Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಸರಸ್ವತಿ ವಿದ್ಯಾಲಯದಲ್ಲಿ ಆರ್.ಎನ್.ರೇವಣ್‌ಕರ್ ಬೀಳ್ಕೊಡುಗೆ
    ಎಸ್.ವಿ. ಪಿ.ಯು. ಕಾಲೇಜು ಗಂಗೊಳ್ಳಿ

    ಸರಸ್ವತಿ ವಿದ್ಯಾಲಯದಲ್ಲಿ ಆರ್.ಎನ್.ರೇವಣ್‌ಕರ್ ಬೀಳ್ಕೊಡುಗೆ

    No Comments
    Facebook Twitter Pinterest LinkedIn WhatsApp Reddit Tumblr Email
    ????????????????????????????????????
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಗಂಗೊಳ್ಳಿ : ಕೆಲಸದ ಮೇಲೆ ಇರುವ ಆಸಕ್ತಿ ಮತ್ತು ಶ್ರದ್ಧೆ ಎರಡೂ ಕೂಡ ವ್ಯಕ್ತಿಯನ್ನು ಸಮಾಜದಲ್ಲಿ ಎಲ್ಲರಿಂದಲೂ ಗೌರವಿಸಲ್ಪಡುವಂತೆ ಮಾಡುತ್ತದೆ.ಒಳ್ಳೆಯತನ ಸಾವಿರಾರು ಸ್ನೇಹಿತರನ್ನು ಸೃಷ್ಟಿಸಬಲ್ಲುದು. ವ್ಯಕ್ತಿಯ ಶ್ರೇಷ್ಠ ಮೌಲ್ಯದಿಂದ ಸಂಸ್ಥೆಯ ಗೌರವ ಘನತೆಗಳು ಹೆಚ್ಚುತ್ತವೆ ಎಂದು ಉಡುಪಿ ಜಿಲ್ಲಾ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಆರ್.ಬಿ. ನಾಯಕ್ ಅಭಿಪ್ರಾಯಪಟ್ಟರು.

    Click Here

    Call us

    Click Here

    ಅವರು ಇಲ್ಲಿಯ ರೋಟರಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯದಲ್ಲಿ ಸತತ ಮೂವತ್ತೆಂಟು ವರುಷಗಳ ಕಾಲ ರಸಾಯನ ಶಾಸ್ತ್ರ ಪ್ರಾಧ್ಯಾಪಕರಾಗಿ, ಕಳೆದ ಎರಡು ವರುಷ ಪ್ರಾಂಶುಪಾಲರಾಗಿ ಸೇವೆ ಸಲ್ಲಿಸಿ ಸೇವಾನಿವೃತ್ತರಾದ ರಮಾಕಾಂತ್ ಎನ್ ರೇವಣ್ ಕರ್ ಅವರನ್ನು ಬೀಳ್ಗೊಡುವ ಸಮಾರಂಭದಲಿ ಅವರನ್ನು ಅಭಿನಂದಿಸಿ ಮಾತನಾಡಿದರು.

    ಜಿ.ಎಸ್ ವಿ.ಎಸ್ ಅಸೋಶಿಯೇಶನ್ನಿನ ಕಾರ್ಯದರ್ಶಿ ಹೆಚ್ ಗಣೇಶ್ ಕಾಮತ್, ಸರಸ್ವತಿ ವಿದ್ಯಾಲಯದ ಕಾರ‍್ಯದರ್ಶಿ ಎನ್ ಸದಾಶಿವ ನಾಯಕ್, ಜಿ.ಎಸ್ ವಿ.ಎಸ್ ಅಸೋಶಿಯೇಶನ್ನಿನ ಅಧ್ಯಕ್ಷರಾದ ಡಾ.ಕಾಶೀನಾಥ ಪೈ , ಕಛೇರಿ ಸಿಬ್ಬಂದಿ ವರ್ಗದವರು ಉಪನ್ಯಾಸಕ ಮತ್ತು ಅಧ್ಯಾಪಕ ವೃಂದದವರು ಉಪಸ್ಥಿತರಿದ್ದರು.

    ಸಾಹಿತಿ ಕೋ. ಶಿವಾನಂದ ಕಾರಂತ, ಕಾಲೇಜಿನ ಪ್ರಾಂಶುಪಾಲೆ ಕವಿತಾ ಎಮ್ ಸಿ , ಸ.ವಿ.ಫ್ರೌಢ ಶಾಲೆಯ ಉಪ ಪ್ರಾಂಶುಪಾಲ ವಾಮನದಾಸ ಭಟ್, ದೈಹಿಕ ಶಿಕ್ಷಕ ಸದಾನಂದ ವೈದ್ಯ, ರೋಟರಿ ದಕ್ಷಿಣ ಕುಂದಾಪುರದ ಮಾಜಿ ಅಧ್ಯಕ್ಷ ಕೆ.ಪಿ.ಭಟ್, ಕಛೇರಿಯ ನಿಕಟವರ್ತಿ ಸದಾಶಿವ ಗಾಣಿಗ, ಉಪನ್ಯಾಸಕ ಪಿ ಎ ಥಾಮಸ್, ನರೇಂದ್ರ ಎಸ್ ಗಂಗೊಳ್ಳಿ, ರೇವಣ್‌ಕರ್ ಅವರನ್ನು ಅಭಿನಂದಿಸಿ ಮಾತನಾಡಿದರು. ಈ ಸಂಧರ್ಭದಲ್ಲಿ ಸಮಸ್ತ ಕಾಲೇಜಿನ ಬಳಗದ ಪರವಾಗಿ ಆರ್.ಎನ್.ರೇವಣ್‌ಕರ್‌ರನ್ನು ಸನ್ಮಾನಿಸಲಾಯಿತು.
    ಸಂಸ್ಕೃತ ಅಧ್ಯಾಪಕ ಶಂಕರನಾರಾಯಣ ಭಟ್ ಪ್ರಾರ್ಥಿಸಿದರು.ಉಪನ್ಯಾಸಕ ಹೆಚ್ ಭಾಸ್ಕರ ಶೆಟ್ಟಿ ಕಾರ‍್ಯಕ್ರಮ ನಿರ್ವಹಿಸಿದರು. ಆಂಗ್ಲ ಮಾಧ್ಯಮ ಫ್ರೌಢಶಾಲೆಯ ಮುಖ್ಯೋಪಧ್ಯಾಯ ರಾಘವೇಂದ್ರ ಶೇರುಗಾರ್ ವಂದಿಸಿದರು.
    ವರದಿ ; ನರೇಂದ್ರ ಎಸ್ ಗಂಗೊಳ್ಳಿ.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಡಾ. ಬಿ. ಬಿ. ಹೆಗ್ಡೆ ಕಾಲೇಜು: ಜೀವನ ಮೌಲ್ಯ ಉಪನ್ಯಾಸ ಮಾಲಿಕೆ

    20/05/2026

    ಆಳ್ವಾಸ್‌ನ ‘ಲಿಪಿ’ ಮುದ್ರಣಾಲಯ ಲೋಕಾರ್ಪಣೆ

    20/05/2026

    ಮಕ್ಕಳ ಸಾಹಿತ್ಯ ಉತ್ಸವದ ಆಶುಲೇಖನ ಸ್ಪರ್ಧೆಯಲ್ಲಿ ಸಮೃದ್ಧಿ ವಿ. ಪೂಜಾರಿ ದ್ವಿತೀಯ ಸ್ಥಾನ

    20/05/2026
    Leave A Reply Cancel Reply

    11 + ten =

    Call us

    Click Here

    Call us

    Call us

    Call us
    Highest Viewed Recently
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ
    • ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ
    • ಬಹುಮಾನ ಹಣ ಮಂಜೂರು: ಅರ್ಜಿ ಆಹ್ವಾನ
    • ಜೂ.1 ರಿಂದ 61 ದಿನಗಳ ಕಾಲ ಯಾಂತ್ರೀಕೃತ ಮೀನುಗಾರಿಕೆ ನಿಷೇಧ
    • ಡಾ. ಬಿ. ಬಿ. ಹೆಗ್ಡೆ ಕಾಲೇಜು: ಜೀವನ ಮೌಲ್ಯ ಉಪನ್ಯಾಸ ಮಾಲಿಕೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.