Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕುಂದಾಪುರ ತಾಲೂಕು ಜಿಪಂ ಕ್ಷೇತ್ರ: 8 ಬಿಜೆಪಿ ಮಡಿಲಿಗೆ. 2 ಕಾಂಗ್ರೆಸ್ ಪಾಲಿಗೆ
    ವಿಶೇಷ ವರದಿ

    ಕುಂದಾಪುರ ತಾಲೂಕು ಜಿಪಂ ಕ್ಷೇತ್ರ: 8 ಬಿಜೆಪಿ ಮಡಿಲಿಗೆ. 2 ಕಾಂಗ್ರೆಸ್ ಪಾಲಿಗೆ

    Updated:17/03/2017No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್ ಕಾಂ ವರದಿ
    ಕುಂದಾಪುರ: ಜಿಲ್ಲಾ ಪಂಚಾಯತ್ ಚುನಾವಣೆಯಲ್ಲಿ ಕುಂದಾಪುರ ತಾಲೂಕಿನಲ್ಲಿ ಬಿಜೆಪಿ ಎಂಟು ಕ್ಷೇತ್ರಗಳಲ್ಲಿ ಜಯಗಳಿಸಿದ್ದರೇ, ಕಾಂಗ್ರೆಸ್ ಎರಡು ಸ್ಥಾನದಲ್ಲೂ ಜಯ ಸಾಧಿಸಿದೆ. ಕಂಬದಕೋಣೆ, ಕಾವ್ರಾಡಿ ಕಾಂಗ್ರೆಸ್ ಪಾಲಾದರೆ, ಶಿರೂರು, ಬೈಂದೂರು, ತ್ರಾಸಿ, ವಂಡ್ಸೆ, ಸಿದ್ದಾಪುರ, ಹಾಲಾಡಿ, ಕೋಟೇಶ್ವರ ಬೀಜಾಡಿಯಲ್ಲಿ ಬಿಜೆಪಿ ಅಭ್ಯರ್ಥಿಗಳು ಜಯಗಳಿಸಿದ್ದಾರೆ. ಕುಂದಾಪ್ರ ಡಾಟ್ ಕಾಂ ವರದಿ

    Click Here

    Call us

    Click Here

    ಜಿಲ್ಲಾ ಪಂಚಾಯತಿ ಮಾಜಿ ಅಧ್ಯಕ್ಷ ಎಸ್. ರಾಜು ಪೂಜಾರಿ, ಜಿಪಂ ಮಾಜಿ ಸದಸ್ಯೆ ಸಾಧು ಎಸ್.ಬಿಲ್ಲವ, ಮದನ ಕುಮಾರ್, ಮಂಜಯ್ಯ ಶೆಟ್ಟಿ ಹರ್ಕೂರು, ಸಂಪಿಗೇಡಿ ಸಂಜೀವ ಶೆಟ್ಟಿ, ಮಾಜಿ ಜಿಪಂ ಸದಸ್ಯ ಅನಂತ ಮೋವಾಡಿ, ಜಿಪಂ ಮಾಜಿ ಸದಸ್ಯ ಸಂತೋಷ ಕುಮಾರ್ ಶೆಟ್ಟಿ ಸೋತ ಪ್ರಮುಖರಾದರೆ, ಜಿಪಂ ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷರಾದ ಬಾಬು ಶೆಟ್ಟಿ ತಗ್ಗರ್ಸೆ, ಗೌರಿ ದೇವಾಡಿಗ, ಮಾಜಿ ಜಿಪಂ ಸದಸ್ಯ ಹಾಲಾಡಿ ತಾರಾನಾಥ ಶೆಟ್ಟಿ, ಮಾಜಿ ಜಿಪಂ ಉಪಾಧ್ಯಕ್ಷ ರಾಜು ದೇವಾಡಿಗ, ಮಾಜಿ ಕುಂದಾಪುರ ತಾಪಂ ಅಧ್ಯಕ್ಷೆ ಜ್ಯೋತಿ ವಿ. ಪುತ್ರನ್ ಗೆದ್ದ ಪ್ರಮುಖರು. ಕುಂದಾಪ್ರ ಡಾಟ್ ಕಾಂ ವರದಿ

    ಯಾರಿಗೆ ಎಷ್ಟು ಮತ?

    ಶಿರೂರು ಜಿಪಂ ಕ್ಷೇತ್ರ :
    ಬಟವಾಡೆ ಸುರೇಶ್ (ಬಿಜೆಪಿ) 9657, ಎಸ್.ಮದನ್ ಕುಮಾರ್ (ಕಾಂ.) 7907, ರಾಜು ದೇವಾಡಿಗ(ಜೆಡಿಎಸ್) 181, ರವೀಂದ್ರ ವಿ.ಕೆ. (ಪಕ್ಷೇತರ) 531, ಸುರಯ್ಯ ಬಾನು (ಪಕ್ಷೇತರ)80, ಸೈಯದ್ ಅಬ್ದುಲ್ ಖಾದರ್ (ಪಕ್ಷೇತರ)117 ಗೆಲುವಿನ ಅಂತರ 117

    ಬೈಂದೂರು :
    ರಾಜು ಪೂಜಾರಿ (ಕಾಂ.) 10,753, ಶಂಕರ ಪೂಜಾರಿ (ಬಿಜೆಪಿ) 12,115 ಗೆಲುವಿನ ಅಂತರ 1362

    Click here

    Click here

    Click here

    Call us

    Call us

    ಕಂಬದಕೋಣೆ :
    ಗೌರಿ ದೇವಾಡಿಗ (ಕಾಂ.) 9670, ಪ್ರಿಯದರ್ಶಿನಿ ದೇವಾಡಿಗ (ಬಿಜೆಪಿ) 8846, ರೇವತಿ ಪೂಜಾರ‍್ತಿ (ಜೆಡಿಎಸ್) 377 ಗೆಲುವಿನ ಅಂತರ 824 ಕುಂದಾಪ್ರ ಡಾಟ್ ಕಾಂ ವರದಿ

    ತ್ರಾಸಿ :
    ಯಮುನಾ ಎಸ್.ಪೂಜಾರಿ (ಸಿಪಿಎಂ) 1227, ಶೋಭಾ ಜಿ.ಪುತ್ರನ್ (ಬಿಜೆಪಿ) 8929, ಸಾಧು ಎಸ್.ಬಿಲ್ಲವ (ಕಾಂ.) 8300 ಗೆಲುವಿನ ಅಂತರ 824

    ವಂಡ್ಸೆ :
    ಕೆ.ಬಾಬು ಶೆಟ್ಟಿ (ಬಿಜೆಪಿ) 10,476, ಸುರೇಶ್ ಕಲ್ಲಾಗರ (ಸಿಪಿಎಂ) 1419, ಹರ್ಕೂರು ಮಂಜಯ್ಯ ಶೆಟ್ಟಿ (ಕಾಂ.)10320 ಗೆಲುವಿನ ಅಂತರ 156

    ಕಾವ್ರಾಡಿ :
    ಜ್ಯೋತಿ ಎಂ. (ಕಾಂ.) 8382, ಪೂರ್ಣಿಮಾ (ಸಿಪಿಐ(ಎಂ) 1272, ಸುಶೀಲಾ (ಬಿಜೆಪಿ) 7633. ಗೆಲುವಿನ ಅಂತರ 749

    ಕೋಟೇಶ್ವರ :
    ಗೀತಾ ಶಂಭು ಪೂಜಾರಿ (ಕಾಂ.) 6523, ಎಚ್.ಜ್ಯೋತಿ ಉಪಾಧ್ಯ (ಸಿಪಿಎಂ) 1264, ಲಕ್ಷ್ಮೀ ಮಂಜು ಬಿಲ್ಲವ (ಬಿಜೆಪಿ) 10948. ಗೆಲುವಿನ ಅಂತರ 4425 ಕುಂದಾಪ್ರ ಡಾಟ್ ಕಾಂ ವರದಿ

    ಬೀಜಾಡಿ :
    ಜ್ಯೋತಿ ಎ.ಶೆಟ್ಟಿ (ಕಾಂ.) 8798, ಶ್ರೀಲತಾ ಸುರೇಶ್ ಶೆಟ್ಟಿ (ಬಿಜೆಪಿ) 11,249 ಗೆಲುವಿನ ಅಂತರ 2451 ಕುಂದಾಪ್ರ ಡಾಟ್ ಕಾಂ ವರದಿ

    ಸಿದ್ದಾಪುರ :
    ಸಂಪಿಗೇಡಿ ಸಂಜೀವ ಶೆಟ್ಟಿ (ಕಾಂ.) 10278, ಹಾಲಾಡಿ ತಾರಾನಾಥ ಶೆಟ್ಟಿ (ಬಿಜೆಪಿ) 12336 ಗೆಲುವಿನ ಅಂತರ 2058

    ಹಾಲಾಡಿ :
    ಆಶಾಲತಾ ಚಂದ್ರಶೇಖರ್ (ಕಾಂ.) 9865, ಸುಪ್ರೀತಾ ಉದಯ ಕುಲಾಲ್ (ಬಜೆಪಿ) 13226 ಗೆಲುವಿನ ಅಂತರ 3361

    ಕುಂದಾಪುರ ಜಿಪಂ ಕ್ಷೇತ್ರದಲ್ಲಿ ಅತಿ ಹೆಚ್ಚಿನ 4425 ಮತಗಳ ಅಂತರದಿಂದ ಕೋಟೇಶ್ವರ ಬಿಜೆಪಿ ಅಭ್ಯರ್ಥಿ ಲಕ್ಷ್ಮಿ ಮಂಜು ಬಿಲ್ಲವ ಗೆಲುವು ಸಾಧಿಸಿದ್ದರೇ, ವಂಡ್ಸೆ ಜಿಪಂ ಬಿಜೆಪಿ ಅಭ್ಯರ್ಥಿ ಬಾಬು ಶೆಟ್ಟಿ 156 ಮತಗಳ ಅತಿ ಕಡಿಮೆ ಅಂತರದಿಂದ ಗೆಲುವು ದಾಖಲಿಸಿದ್ದಾರೆ.

    ದ್ವಿತೀಯ ಅತಿ ಹೆಚ್ಚಿನ ಅಂತರದಲ್ಲಿ ಹಾಲಾಡಿ ಜಿಪಂ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸುಪ್ರಿತಾ ಉದಯ ಕುಲಾಲ್ 3361 ಮತಗಳಿಂದ ಜಯಗಳಿಸಿದ್ದರೇ, ತ್ರಾಸಿ ಜಿಪಂ ಬಿಜೆಪಿ ಅಭ್ಯರ್ಥಿ ಶೋಭಾ ಜಿ ಪುತ್ರನ್ 629 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.

    Like this:

    Like Loading...

    Related

    Share. Facebook Twitter Pinterest LinkedIn Tumblr Telegram Email
    ಸುನಿಲ್ ಹೆಚ್. ಜಿ. ಬೈಂದೂರು
    • Website
    • Facebook
    • X (Twitter)
    • LinkedIn

    ಸುನಿಲ್ ಬೈಂದೂರು ಅವರು 'ಕುಂದಾಪ್ರ ಡಾಟ್ ಕಾಂ' ಅಂತರ್ಜಾಲ ಸುದ್ದಿತಾಣದ ಮುಖ್ಯ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಎಂ.ಕಾಂ ಸ್ನಾತಕೋತ್ತರ ಪದವಿ ಪೂರೈಸಿದ್ದಾರೆ. 2009ರಲ್ಲಿ ಪದವಿ ವಿದ್ಯಾರ್ಥಿಯಾಗಿದ್ದಾಗ ಸಾಹಿತ್ಯ ಕೃಷಿ ಗುರುತಿಸಿ '14ನೇ ಕರಾವಳಿ ವಿದ್ಯಾರ್ಥಿ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಆಯ್ಕೆ', 2014ರಲ್ಲಿ 'ಆದಿ ಗ್ರಾಮೋತ್ಸವ ಯುವ ಗೌರವ', ಪತ್ರಿಕೋದ್ಯಮ ಕ್ಷೇತ್ರದ ಸಾಧನೆಗಾಗಿ 2016ರಲ್ಲಿ 'ಕರ್ನಾಟಕ ಜ್ಯೋತಿ ರಾಜ್ಯ ಪ್ರಶಸ್ತಿ' ಪ್ರಶಸ್ತಿ'ಗೆ ಭಾಜನರಾಗಿದ್ದಾರೆ. 2012ರಿಂದ ಕುಂದಾಪ್ರ ಡಾಟ್ ಕಾಂ ಸುದ್ದಿತಾಣವನ್ನು ಮುನ್ನಡೆಸುತ್ತಿದ್ದಾರೆ.

    Related Posts

    ಸೈಕಲ್‌ನಲ್ಲಿ 3,300 ಕಿಮೀ ಕ್ರಮಿಸಿ ಲಡಾಕ್ ಯಾತ್ರೆ ಪೂರೈಸಿದ ಹಳ್ಳಿಹೊಳೆಯ ಯುವಕ ದಿನೇಶ್‌ ಬೋವಿ

    30/09/2025

    ಅರಣ್ಯ ಲೋಕದ ಮರುಸೃಷ್ಟಿ – ಕುಮ್ರಿಕಾನ್. ‌ಬೈಂದೂರು ಉತ್ಸವದ ವಿಶೇಷ ಆಕರ್ಷಣೆ

    01/11/2024

    ಶಿಥಿಲ ಮನೆಯಲ್ಲಿಯೇ 12 ಮಂದಿ ವಾಸ. ಇದು ಅಸಹಾಯಕ ಕುಟುಂಬದ ಕಣ್ಣೀರ ಕಥೆ

    03/08/2024

    Leave a ReplyCancel reply

    Call us

    Click Here

    Call us

    Call us

    Call us
    Highest Viewed Recently
    • ಎಸ್‌ಸಿಡಿಸಿಸಿ ಬ್ಯಾಂಕ್ ತೆಕ್ಕಟ್ಟೆ ಶಾಖೆ: ಗ್ರಾಹಕರಿಗೆ ಆರ್ಥಿಕ ಅರಿವು ಜಾಗೃತಿ ಕಾರ್ಯಕ್ರಮ
    • ಬೈಂದೂರು ಉತ್ಸವ: ಜಿಲ್ಲಾಧಿಕಾರಿ ಕಚೇರಿಯಲ್ಲಿ ಶಾಸಕ ಗಂಟಿಹೊಳೆ ನೇತೃತ್ವದಲ್ಲಿ ವಿವಿಧ ಇಲಾಖಾ ಅಧಿಕಾರಿಗಳ ಸಭೆ
    • ರಾಜ್ಯ ಮಟ್ಟದ ಐಡಿಯಾಥಾನ್ ಸ್ಪರ್ಧೆಯಲ್ಲಿ ಎಂಐಟಿ ಕುಂದಾಪುರದ ಅಧ್ಬುತ ಸಾಧನೆ
    • ಕುಂದಾಪುರ: ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಸಂಸ್ಥಾಪಕರ ದಿನಾಚರಣೆ
    • ಡಾ. ಬಿ.ಬಿ. ಹೆಗ್ಡೆ ಕಾಲೇಜು: ವಾರ್ಷಿಕ ಕ್ರೀಡಾಕೂಟ ಉದ್ಘಾಟನೆ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.

    %d