Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಅಭ್ಯರ್ಥಿಗಳ ಭವಿಷ್ಯ ನಿರ್ಧಾರಕ್ಕೆ ಕ್ಷಣಗಣನೆ
    Recent post

    ಅಭ್ಯರ್ಥಿಗಳ ಭವಿಷ್ಯ ನಿರ್ಧಾರಕ್ಕೆ ಕ್ಷಣಗಣನೆ

    Updated:23/02/2016No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ
    ಕುಂದಾಪುರ: ಕಳೆದ ಫೆ.20 ರಂದು ನಡೆದ ಕುಂದಾಪುರ ತಾಪಂ, ಜಿಪಂ ಚುನವಾವಣೆ ಮತ ಎಣಿಕೆ ಕುಂದಾಪುರ ಭಂಡಾರ್‌ಕಾರ್ಸ್ ಕಾಲೇಜ್‌ನಲ್ಲಿ ಬೆಳಗ್ಗೆ 8 ರಿಂದ ಆರಂಭವಾಗಲಿದೆ.

    Click Here

    Call us

    Click Here

    ಕುಂದಾಪುರ ಕ್ಷೇತ್ರದ ಹತ್ತು ಜಿಲ್ಲಾ ಪಂಚಾಯತ್ ಮತ್ತು ಮುವತ್ತೇಳು ತಾಲೂಕ್ ಪಂಚಾಯತಿಗೆ ಚುನಾವಣೆ ನಡೆದಿದ್ದು ತಾಪಂ ಒಟ್ಟು 37 ಸ್ಥಾನಕ್ಕ ಒಟ್ಟು 99 ಅಭ್ಯರ್ಥಿಗಳು ಮತ್ತು ಹತ್ತು ಜಿಲ್ಲಾ ಪಂಚಾಯತ್ ಕ್ಷೇತ್ರಕ್ಕೆ ಒಟ್ಟು 29 ಅಭ್ಯರ್ಥಿಗಳು ಚುನಾವಣೆ ಕಣದಲ್ಲಿದ್ದಾರೆ.

    ಮಾಜಿ ಜಿಪಂ ಅಧ್ಯಕ್ಷ ರಾಜು ಪೂಜಾರಿ, ಮಾಜಿ ಸ್ಥಾಯಿ ಸಮಿತಿ ಅಧ್ಯಕ್ಷರಾದ ಬಾಬು ಶೆಟ್ಟಿ ತಗ್ಗರ್ಸೆ, ಗೌರಿ ದೇವಾಡಿಗ, ಮಾಜಿ ಜಿಪಂ ವಿರೋಧ ಪಕ್ಷದ ನಾಯಕ ಅನಂತ ಮೋವಾಡಿ, ಮಾಜಿ ಜಿಪಂ ಸದಸ್ಯರಾದ ಹರ್ಕೂರು ಮಂಜಯ್ಯ ಶೆಟ್ಟಿ, ಮದನ್ ಕುಮಾರ್, ತಾರಾನಾಥ ಶೆಟ್ಟಿ, ಬಾಳೆಮನೆ ಸಂತೋಷ್ ಕುಮಾರ್ ಶೆಟ್ಟಿ, ಸಾಧು ಎಸ್.ಬಿಲ್ಲವ, ರಾಜು ದೇವಾಡಿಗ ಅವರ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರವಾಗಿದೆ.

    ಮತ ಏಣಿಕೆ ಕೇಂದ್ರದಲ್ಲಿ ಎರಡು ಕೊಠಡಿಗಳಿದ್ದು, ೧೫ ಟೇಬಲ್‌ಗಳಲ್ಲಿ ಏಕಕಾಲಕ್ಕೆ ನಾಲ್ಕು ಕ್ಷೇತ್ರದ ಮತಏಣಿಕೆ ನಡೆಯಲಿದೆ. ಪ್ರತಿ ಟೇಬಲಿನಲ್ಲಿ ನಾಲ್ಕು ಸಿಬ್ಬಂಧಿಗಳಿರಲಿದ್ದಾರೆ. ಜಿಪಂ ಹಾಗೂ ತಾಪಂ ಟೇಬಲ್ ವ್ಯವಸ್ಥೆ ಮಾಡಲಾಗಿದೆ. ಮತ ಎಣಿಕೆ ಕೇಂದ್ರದ ಒಳಗೆ ತೆರಳಲು ಅಭ್ಯರ್ಥಿ ಹಾಗೂ ಇತರ ಈರ್ವರಿಗೆ ಅವಕಾಶವಿದೆ. ಮತ ಏಣಿಕೆ ಕೇಂದ್ರ ಸುತ್ತ ನೂರು ಮೀಟರ್ ಆವರಣದಲ್ಲಿ ನಿಪೇಧಾಜ್ಞೆ ಜಾರಿಗೊಳ್ಳಲ್ಲಿದ್ದು, ಡಿಎಸ್ಪಿ ಮಂಜುನಾಥ ಶೆಟ್ಟಿ ನೇತೃತ್ವದಲ್ಲಿ ಬಿಗಿ ಬಂದೋವಸ್ತ್ ಏರ್ಪಡಿಸಲಾಗಿದೆ.

    ►ಚುನಾವಣಾ ಫಲಿತಾಂಶದ ಬಗ್ಗೆ ಲೈವ್ ಅಪ್‌ಡೇಟ್ ಪಡೆಯಲು ಲಾಗಿನ್ ಮಾಡಿ – http://kundapraa.com/zp-tp-poll-results/ .

    Click here

    Click here

    Click here

    Click Here

    Call us

    Call us

    Poll counting centre - strong room tight security (1) Poll counting centre - strong room tight security (2)

    IMG_1207 IMG_1209

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಒಡಗಿನ ಶ್ರೀ ನಂದಿಕೇಶ್ವರ ದೇವಸ್ಥಾನದ ಕೆರೆ ಹಸ್ತಾಂತರ ಕಾರ್ಯಕ್ರಮ

    21/05/2026

    ಕ್ಯಾಂಪಸ್ ನೇಮಕಾತಿಯಲ್ಲಿ ಮಿಂಚಿದ ಐಎಂಜೆಐಎಸ್‌ಸಿಯ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು

    21/05/2026

    ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ

    21/05/2026
    Leave A Reply Cancel Reply

    fourteen − 7 =

    Call us

    Click Here

    Call us

    Call us

    Call us
    Highest Viewed Recently
    • ಒಡಗಿನ ಶ್ರೀ ನಂದಿಕೇಶ್ವರ ದೇವಸ್ಥಾನದ ಕೆರೆ ಹಸ್ತಾಂತರ ಕಾರ್ಯಕ್ರಮ
    • ಕ್ಯಾಂಪಸ್ ನೇಮಕಾತಿಯಲ್ಲಿ ಮಿಂಚಿದ ಐಎಂಜೆಐಎಸ್‌ಸಿಯ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು
    • ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.