Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಹವ್ಯಾಸಿ ರಂಗತಂಡಗಳ ಹೊಸ ಅಲೆಯ ಸೃಷ್ಠಿ ಶ್ಲಾಘನೀಯ: ಉಮೇಶ್ ಸಾಲಿಯಾನ್
    ಊರ್ಮನೆ ಸಮಾಚಾರ

    ಹವ್ಯಾಸಿ ರಂಗತಂಡಗಳ ಹೊಸ ಅಲೆಯ ಸೃಷ್ಠಿ ಶ್ಲಾಘನೀಯ: ಉಮೇಶ್ ಸಾಲಿಯಾನ್

    Updated:12/03/2016No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಲಾವಣ್ಯ ಬೈಂದೂರು ರಂಗ ಸಂಭ್ರಮ 2016ಕ್ಕೆ ಚಾಲನೆ

    Click Here

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ
    ಬೈಂದೂರು: ಹೊಸ ಅಲೆಯ ನಾಟಕಗಳು ಬೆಂಕಿಯಂತೆ ವೇಗವಾಗಿ ಪಸರಿಸಿ ಜನರನ್ನು ತಲುಪುತ್ತಿದ್ದು ಇದಕ್ಕೆ ಹವ್ಯಾಸಿ ರಂಗತಂಡಗಳ ಕೊಡುಗೆ ದೊಡ್ಡದಿದೆ ಎಂದು ಕರ್ನಾಟಕ ನಾಟಕ ಅಕಾಡೆಮಿ ಸದಸ್ಯ ಉಮೇಶ್ ಸಾಲಿಯಾನ್ ಹೇಳಿದರು.

    [quote font_size=”14″ bgcolor=”#ffffff” bcolor=”#dd9933″ arrow=”yes” align=”right”]* ನಾಟಕ ಪ್ರದರ್ಶನಕ್ಕಿಂದ ನಾಟಕ ತಯಾರಿಯ ಅಂಶವೇ ಮುಖ್ಯವಾದುದು. ಕಲಾವಿದರು ತಮ್ಮ ಕೆಲಸದೊಳ್ಳಕ್ಕೆ ನಿಷ್ಠೆಯಿಂದ, ಒಗ್ಗಟ್ಟಾಗಿ ತೊಡಗಿಸಿಕೊಂಡು ಮುನ್ನಡೆಯುತ್ತಾರೆ. ನಾಟಕ ಬದುಕು ಕಲಿಸುತ್ತದೆ ಎಂಬುದಕ್ಕೆ ಹಲವಾರು ದೃಷ್ಟಾಂತವಿದೆ. ನಮ್ಮ ಮಕ್ಕಳನ್ನು ಈ ವ್ಯವಸ್ಥೆಯೊಳಕ್ಕೆ ತಂದು ನೋಡಿ. ಅವರ ಬೆಳವಣಿಗೆಯನ್ನು ನೀವೇ ಮೆಚ್ಚುತ್ತೀರಿ. – ಮೋಹನಚಂದ್ರ ಮಂಗಳೂರು, ನಾಟಕ ನಿರ್ದೇಶಕರು[/quote]

    ಲಾವಣ್ಯ ರಿ. ಬೈಂದೂರು ಆಶ್ರಯದಲ್ಲಿ ಮೂರು ದಿನಗಳ ಕಾಲ ಬೈಂದೂರಿನ ಶಾರದಾ ವೇದಿಕೆಯಲ್ಲಿ ಆಯೋಜಿಸಲಾದ ರಂಗ ಸಂಭ್ರಮ-2016 ಉದ್ಘಾಟಿಸಿ ಅವರು ಮಾತನಾಡಿದರು. ಹವ್ಯಾಸಿ ಕಲಾವಿದರು ತಮ್ಮ ಪಾತ್ರಗಳಲ್ಲಿ ಹೊಸತನ ತುಂಬುವ ಮೂಲಕ ಸಮಾಜಕ್ಕೆ ಉತ್ತಮ ಸಂದೇಶ ನೀಡುತ್ತಾ ಬಂದಿದ್ದಾರೆ. ಉಡುಪಿ, ದ.ಕ, ಕೊಡಗು, ಮಡಿಕೇರಿ ಹಾಗೂ ಕಾಸರಗೋಡುವಿನಲ್ಲಿ ವಿಭಿನ್ನ ಬಗೆಯ ನಾಟಕ ಪ್ರಯೋಗಗಳು ನಿರಂತರವಾಗಿ ನಡೆದು ಹೊಸ ಅಲೆ ಸೃಷ್ಠಿಸಿದೆ ಎಂದರು.

    ಸರ್ವಧರ್ಮ, ಮತಪಂಥೀಯರನ್ನು ಪ್ರೀತಿಸಬೇಕಾದ ಸಂದರ್ಭದಲ್ಲಿ ಬೇರೆಯದರೇ ಚಿಂತನೆಗೆ ಒಳಗಾಗಿ ವಿಭಜನೆಯಾಗುತ್ತಿರುವ ಕಾಲಘಟ್ಟದಲ್ಲಿ ಲಾವಣ್ಯದಂತಹ ಸಂಸ್ಥೆಗಳ ಏಕತೆಯ ದಾರಿ ಹಿಡಿದಿರುವುದು ಶ್ಲಾಘನಾರ್ಹ ಎಂದರು.

    Click here

    Click here

    Click here

    Call us

    Call us

    ಲಾವಣ್ಯ ಬೈಂದೂರು ಅಧ್ಯಕ್ಷ ಬಿ. ರಾಮ ಟೈಲರ್ ಅಧ್ಯಕ್ಷತೆ ವಹಿಸಿದ್ದರು. ಯಡ್ತರೆ ಗ್ರಾಪಂ ಅಧ್ಯಕ್ಷ ನಾಗರಾಜ ಶೆಟ್ಟಿ, ಮಂಗಳೂರು ರಂಗಸಂಗಾತಿ ನಿದೇರ್ಶಕ ಮೋಹನಚಂದ್ರ ಯು. ಅತಿಥಿಗಳಾಗಿ ಉಪಸ್ಥಿತರಿದ್ದರು. ಹಿರಿಯ ರಂಗ ಕಲಾವಿದ ಭವಾನಿ ಶಂಕರ್ ನಾಯಕ್ (ಬೋಜಣ್ಣ) ಅವರನ್ನು ಸನ್ಮಾನಿಸಲಾಯಿತು. ರಾಜ್ಯ ಮಟ್ಟದ ನಾಟಕ ಸ್ವರ್ಧೆಯಲ್ಲಿ ಪ್ರಶಸ್ತಿ ವಿಜೇತ ಮುದ್ದಣ್ಣನ ಪ್ರಮೋಷನ್ ಪ್ರಸಂಗ ನಾಟಕದ ಕಲಾವಿದರು ಹಾಗೂ ತಂತ್ರಜ್ಞರಿಗೆ ಅಭಿನಂದಿಸಲಾಯಿತು. ಕುಂದಾಪ್ರ ಡಾಟ್ ಕಾಂ ಸುದ್ದಿ

    ಲಾವಣ್ಯದ ಸದಸ್ಯ ಗಿರೀಶ್ ಬೈಂದೂರು ಸ್ವಾಗತಿಸಿದರು. ಕಾರ್ಯದರ್ಶಿ ನರಸಿಂಹ ಬಿ. ನಾಯಕ್ ವಂದಿಸಿದರು. ಸುಬ್ರಹ್ಮಣ್ಯ ಉಪ್ಪುಂದ ಕಾರ್ಯಕ್ರಮ ನಿರೂಪಿಸಿದರು.

    Lavanya R Byndoor Ranga Sambrama 2016 inaugurated (18)

    Lavanya R Byndoor Ranga Sambrama 2016 inaugurated (1)

    Lavanya R Byndoor Ranga Sambrama 2016 inaugurated (3) Lavanya R Byndoor Ranga Sambrama 2016 inaugurated (2)
    Lavanya R Byndoor Ranga Sambrama 2016 inaugurated (4)

    Lavanya R Byndoor Ranga Sambrama 2016 inaugurated (7) Lavanya R Byndoor Ranga Sambrama 2016 inaugurated (5) Lavanya R Byndoor Ranga Sambrama 2016 inaugurated (8) Lavanya R Byndoor Ranga Sambrama 2016 inaugurated (9)

    Lavanya R Byndoor Ranga Sambrama 2016 inaugurated (11) Lavanya R Byndoor Ranga Sambrama 2016 inaugurated (10)

    Lavanya R Byndoor Ranga Sambrama 2016 inaugurated (12) Lavanya R Byndoor Ranga Sambrama 2016 inaugurated (13) Lavanya R Byndoor Ranga Sambrama 2016 inaugurated (15) Lavanya R Byndoor Ranga Sambrama 2016 inaugurated (16)

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಗಂಗೊಳ್ಳಿ: ಕ್ಯಾನ್ಸರ್ ಜಾಗೃತಿ ಕಾರ್ಯಕ್ರಮ

    17/12/2025

    ಹಟ್ಟಿಅಂಗಡಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಗೆ ಇಟಿ ಟೆಕ್ ಎಕ್ಸ್ ಸ್ಕೂಲ್ ಎಕ್ಸಿಲೆನ್ಸ್ ಪ್ರಶಸ್ತಿ ಗೌರವ

    17/12/2025

    ಮನೆಯಲ್ಲಿ ಪುಸ್ತಕಗಳನ್ನು ಓದುವ ಹವ್ಯಾಸವನ್ನು ರೂಢಿಸಿಕೊಳ್ಳಿ: ಶಿವಾನಂದ ಗಾಣಿಗ

    17/12/2025
    Leave A Reply Cancel Reply

    Call us

    Click Here

    Call us

    Call us

    Call us
    Highest Viewed Recently
    • ಗಂಗೊಳ್ಳಿ: ಕ್ಯಾನ್ಸರ್ ಜಾಗೃತಿ ಕಾರ್ಯಕ್ರಮ
    • ಹಟ್ಟಿಅಂಗಡಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಗೆ ಇಟಿ ಟೆಕ್ ಎಕ್ಸ್ ಸ್ಕೂಲ್ ಎಕ್ಸಿಲೆನ್ಸ್ ಪ್ರಶಸ್ತಿ ಗೌರವ
    • ಮನೆಯಲ್ಲಿ ಪುಸ್ತಕಗಳನ್ನು ಓದುವ ಹವ್ಯಾಸವನ್ನು ರೂಢಿಸಿಕೊಳ್ಳಿ: ಶಿವಾನಂದ ಗಾಣಿಗ
    • ರಾಜ್ಯಮಟ್ಟದ ಸ್ಪರ್ಧಾತ್ಮಕ ಲಿಖಿತ ಪರೀಕ್ಷೆ: ನೇಹ ಸತ್ಯನಾರಾಯಣ ರಾಜ್ಯಮಟ್ಟದಲ್ಲಿ ಐದನೇ ರ‍್ಯಾಂಕ್‌
    • ದೇವಸ್ಥಾನಗಳ ವ್ಯವಸ್ಥಾಪನಾ ಸಮಿತಿ ರಚನೆ: ಅರ್ಜಿ ಆಹ್ವಾನ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.