Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕೊಲ್ಲೂರು ದೇವಳದ ಚಿನ್ನ ಕಳವು ಪ್ರಕರಣ: ಲೆಕ್ಕಕ್ಕೆ ಸಿಕ್ಕಿದ್ದು 60ಲಕ್ಷಕ್ಕೂ ಅಧಿಕ ಮೌಲ್ಯ. ರಶೀದಿ ಇಲ್ಲದ್ದಕ್ಕೆ ಲೆಕ್ಕವೂ ಇಲ್ಲ!
    ವಿಶೇಷ ವರದಿ

    ಕೊಲ್ಲೂರು ದೇವಳದ ಚಿನ್ನ ಕಳವು ಪ್ರಕರಣ: ಲೆಕ್ಕಕ್ಕೆ ಸಿಕ್ಕಿದ್ದು 60ಲಕ್ಷಕ್ಕೂ ಅಧಿಕ ಮೌಲ್ಯ. ರಶೀದಿ ಇಲ್ಲದ್ದಕ್ಕೆ ಲೆಕ್ಕವೂ ಇಲ್ಲ!

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್ ಕಾಂ ವರದಿ
    ಕೊಲ್ಲೂರು: ಇಲ್ಲಿನ ಶ್ರೀ ಮೂಕಾಂಬಿಕಾ ದೇವಳದ ಚಿನ್ನಾಭರಣ ಕಳವು ಪ್ರಕರಣದ ತನಿಕೆ ಮುಂದುವರಿದ್ದು ಸುಮಾರು 60ಲಕ್ಷ ರೂ.ಗಿಂತ ಹೆಚ್ಚಿನ ಮೌಲ್ಯದ ಚಿನ್ನಾಭರಣಗಳನ್ನು ಕಳವುಗೈದಿರುವುದು ಸಷ್ಟವಾಗಿದೆ. ಪ್ರಕರಣದ ಆರೋಪಿ ಶಿವರಾಮ ಮಡಿವಾಳನನ್ನು ಬಂಧಿಸಿ ನ್ಯಾಯಾಲಕ್ಕೆ ಹಾಜರುಪಡಿಸಿದ್ದು ಏಳು ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಕುಂದಾಪುರ ಡಿವೈಎಸ್ಪಿ ನೇತೃತ್ವದಲ್ಲಿ ಆರೋಪಿಯ ತನಿಕೆ ನಡೆಸುತ್ತಿದ್ದು ಪ್ರಕರಣದ ಒಂದೊಂದೇ ಮಾಹಿತಿಗಳು ಬೆಳಕಿಗೆ ಬರುತ್ತಿದೆ.

    Click Here

    Call us

    Click Here

    [quote font_size=”16″ bgcolor=”#ffffff” bcolor=”#dd9933″ arrow=”yes” align=”right”]* ಕೊಲ್ಲೂರು ದೇವಳದ ಚಿನ್ನಾಭರಣ ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯ ವಿಚಾರಣೆ ಪ್ರಗತಿಯಲ್ಲಿದ್ದು, ಸ್ವಲ್ಪ ಪ್ರಮಾಣದ ಒಡವೆಗಳನ್ನು ಈಗಾಗಲೇ ವಶಪಡೆಡಿದ್ದು ಉಳಿದವುಗಳನ್ನು ವಿವಿಧ ಹಣಕಾಸು ಸಂಸ್ಥೆಗಳಲ್ಲಿ ಅಡಮಾನವಿಟ್ಟಿರುವ ಬಗ್ಗೆ ಆಪಾದಿತನಿಂದ ಮಾಹಿತಿ ಪಡೆಯಲಾಗಿದೆ. ಶೀಘ್ರದಲ್ಲಿಯೇ ಅವುಗಳನ್ನು ಸ್ವಾದೀನಪಡಿಸಿಕೊಳ್ಳುವುದರೊಂದಿಗೆ ಈ ಕೃತ್ಯದಲ್ಲಿ ಆತನೊಂದಿಗೆ ಇತರರು ಭಾಗಿಯಾಗಿದ್ದಾರೆಯೇ ಎಂಬ ಬಗ್ಗೆ ತನಿಕೆ ನಡೆಸಲಾಗುತ್ತಿದೆ. – ಕೆ. ಅಣ್ಣಾಮಲೈ, ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ.[/quote]

    ದೇವಳದ ತಿಜೋರಿಯಲ್ಲಿದ್ದ ಒಟ್ಟು 48 ಬಗೆಯ ಒಡವೆಗಳ ಪೈಕಿ ಒಟ್ಟು 9 ನಮೂನೆಯ ಚಿನ್ನಾಭರಣ ಪೂರ್ಣ ಪ್ರಮಾಣದಲ್ಲಿ ಹಾಗೂ 2 ಬಗೆಯ ಚಿನ್ನಾಭರಣ ಭಾಗಶಃ(ಕೆಲವು ಗ್ರಾಂ ಮಾತ್ರ) ತಿಜೋರಿಯಲ್ಲಿದ್ದು ಬೆಳ್ಳಿಯ ವಸ್ತುಗಳನ್ನು ಹೊರತುಪಡಿಸಿ 651ಗ್ರಾಂ ಚಿನ್ನ ಮಾತ್ರ ಮಹಜರು ನಡೆಸುವ ವೇಳೆ ಲೆಕ್ಕಕ್ಕೆ ಲಭ್ಯವಾಗಿತ್ತು. ಅವುಗಳ ನಡುವೆ 3 ವಸ್ತುಗಳು ನಕಲಿ ಎಂಬುದು ದೃಢಪಟ್ಟಿದೆ. ರಶೀದಿಯ ಪ್ರಕಾರ ದೇವಳದ ತಿಜೋರಿಯಲ್ಲಿ 3,069ಗ್ರಾಂ ಚಿನ್ನಾಭರಣಇರಬೇಕಾಗಿದ್ದು, ಉಳಿದ2,423ಗ್ರಾಂ ಒಡವೆಗಳಿಗಾಗಿ ಹುಡುಕಾಟ ನಡೆದಿದೆ. ಈ ಮಧ್ಯೆ ಆರೋಪಿಯ ಬಳಿಯಿದ್ದ 12.45ಲಕ್ಷ ಮೌಲ್ಯದ ಚಿನ್ನಾಭರಣಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಹೆಚ್ಚಿನ ಒಡವೆಯಗಳಲ್ಲಿ ವಿವಿಧ ಬ್ಯಾಂಕ್ ಹಾಗೂ ಸೊಸೈಟಿಗಳಲ್ಲಿ ಅಡವಿಟ್ಟಿರುವ ಬಗ್ಗೆ ಆರೋಪಿ ತಿಳಿಸಿದ್ದು ಅವುಗಳಿಗೆ ಮುಟ್ಟುಗೋಲು ಹಾಕಿಕೊಳ್ಳುವ ಪ್ರಕ್ರಿಯೆ ನಡೆದಿದೆ. ಕುಂದಾಪ್ರ ಡಾಟ್ ಕಾಂ ವರದಿ

    ರಶೀದಿ ಇಲ್ಲದೇ ಕಾಣೆಯಾದ ಚಿನ್ನಕ್ಕೆ ಲೆಕ್ಕವಿಲ್ಲ:
    ದೇವರಿಗಾಗಿ ಭಕ್ತರು ಅರ್ಪಿಸುತ್ತಿದ್ದ ಎಲ್ಲಾ ಚಿನ್ನಾಭರಣಗಳಿಗೂ ರಶೀದಿ ನೀಡುತ್ತಿರಲಿಲ್ಲ ಎಂಬ ಆರೋಪವೂ ಶಿವರಾಮ್ ವಿರುದ್ಧ ದೇವಳದ ಕೆಲವು ಸಿಬ್ಬಂಧಿಗಳಿಂದ ಕೇಳಿಬರುತ್ತಿದೆ. ರಶೀದಿ ನೀಡಿ ತಿಜೋರಿಯಲ್ಲಿಟ್ಟಿದ್ದ ಚಿನ್ನಾಭರಣ ಯಾವುದು ಎಂಬ ಮಾಹಿತಿ ಇದ್ದರೂ, ರಶೀದಿ ನೀಡದೇ ಎಗರಾಯಿಸಿದ್ದ ಚಿನ್ನಾಭರಣ ಯಾವುದು ಎಂಬ ಬಗ್ಗೆ ಯಾರಿಗೂ ಮಾಹಿತಿ ಇಲ್ಲ. ಇಷ್ಟು ಪ್ರಮಾಣದಲ್ಲಿ ರಾಜಾರೋಷವಾಗಿ ದೇವರಿಗೆ ಸಲ್ಲಿಸಿದ್ದ ವಸ್ತುಗಳನ್ನು ತೆಗೆದುಕೊಂಡು ಹೋಗಬೇಕಾದರೇ ಇದು ಒಬ್ಬ ವ್ಯಕ್ತಿಯಿಂದ ಆದ ಕೆಲಸವಲ್ಲ ಎಂದು ಸಾರ್ವಜನಿಕರು ಮಾತನಾಡಿಕೊಳ್ಳುತ್ತಿದ್ದಾರೆ. ಕುಂದಾಪ್ರ ಡಾಟ್ ಕಾಂ ವರದಿ

    ಇದನ್ನೂ ಓದಿ:
    ► ಕೊಲ್ಲೂರು ದೇಗುಲದಲ್ಲಿ ಚಿನ್ನಾಭರಣ ಕಳವು? – http://kundapraa.com/?p=11395 .
    ► ದೇವಳದ ಭದ್ರತೆಯ ಬಗ್ಗೆ ಅನುಮಾನ. ಅಧಿಕಾರಿಗಳ ಬಗ್ಗೆ ಭಕ್ತರ ಆಕ್ರೋಶ – http://kundapraa.com/?p=11401 .
    ► ಕೊಲ್ಲೂರು ದೇವಳದ ಚಿನ್ನ ಕಳವು ಪ್ರಕರಣ. ಆಪಾದಿತ ನೌಕರ ಶಿವರಾಮ ಪತ್ತೆ – http://kundapraa.com/?p=11440 .
    ► ಕೊಲ್ಲೂರು ದೇವಳದ ನೌಕರನ ಕರ್ಮಕಾಂಡ ಬಯಲಿಗೆ. ಹಲವರು ಭಾಗಿಯಾಗಿರುವ ಶಂಕೆ – http://kundapraa.com/?p=11503 .

    Click here

    Click here

    Click here

    Call us

    Call us

    Like this:

    Like Loading...

    Related

    Kolluru Gold theft incident
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಸೈಕಲ್‌ನಲ್ಲಿ 3,300 ಕಿಮೀ ಕ್ರಮಿಸಿ ಲಡಾಕ್ ಯಾತ್ರೆ ಪೂರೈಸಿದ ಹಳ್ಳಿಹೊಳೆಯ ಯುವಕ ದಿನೇಶ್‌ ಬೋವಿ

    30/09/2025

    ಶಿಥಿಲ ಮನೆಯಲ್ಲಿಯೇ 12 ಮಂದಿ ವಾಸ. ಇದು ಅಸಹಾಯಕ ಕುಟುಂಬದ ಕಣ್ಣೀರ ಕಥೆ

    03/08/2024

    ಹುಲ್ಕಡಿಕೆ ಜನರ ಬದುಕಿಗಿಲ್ಲ ಭರವಸೆ! ಅಪಾಯಕಾರಿ ಹೊಳೆದಾಟಿ ಶಿಕ್ಷಣ ಪಡೆಯುತ್ತಿರುವ ವಿಶೇಷ ಚೇತನ ಮಕ್ಕಳು

    02/07/2024

    Leave a ReplyCancel reply

    Call us

    Click Here

    Call us

    Call us

    Call us
    Highest Viewed Recently
    • ಎಸ್‌ಸಿಡಿಸಿಸಿ ಬ್ಯಾಂಕ್ ತೆಕ್ಕಟ್ಟೆ ಶಾಖೆ: ಗ್ರಾಹಕರಿಗೆ ಆರ್ಥಿಕ ಅರಿವು ಜಾಗೃತಿ ಕಾರ್ಯಕ್ರಮ
    • ಬೈಂದೂರು ಉತ್ಸವ: ಜಿಲ್ಲಾಧಿಕಾರಿ ಕಚೇರಿಯಲ್ಲಿ ಶಾಸಕ ಗಂಟಿಹೊಳೆ ನೇತೃತ್ವದಲ್ಲಿ ವಿವಿಧ ಇಲಾಖಾ ಅಧಿಕಾರಿಗಳ ಸಭೆ
    • ರಾಜ್ಯ ಮಟ್ಟದ ಐಡಿಯಾಥಾನ್ ಸ್ಪರ್ಧೆಯಲ್ಲಿ ಎಂಐಟಿ ಕುಂದಾಪುರದ ಅಧ್ಬುತ ಸಾಧನೆ
    • ಕುಂದಾಪುರ: ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಸಂಸ್ಥಾಪಕರ ದಿನಾಚರಣೆ
    • ಡಾ. ಬಿ.ಬಿ. ಹೆಗ್ಡೆ ಕಾಲೇಜು: ವಾರ್ಷಿಕ ಕ್ರೀಡಾಕೂಟ ಉದ್ಘಾಟನೆ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.

    %d