Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » 2015ನೇ ಸಾಲಿನ ಕೊಂಕಣಿ ಅಕಾಡೆಮಿ ಪ್ರಶಸ್ತಿ ಪ್ರಕಟ. ಓಂ ಗಣೇಶ್‌ಗೆ ಪ್ರಶಸ್ತಿ
    ಊರ್ಮನೆ ಸಮಾಚಾರ

    2015ನೇ ಸಾಲಿನ ಕೊಂಕಣಿ ಅಕಾಡೆಮಿ ಪ್ರಶಸ್ತಿ ಪ್ರಕಟ. ಓಂ ಗಣೇಶ್‌ಗೆ ಪ್ರಶಸ್ತಿ

    Updated:01/03/2016No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪುರ: ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯು 2015ನೇ ಸಾಲಿನ ಗೌರವ ಪ್ರಶಸ್ತಿ, ಪುಸ್ತಕ ಬಹುಮಾನ ಮತ್ತು ಯುವ ಪುರಸ್ಕಾರಗಳನ್ನು ಪ್ರಕಟಿಸಿದ್ದು ಕುಂದಾಪುರ ತಾಲೂಕಿನ ಉಪ್ಪುಂದದ ಜಾದೂಗಾರ ಹಾಗೂ ಸಾಹಿತಿ ಓಂಗಣೇಶ್ ಅವರಿಗೆ ಭಾಷಾಂತರ ವಿಭಾಗದಲ್ಲಿ ಪ್ರಶಸ್ತಿ ಲಭಿಸಿದೆ.

    Click Here

    Call us

    Click Here

    ಈ ಬಗ್ಗೆ ಪತ್ರಿಕಾಗೋಷ್ಠಿಯಲ್ಲಿ ಅಕಾಡೆಮಿ ರಿಜಿಸ್ಟಾರ್ ಡಾ. ನಿ. ದೇವದಾಸ ಪೈ ಮಾಹಿತಿ ನೀಡಿದರು. ಮಾರ್ಚ್ 5ರಂದು ಕೊಂಕಣಿ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ. ಮಾರ್ಚ್ 6ರಂದು ಭಟ್ಕಳದ ನಾಗಯಕ್ಷೆ ಸಭಾ ಭವನದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ತಿಳಿಸಿದರು.

    Konkani award

    ಕೊಂಕಣಿ ಸಾಹಿತ್ಯ ಅಕಾಡೆಮಿಯ ಗೌರವ ಪ್ರಶಸ್ತಿಗೆ ಶಿರಸಿಯ ರಾಮಚಂದ್ರ ಎಂ.ಶೇಟ್ (ಸಾಹಿತ್ಯ), ಕಾಸರಗೋಡು ಚಿನ್ನಾ (ಕಲೆ) ಮತ್ತು ತೊಳಸಾಣಿಯ ಆಲೂ ಪೀಲೂ ಮರಾಠಿ (ಜಾನಪದ) ಆಯ್ಕೆಯಾಗಿದ್ದಾರೆ. ಪ್ರಶಸ್ತಿಯು 50 ಸಾವಿರ ನಗದು ಒಳಗೊಂಡಿದೆ ಎಂದರು.

    ಪುಸ್ತಕ ಬಹುಮಾನ ಪ್ರಶಸ್ತಿಗೆ ಓಂ ಗಣೇಶ್ ಉಪ್ಪುಂದ (ಭಾಷಾಂತರ), ರೊನಿ ಅರುಣ್ (ಅಧ್ಯಯನ) ಮತ್ತು ಡೆನಿಸ್ ಕ್ಯಾಸ್ತಲಿನೋ (ಲೇಖನ) ಆಯ್ಕೆಯಾಗಿದ್ದು, ಪ್ರಶಸ್ತಿಯು ೨೫ ಸಾವಿರ ನಗದು ಒಳಗೊಂಡಿದೆ. ಅದೇ ರೀತಿ ಯುವ ಪುರಸ್ಕಾರ ಪ್ರಶಸ್ತಿಗೆ ಶಿರಸಿಯ ಆಂಜಲಿ ವಿಲ್ಸನ್ ವಾಜ್ (ನೃತ್ಯ), ಭಟ್ಕಳದ ನಸ್ರುಲ್ಲಾ ಆಸ್ಕೇರಿ (ಕ್ರೀಡೆ) ಮತ್ತು ರಾಜಾರಾಮ್ ಪ್ರಭು (ಸಂಗೀತ) ಆಯ್ಕೆಯಾಗಿದ್ದಾರೆ ಎಂದು ಹೇಳಿದರು.

    Click here

    Click here

    Click here

    Call us

    Call us

    Like this:

    Like Loading...

    Related

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ರಾಜ್ಯ ಮಟ್ಟದ ಐಡಿಯಾಥಾನ್ ಸ್ಪರ್ಧೆಯಲ್ಲಿ ಎಂಐಟಿ ಕುಂದಾಪುರದ ಅಧ್ಬುತ ಸಾಧನೆ

    05/12/2025

    ಹಿರಿಯ ಯಕ್ಷಗಾನ ಕಲಾವಿದ ಆರ್ಗೋಡು ಮೋಹನದಾಸ್ ಶೆಣೈ ಅವರಿಗೆ ಉಪ್ಪಿನಕುದ್ರು ಕೊಗ್ಗ ದೇವಣ್ಣ ಕಾಮತ್ ಪ್ರಶಸ್ತಿ

    05/12/2025

    ಬಸ್‌ನಲ್ಲಿ ಕುಸಿದು ಬಿದ್ದು ಮಹಿಳೆ ಸಾವು

    05/12/2025

    Leave a ReplyCancel reply

    Call us

    Click Here

    Call us

    Call us

    Call us
    Highest Viewed Recently
    • ರಾಜ್ಯ ಮಟ್ಟದ ಐಡಿಯಾಥಾನ್ ಸ್ಪರ್ಧೆಯಲ್ಲಿ ಎಂಐಟಿ ಕುಂದಾಪುರದ ಅಧ್ಬುತ ಸಾಧನೆ
    • ಕುಂದಾಪುರ: ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಸಂಸ್ಥಾಪಕರ ದಿನಾಚರಣೆ
    • ಡಾ. ಬಿ.ಬಿ. ಹೆಗ್ಡೆ ಕಾಲೇಜು: ವಾರ್ಷಿಕ ಕ್ರೀಡಾಕೂಟ ಉದ್ಘಾಟನೆ
    • ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನ – ಅರ್ಜಿ ಸಲ್ಲಿಕೆ: ಅವಧಿ ವಿಸ್ತರಣೆ
    • ಹಿರಿಯ ಯಕ್ಷಗಾನ ಕಲಾವಿದ ಆರ್ಗೋಡು ಮೋಹನದಾಸ್ ಶೆಣೈ ಅವರಿಗೆ ಉಪ್ಪಿನಕುದ್ರು ಕೊಗ್ಗ ದೇವಣ್ಣ ಕಾಮತ್ ಪ್ರಶಸ್ತಿ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.

     

    Loading Comments...
     

      %d