ 
    • ಸರಕಾರದ ಯೋಜನೆಗಳ ಆರ್ಥಿಕ ನೆರವು ಅರ್ಹರಿಗೆ ತಲುಪಿಸಿ: ಸಿ.ಇ.ಒ ಪ್ರತೀಕ್ ಬಾಯಲ್

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.